ಕಾರವಾರ ದಲ್ಲಿ ವಿದ್ಯತ್ ಷಾರ್ಟ ಸೆರ್ಕ್ಯಟ್:ಸುಟ್ಟ ಕರಕಲಾದ 7 ಬೈಕುಗಳು!

Source: so news | By MV Bhatkal | Published on 11th April 2019, 12:00 AM | Coastal News | Don't Miss |

ಕಾರವಾರ:ವಿದ್ಯತ್ ಕಂಬದಲ್ಲಿ ಷಾರ್ಟ ಸೆರ್ಕ್ಯಟ್ ನಿಂದ ಅದರ ಬಳಿ ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್ ಗಳು ಸುಟ್ಟ ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ
ಹರಿದೇವನಗರದಲ್ಲಿ ನಡೆದಿದೆ.
ಘಟನೆಯಲ್ಲಿ 7 ಬೈಕ್, 3 ಸೈಕಲ್ ಬೆಂಕಿಗಾಹುತಿಯಾಗಿದ್ದು ಸುಮಾರು ನಾಲ್ಕು ಲಕ್ಷ ಹಾನಿ ಸಂಭವಿಸಿದೆ.ಘಟನೆ ಸಂಬಂಧ ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...