ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯಲು ಅವಕಾಶ:

Source: so news | By MV Bhatkal | Published on 18th June 2019, 10:24 PM | Coastal News | Don't Miss |

ಭಟ್ಕಳ:ದ್ವಿತೀಯ ಪಿ.ಯು.ಸಿ. (ವಿಜ್ಞಾನ)/ದ್ವಿತೀಯ ಪಿ.ಯು.ಸಿ .(ತಾಂತ್ರಿಕ ವಿಷಯಗಳು)/2ವರ್ಷದ ಐಟಿಐ ಪಾಸಾದ ಕರ್ನಾಟಕ ರಾಜ್ಯದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕಿಮ್ ಮುಖಾಂತರ ಎರಡನೇ ವರ್ಷ/ಮೂರನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ  ಮುರುಡೇಶ್ವರ ಆರ್ ಎನ್ ಶೆಟ್ಟಿ ರೂರಲ್ ಪಾಲಿಟೆಕ್ನಿಕ್ ನಲ್ಲಿ ದಿನಾಂಕ 29. 6 .2019 ರೊಳಗೆ ಪ್ರವೇಶ ಪಡೆಯಬಹುದು.
ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು ಕರ್ನಾಟಕದಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯನ್ನೊಳ ಗೊಂಡಂತೆ ಎರಡು ವರ್ಷಗಳ ಐ ಟಿ ಐ/ ದ್ವಿತೀಯ ಪಿಯುಸಿ (ವಿಜ್ಞಾನ)/ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ವ್ಯಾಸಂಗದವರಿಗ
ಕನಿಷ್ಠ ಏಳು ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು ಅರ್ಹತೆಯುಳ್ಳ ವಿದ್ಯಾರ್ಥಿಗಳಿಗೆ ನೇರ ಪ್ರವೇಶ ನೀಡಲಾಗುವುದು ಹೆಚ್ಚಿನ ಮಾಹಿತಿ ಗಾಗಿ ಪ್ರಾಚಾರ್ಯ ರಾದ ಸಂತೋಷ್ ಆರ್.ಎ. (9448738527) ಹಾಗೂ ಉಪಪ್ರಾಚಾರ್ಯರಾದ ಕೆ ಮರಿಸ್ವಾಮಿ (9448235284) ಇವರನ್ನು ಸಂಪರ್ಕಿಸಲು ಪ್ರಕಟಣೆ ಮೂಲಕ ತಿಳಿಸಲಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...