ಭೂಸ್ವಾಧಿನ ಪ್ರಕರಣಕ್ಕೆ ದಾಖಲೆ ಸಲ್ಲಿಸಲು ಮಿನಿವಿಧಾನ ಸೌಧದ 3ನೇ ಮಹಡಿಯಲ್ಲಿ ಅವಕಾಶ

Source: S.O. News Service | By MV Bhatkal | Published on 1st March 2021, 7:43 PM | Coastal News | Don't Miss |

ಭಟ್ಕಳ : ರಾಷ್ಟ್ರೀಯ ಹೆದ್ದಾರಿ ಭೂಸ್ವಾಧಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸಲು ಬಾಕಿ ಇರುವ ಪ್ರಕರಣಗಳ ದಾಖಲೆ ನೀಡಲು ತಾಲೂಕಿನ ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಭಾರ ಉಪವಿಭಾಗಾಧಿಕಾರಿಯಾದ ಸಾಜಿದ್ ಮುಲ್ಲಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಮಾವಳ್ಳಿ, ಬೆಂಗ್ರೆ, ವೆಂಕಟಾಪುರ, ಪುರವರ್ಗ, ಯಲ್ವಡಿಕವೂರ ಗ್ರಾಮ ಪಂಚಾಯತ್ ನಿವಾಸಿಗಳಿಗೆ ಮಾ.1 ರಿಂದ ಮಾ.12ರ ತನಕ ಹಾಗೂ ಸೂಸಗಡಿ ನಿವಾಸಿಗಳಿಗೆ ಮಾ.1 ರಿಂದ ಮಾ.30 ರತನಕ ಮಿನಿವಿಧಾನ ಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ 302ರ ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಬೆಳಿಗ್ಗೆ 10 ಘಂಟೆಯಿಂದ ಸಂಜೆ 5.30ರ ತನಕ ದಾಖಲಾತಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...