ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ!

Source: Vb | By I.G. Bhatkali | Published on 19th July 2022, 11:27 PM | Coastal News | State News |

ಬೆಂಗಳೂರು: ರಾಜ್ಯದ 32 ಜಿಲ್ಲೆಗಳಲ್ಲಿ 541 ಕಾಲೇಜುಗಳಲ್ಲಿ ದಾಖಲಾತಿಗಳು ನಡೆದಿಲ್ಲ. ನಿಯಮಾನುಸಾರ ಇಂತಹ ಕಾಲೇಜುಗಳನ್ನು ಮುಚ್ಚಲಾಗುತ್ತದೆ. ಕೋವಿಡ್ ಪರಿಸ್ಥಿತಿಯಿಂದಾಗಿ, ಸರಕಾರವು ಈ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳಲು ಒಂದು ವರ್ಷಕ್ಕೆ ಷರತ್ತುಬದ್ಧ ನೀಡಿದೆ. ಬೆಂಗಳೂರು ದಕ್ಷಿಣ 93, ಬೆಂಗಳೂರು ಉತ್ತರ 61, ಬಿಜಾಪುರ 26, ತುಮಕೂರು ಮತ್ತು ಮೈಸೂರು ತಲಾ 24, ಕಲಬುರಗಿ 23, ಚಿತ್ರದುರ್ಗ 21, ದಾವಣಗೆರೆ 19, ಧಾರವಾಡ ಮತ್ತು ಬೀದರ್‌ ತಲಾ 18, ಚಿಕ್ಕೋಡಿ 17, ಚಿಕ್ಕಬಳ್ಳಾಪುರ 16, ರಾಯಚೂರು, ಹಾಸನ, ಬೆಳಗಾವಿ 15, ಬಳ್ಳಾರಿ 13, ಬಾಗಲಕೋಟೆ 11, ಕೋಲಾರ ಮತ್ತು ಮಂಗಳೂರು ತಲಾ 10, ಹಾವೇರಿ, ಯಾದಗಿರಿ ತಲಾ 8, ಉಡುಪಿ 7, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಗದಗ ಮತ್ತು ಕೊಡಗು ತಲಾ 6, ಕೊಪ್ಪಳ ಮತ್ತು ಶಿವಮೊಗ್ಗ ತಲಾ 5 ಕಾಲೇಜುಗಳು, ಉತ್ತರ ಕನ್ನಡ 3 ಶೂನ್ಯ ದಾಖಲಾತಿ ಹೊಂದಿವೆ.

ನಿಯಮದ ಪ್ರಕಾರ ಕನಿಷ್ಠ 40 ವಿದ್ಯಾರ್ಥಿಗಳು ಅಂತಹ ಕಾಲೇಜುಗಳಿಗೆ ದಾಖಲಾಗಬೇಕು. ಪ್ರವೇಶ ಪ್ರಕ್ರಿಯೆ ಮುಗಿದ ನಂತರ ಪಿಯು ಇಲಾಖೆ ಪರಿಶೀಲನೆ ನಡೆಸಲಿದೆ. ಭೇಟಿ ವೇಳೆ ಕಾಲೇಜಿನಲ್ಲಿ ಮೂಲ ಸೌಕರ್ಯ ಹಾಗೂ 40 ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಬೋಧಕ ಸಿಬ್ಬಂದಿ ಇರುವುದು ಕಂಡುಬಂದಲ್ಲಿ, ಅಂತಹ ಕಾಲೇಜುಗಳನ್ನು 2022-23ನೇ ಶೈಕ್ಷಣಿಕ ವರ್ಷಕ್ಕೆ ನಡೆಸಲು ಅನುಮತಿ ನೀಡಲಾಗುವುದು ಎಂದು ಪಿಯು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...