ವಿವಾದಿತ ರಾಧೇ ಮಾ ಳನ್ನು ಪೊಲೀಸ್ ಠಾಣೆಯಲ್ಲಿ ರಾಜಾ ಮರ್ಯಾದೆ; ಸಾಮಾಜಿಕ ತಾಣದಲ್ಲಿ ವೈರಲ್

Source: sonews | By Staff Correspondent | Published on 5th October 2017, 4:02 PM | National News | Don't Miss |

ಹೊಸದಿಲ್ಲಿ: ವಿವಾದಿತ 'ಗಾಡ್ ವುಮನ್' ರಾಧೇ ಮಾ ಶಹದಾರಾ ಜಿಲ್ಲೆಯ ವಿವೇಕ್ ವಿಹಾರ್ ಪೊಲೀಸ್ ಸ್ಟೇಶನ್ನ ಸ್ಟೇಶನ್ ಹೌಸ್ ಆಫೀಸರ್(ಎಸ್ಎಚ್ಒ)ಆಸನದಲ್ಲಿ ಕುಳಿತುಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದಿಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಧೇ ಮಾ ಅವರನ್ನು ಎಸ್ಎಚ್ಒ ಆಸನದಲ್ಲಿ ಕುಳ್ಳಿರಿಸಿದ ಎಸ್ಎಚ್ ಒ ಸಂಜಯ್ ಶರ್ಮ ಕೆಂಪು ಹಾಗೂ ಚಿನ್ನಬಣ್ಣದ ಶಾಲನ್ನು ಕೊರಳಿಗೆ ಹಾಕಿಕೊಂಡು ಕೈಕಟ್ಟಿ ನಿಂತಿದ್ದರು

ಈ ವಿವಾದಾಸ್ಪದ ವಿಷಯದ ಬಗ್ಗೆ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರ ಮಟ್ಟದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ’’ ಎಂದು ಜಂಟಿ ಪೊಲೀಸ್ ಆಯುಕ್ತ ರವೀಂದ್ರ ಯಾದವ್ ಹೇಳಿದ್ದಾರೆ.

ರಾಧೇ ಮಾ ರಾಮ್ ಲೀಲಾ ಕಾರ್ಯಕ್ರಮದಲ್ಲಿ ತೆರಳುವ ಸಂದರ್ಭದಲ್ಲಿ ಕೈ ತೊಳೆಯುವ ಸಲುವಾಗಿ ಪೊಲೀಸ್ ಸ್ಟೇಶನ್ ಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...