ಭಟ್ಕಳ: ವರದಕ್ಷಿಣೆ ಕಿರುಕುಳ ನೀಡಿದ ವ್ಯಕ್ತಿಯೊಬ್ಬರಿಗೆ ನ್ಯಾಯಾಲಯ 6 ತಿಂಗಳು ಶಿಕ್ಷೆ ಹಾಗೂ10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಹೊಸನಗರದ ಮೊಹಮ್ಮದ್ ಶೌಕತ್ ಅಲಿ ಹಾಗೂ ಬದ್ರಿಯಾ ಕಾಲೋನಿಯ ಬಿಬ ಖತೀಜಾ ಅವರ ಮದುವೆಯು 1996ರಲ್ಲಿ ನಡೆದಿತ್ತು. ಪತಿ ಮಹಮ್ಮದ್ ಶೌಕತ್ ಅಲಿ ಅವರು ಪತ್ನಿ ಬಿಬಿ ಖತೀಜಾರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದರ ಬಗ್ಗೆ ಸೆಕ್ಷನ್ 498(ಎ) ಅಡಿಯಲ್ಲಿ ಭಟ್ಕಳ ನ್ಯಾಯಾಲಯದಲ್ಲಿ ಪತ್ನಿ ಬಿಬಿ ಖತೀಜಾ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಸಿಎಲ್ ನ್ಯಾಯಾಧೀಶ ಫವಾಜ್ ಪಿ.ಎ. ಆರೋಪಿತ ಮೊಹಮ್ಮದ್ ನೌಕತ್ ಅಲಿಗೆ 6 ತಿಂಗಳ ಸಜೆ 10 ಸಾವಿರ ದಂಡ ವಿಧಿಸಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ವಿವೇಕ ಆರ್. ನಾಯ್ಕ ವಾದಿಸಿದ್ದರು.
Read These Next
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ
ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಎ.20 ರಂದು ಹೊನ್ನಾವರ ಭಟ್ಕಳ ಕುಮಟಾ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
ಭಟ್ಕಳ: ಹೆಸ್ಕಾಂ ಹೊನ್ನಾವರ ವಿಭಾಗದ ವ್ಯಾಪ್ತಿಯ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಿನಲ್ಲಿ ಎ.20 ಶನಿವಾರ ವಿದ್ಯುತ್ ...
ದುಬೈನಲ್ಲಿ ಪ್ರತಿಕೂಲ ಹವಾಮಾನ; ಮಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟ ರದ್ದು
ಮಂಗಳೂರು, ಎ.17: ದುಬೈನಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬುಧವಾರ ಮಂಗಳೂರಿಗೆ ಬರಬೇಕಾಗಿ ದ್ದ ಏರ್ ಇಂಡಿಯಾ ...
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್ ಕುಡಿಯುವ ನೀರು
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ...