ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲೂ ಭೂಕಂಪನದ ಅನುಭವ. ಬಾರೀ ಶಬ್ದದಿಂದ ಜನತೆ ಆತಂಕ.

Source: SO News | By Laxmi Tanaya | Published on 22nd January 2021, 12:17 AM | State News |

ಶಿವಮೊಗ್ಗ  : ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾತ್ರಿ ಭೂಕಂಪನದ ಅನುಭವವಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಜನ ಮನೆಯಿಂದ ಓಡಿ ಹೊರಬಂದ ಘಟನೆ ನಡೆದಿದೆ.

 ಗುರುವಾರ ರಾತ್ರಿ 10:20 ರ ರಾತ್ರಿ ಸುಮಾರಿಗೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹೊಸೂರು, ಕೊಂಡ್ಲಿ, ಗುಂಜಗೋಡು, ಮಾವಿನಗುಂಡಿ, ಗೇರುಸೊಪ್ಪದಲ್ಲೂ  ಬಾಂಬ್ ಸಿಡಿದಂತೆ ಸದ್ದು ಕೇಳಿದ್ದು ಜನ ಬೆಚ್ಚಿ ಬಿದ್ದಿದ್ದಾರೆ. ಆದರೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!