ಮಂಜುನಾಥ ನಾಯ್ಕ ನಿಧಕ್ಕೆ ಪಿಎಲ್‌ಡಿ ಬ್ಯಾಂಕ್ ಸಿಬ್ಬಂದಿಗಳಿಂದ ಸಂತಾಪ

Source: sonews | By MV Bhatkal | Published on 29th August 2021, 5:40 PM | Coastal News |

ಭಟ್ಕಳ: ಭಟ್ಕಳ ಇತ್ತೀಚಿಗೆ ಬೈಂದೂರಿನಲ್ಲಿ ರಸ್ತೆ ಅಫಘತದಿಂದ  ನಿಧನ
ಹೊಂದಿದ ಪಿ.ಎಲ್.ಡಿ. ಬ್ಯಾಂಕಿನ ನಿದೇಶಕರಾದ ದಿ. ಮಂಜುನಾಥ ನಾಯ್ಕ ರವರಿಗೆ ಪಿ.ಎಲ್.ಡಿ. ಬ್ಯಾಂಕ ವತಿಯಿಂದ ಸಂತಾಪ ಸೂಚನೆ ಕಾರ್ಯಕ್ರಮ ಏರ್ಪಡಿಸಲಾಯಿತು.
ಸಂದರ್ಭದಲ್ಲಿ ಶಾಸಕ ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಸುನೀಲ್ ನಾಯ್ಕ ಮಾತನಾಡಿ, ಮಂಜುನಾಥ ಅಪಘಾತದಿಂದ ಅಖಾಲಿಕವಾಗಿ ಮರಣ ಹೊಂದಿದ್ದಾರೆ. ಅವರ ಜನಪರ ಕೆಲಸದಿಂದಲೆ ಅವರು ಬ್ಯಾಂಕಿನ ನಿರ್ದೇಶಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.ಅವರು ಸದಾ ಕ್ರೀಯಾಶೀಲರಾಗಿ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದರು
ಎಂದರಲ್ಲದೇ ಅವರು ಆತ್ಮ-ಕ್ಕೆ ದೇವರು ಚಿರ ಶಾಂತಿಯನ್ನು ನೀಡಲಿ ಅವರ ಕುಟುಂಬಕ್ಕೆ ಆದ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಹೊ ಹಾಕಿ ಮೌನಾಚರಣೆ ನಡೆಸಿ ಶೃದ್ದಾಂಜಲಿ ಕೋರಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಎಲ್ಲ ನಿರ್ದೇಶಕರು, ಸಿಬ್ಬಂದಿ ವೃಂದದವರು ಹಾಜರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...