ಎನ್‌ಸಿಬಿಯಿಂದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್‌ಗೆ ನೋಟೀಸ್ ಜಾರಿ

Source: sonews | By Staff Correspondent | Published on 22nd September 2020, 6:03 PM | National News |

ಹೊಸದಿಲ್ಲಿ:ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಾಲಿವುಡ್ ಹಾಗೂ ಡ್ರಗ್ಸ್ ದಂಧೆಯ ನಂಟಿನ ಆರೋಪದಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಮಾದಕವಸ್ತು ನಿಯಂತ್ರಣ ಬ್ಯುರೋ(ಎನ್‌ಸಿಬಿ)ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ಸ್ ನೀಡಿದೆ.

 ಕರಿಷ್ಮಾ ಕೆಲಸ ಮಾಡುತ್ತಿರುವ ಕ್ವಾನ್ ಟ್ಯಾಲೆಂಟ್ ಮ್ಯಾನೇಜ್‌ಮೆಂಟ್‌ನ ಸಿಇಒ ಧುೃವ್ ಚಿಟ್ಗೊಪೆಕರ್‌ಗೂ ಎನ್‌ಸಿಬಿ ಕಚೇರಿ ಸಮನ್ಸ್ ಕಳುಹಿಸಿಕೊಟ್ಟಿದೆ. ಕರಿಷ್ಮಾ ಪ್ರಕಾಶ್ ಇನ್ನಷ್ಟು ಸಮಯಾವಕಾಶ ನೀಡುವಂತೆ ಕೋರಿದ್ದಾರೆ.

ಈ ಇಬ್ಬರ ಜೊತೆಗೆ ಸುಶಾಂತ್ ಸಿಂಗ್ ಮ್ಯಾನೇಜರ್ ಶುೃತಿ ಮೋದಿ ಹಾಗೂ ಮಾಜಿ ಟ್ಯಾಲೆಂಟ್ ಮ್ಯಾನೇಜರ್ ಜಯ ಸಹಾ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹಾ ಅವರನ್ನು ಸೋಮವಾರ ನಾಲ್ಕು ಗಂಟೆ ವಿಚಾರಣೆ ನಡೆಸಲಾಗಿದೆ. 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...