ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ 24 ರಂದು ರಾತ್ರಿ 11ಗಂಟೆಯಿಂದ 5 ಗಂಟೆವರೆಗೆ ನೈಟ್ ಕರ್ಪ್ಯೂ ಇರೋದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ರಾತ್ರಿ ಗೂಡ್ಸ್ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ಸಂಚಾರ ಕೂಡ ಇರಲಿದೆ. ಜನವರಿ 2 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.
ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಿಎಂ ಹೇಳಿದ್ದಾರೆ.