ಪಿ ಎಮ್- ಕಿಸಾನ ಯೋಜನೆಗೆ ಪಹಣಿ ಪತ್ರ ಅಗತ್ಯವಿಲ್ಲ :  ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ.

Source: so news | By MV Bhatkal | Published on 22nd June 2019, 1:05 PM | Coastal News | Don't Miss |

ಕಾರವಾರ : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ( ಪಿಎಮ್-ಕಿಸಾನ) ಯೋಜನೆಯ ಸೌಲಭ್ಯವನ್ನು ಎಲ್ಲ ವರ್ಗದ ರೈತರಿಗೆ ವಿಸ್ತರಿಸಲಾಗಿದ್ದು, ಯೋಜನೆಯಡಿ ಹೆಸರು ನೊಂದಾಯಿಸಲು ರೈತರು  ಜಮೀನಿನ  ಪಹಣಿ ಪತ್ರ ಸಲ್ಲಿಸುವ ಅಗತ್ಯವಿಲ್ಲ ಎಂದು  ಜಿಲ್ಲಾಧಿಕಾರಿ ಡಾ.ಹರೀಶಕುಮಾರ P.É ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಯೋಜನೆಯ ಸೌಲಭ್ಯವನ್ನು ಪಡೆಯಲು ರೈತರು ಜೂನ 30 ರೊಳಗಾಗಿ ಸ್ವಯಂ ಘೋಷಣೆಯೊಂದಿಗೆ  ತಮ್ಮ  ಆಧಾರ ಕಾರ್ಡ,  ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ  ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಅಟಲಜೀ ಜನಸ್ನೇಹಿ ಕೇಂದ್ರ ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಇವುಗಳಲ್ಲಿ ಯಾವುದಾದರೊಂದರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಭೂ ಹಿಡುವಳಿ ಹೊಂದಿರುವ ಎಲ್ಲ  ರೈತ ಕುಟುಂಕ್ಕೆ ವಾರ್ಷಕವಾಗಿ ರೂ. 6 ಸಾವಿರಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...