ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಹಾಂಗ್ಯೋ ಐಸ್ ಕ್ರೀಂ ವ್ಯ.ನಿರ್ದೆಶಕ ಪ್ರದೀಪ ಪೈ ನೇಮಕ.

Source: SO News | By Laxmi Tanaya | Published on 16th September 2020, 3:21 PM | State News | Don't Miss |

ಮಂಗಳೂರು : ಕರ್ನಾಟಕ ಬಿಜೆಪಿಯ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ಉತ್ತರಕನ್ನಡ ಜಿಲ್ಲೆಯ  ಭಟ್ಕಳ ಮೂಲದ ಹಾಂಗ್ಯೊ ಐಸ್‍ಕ್ರೀಂ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ ಪೈ ಅವರನ್ನು ನೇಮಿಸಲಾಗಿದೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ ವಿವಿಧ ಪ್ರಕೋಷ್ಡದ ನೇಮಕ ಪ್ರಕ್ರೀಯೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ್ದಾರೆ.‌ ರಾಜ್ಯ ಬಿಜೆಪಿ ಪಕ್ಷದ ಒಟ್ಟು 15 ಪ್ರಕೋಷ್ಠಗಳ ರಾಜ್ಯ ಸಂಚಾಲಕ ಮತ್ತು ಸಹಸಂಚಾಲಕರನ್ನು ರಾಜ್ಯಾಧ್ಯಕ್ಷ ನಳಿನ ಕುಮಾರ ನೇಮಕ ಮಾಡಿ ಆದೇಶ ನೀಡಿದ್ದಾರೆ. ಅದರಲ್ಲಿ ಕೈಗಾರಿಕಾ ಪ್ರಕೋಷ್ಠಕ್ಕೆ ಸಂಚಾಲಕರನ್ನಾಗಿ ಭಟ್ಕಳ ಮೂಲದ ಹಾಂಗ್ಯೊ ಐಸ್‍ಕ್ರೀಂ ಸಮೂಹದ ಪ್ರದೀಪ ಜಿ. ಪೈ ಹಾಗೂ ಸಹಸಂಚಾಲಕರನ್ನಾಗಿ ಸಪ್ತಗಿರಿ ಗೌಡ ಅವರನ್ನು ನೇಮಕ ಮಾಡಿದ್ದಾರೆ.

ಕೈಗಾರಿಕೆ, ಸಣ್ಣ, ಮದ್ಯಮ ಕೈಗಾರಿಕೆ ಉತ್ತೇಜನ ಸೇರಿದಂತೆ ಕೈಗಾರಿಕಾ ವಲಯವನ್ನು ಅಭಿವೃದ್ಧಿ ಪಡಿಸುವಲ್ಲಿ ಕೈಗಾರಿಕಾ ಪ್ರಕೋಷ್ಠ ಕಾರ್ಯ ನಿರ್ವಹಿಸಲಿದೆ. ಹಾಲಿನ ಉತ್ಪನ್ನಗಳಲ್ಲಿ ರಾಜ್ಯವಲ್ಲದೇ ದೇಶದಲ್ಲಿ ಪ್ರಸಿದ್ದಿಯಾಗಿರುವ ಹಾಂಗ್ಯೋ ಐಸ್ ಕ್ರೀಂ ಸಮೂಹ ಸಂಸ್ಥೆಗೆ ಇನ್ನೊಂದು ಗರಿ ಮೂಡಿದಂತಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...