ಭಟ್ಕಳ:ದ್ವಿತೀಯ ಪಿ.ಯು.ಸಿ. (ವಿಜ್ಞಾನ)/ದ್ವಿತೀಯ ಪಿ.ಯು.ಸಿ .(ತಾಂತ್ರಿಕ ವಿಷಯಗಳು)/2ವರ್ಷದ ಐಟಿಐ ಪಾಸಾದ ಕರ್ನಾಟಕ ರಾಜ್ಯದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕಿಮ್ ಮುಖಾಂತರ ಎರಡನೇ ವರ್ಷ/ಮೂರನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಮುರುಡೇಶ್ವರ ಆರ್ ಎನ್ ಶೆಟ್ಟಿ ರೂರಲ್ ಪಾಲಿಟೆಕ್ನಿಕ್ ನಲ್ಲಿ ದಿನಾಂಕ 29. 6 .2019 ರೊಳಗೆ ಪ್ರವೇಶ ಪಡೆಯಬಹುದು.
ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು ಕರ್ನಾಟಕದಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯನ್ನೊಳ ಗೊಂಡಂತೆ ಎರಡು ವರ್ಷಗಳ ಐ ಟಿ ಐ/ ದ್ವಿತೀಯ ಪಿಯುಸಿ (ವಿಜ್ಞಾನ)/ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ವ್ಯಾಸಂಗದವರಿಗ
ಕನಿಷ್ಠ ಏಳು ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು ಅರ್ಹತೆಯುಳ್ಳ ವಿದ್ಯಾರ್ಥಿಗಳಿಗೆ ನೇರ ಪ್ರವೇಶ ನೀಡಲಾಗುವುದು ಹೆಚ್ಚಿನ ಮಾಹಿತಿ ಗಾಗಿ ಪ್ರಾಚಾರ್ಯ ರಾದ ಸಂತೋಷ್ ಆರ್.ಎ. (9448738527) ಹಾಗೂ ಉಪಪ್ರಾಚಾರ್ಯರಾದ ಕೆ ಮರಿಸ್ವಾಮಿ (9448235284) ಇವರನ್ನು ಸಂಪರ್ಕಿಸಲು ಪ್ರಕಟಣೆ ಮೂಲಕ ತಿಳಿಸಲಾಗಿದೆ.