ಅಂತಾರಾಷ್ಟಿಯ ಯೋಗ ದಿನದ ಪೂರ್ವಭಾವಿ ಸಭೆ

Source: so news | By MV Bhatkal | Published on 18th June 2019, 10:02 PM | State News | Don't Miss |

ಧಾರವಾಡ : ಅಂತಾರಾಷ್ಟಿಯ ಯೋಗ ದಿನಾಚರಣೆ ಕುರಿತು ಧಾರವಾಡ ಶಹರ ವಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢ ಶಾಲೆಗಳ ಮುಖ್ಯೊಪಾಧ್ಯಾಯರ ಮತ್ತು ದೈಹಿಕ ಶಿಕ್ಷಕರ ಸಭೆ ಇತ್ತಿಚೆಗೆ ಕ್ಷೆತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿತು. 
ಡಯಟ್‌ನ ಹಿರಿಯ ಉಪನ್ಯಾಸಕರಾದ ಡಾ.ಗುರುನಾಥ ಹೂಗಾರ ಮಾತನಾಡಿ ವಿಶ್ವಕ್ಕೆ ಯೋಗದ ಕೊಡುಗೆ ನೀಡಿದ ಭಾರತ ದೇಶದಲ್ಲಿ ಹುಟ್ಟಿದ ನಾವೇ ಧನ್ಯರು. ಯೋಗವು ಒಂದು ಜೀವನ ಪದ್ಧತಿಯಾಗಿದ್ದು, ಮಾನಸಿಕ ಹಾಗೂ ದೈಹಿಕ ಸ್ವಾಸ್ತö್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮನುಷ್ಯನ ವೃತ್ತಿಜೀವನ ಹಾಗೂ ವೈಯಕ್ತಿಕ ಜೀವನದ ಮಧ್ಯೆ ಸಾಮರಸ್ಯ ಉಂಟು ಮಾಡಿ ಸಂತಸದಾಯಕ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ನುಡಿದರು.
ಕ್ಷೆÃತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಮಾತನಾಡಿ, ಜೂನ್ 20 ಮತ್ತು 21 ರಂದು ನಡೆಯುವ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಆಯೋಜಿಸಲು ಮಾರ್ಗದರ್ಶನ ನೀಡಿದರು. ಕ್ಷೆÃತ್ರ ಸಮನ್ವಯಾಧಿಕಾರಿ ಅಶೋಕ ಡೊಂಬರಕೊಪ್ಪ, ಬಿಆರ್.ಪಿಗಳಾದ ಎಸ್.ಬಿ ಮುತವಾಡ ಹಾಗೂ ಡಿ.ವಿ.ಸಜ್ಜನ , ಸಿಆರ್‌ಪಿಗಳಾದ ವಿ.ಬಿ.ಹೊಸಕೇರಿ, ವಾಯ್.ಎಚ್.ಪಾಟೀಲ, ಎಸ್.ಎನ್.ಸಿದಿಯಮ್ಮನವರ ಮತ್ತು ಯು.ಎಲ್.ಮರಾಠೆ ಅವರಿಗೆ ತಂಡಗಳ ಹಂಚಿಕೆ ಮಾಡಿ ಮುಖೋಪಾಧ್ಯಾಯರಿಗೆ ಜವಾಬ್ದಾರಿ ನೀಡಲಾಯಿತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...