ಪಂಕ್ಚರ್ ಶಾಪ್ ಕಾರ್ಮಿಕನ ಮಗಳು ಪಿಯುಸಿಯಲ್ಲಿ ರಾಜ್ಯಕ್ಕೆ ಟಾಪರ್!

Source: so news | By MV Bhatkal | Published on 16th April 2019, 12:59 AM | State News | Don't Miss |

 

ಬಳ್ಳಾರಿ: ಕಾಲೇಜು ಮುಗಿದ ಬಳಿಕ ಬಾಳ ಬುತ್ತಿ ತುಂಬಿಸಿಕೊಳ್ಳಲು ಪಂಕ್ಚರ್ ಶಾಪ್​ನಲ್ಲಿ ಕೆಲಸ ಮಾಡುತ್ತ ಸಮಯ ಸಿಕ್ಕಾಗಲೆಲ್ಲ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.ಜಿಲ್ಲೆಯ ಕೊಟ್ಟೂರು ತಾಲೂಕಿನ‌ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಸುಮಾ ಉಜೈನಿ 594 ಅಂಕ ಪಡೆಯುವ ಮುಲಕ ಇಡೀ ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾಲೇಜು ಮುಗಿದ ತಕ್ಷಣವೇ ನಾನು‌ ನನ್ನ ತಂದೆಯೊಂದಿಗೆ ಪಂಕ್ಚರ್ ಶಾಪ್​ಗೆ ಹೋಗುತ್ತಿದ್ದೆ. ದ್ವಿಚಕ್ರ ವಾಹನಗಳ ಚಕ್ರದ ಟ್ಯೂಬ್​ನ್ನು ಪಾನರ್ ಹಿಡಿದು ಪಂಕ್ಚರ್ ಹಾಕುವ‌ ಮುಖೇನ ನನ್ನ ತಂದೆಗೆ ಸಹಾಯ ಮಾಡುತ್ತಿದ್ದೆ. ನಾನು ಓದಿರೋದೆ ಕಡಿಮೆ. ಸಮಯ ಸಿಕ್ಕಾಗಲೆಲ್ಲ ಅದನ್ನ ಸದ್ಬಳಕೆ ಮಾಡಿಕೊಂಡಿರುವೆ. ರಜೆ ದಿನಗಳಲ್ಲಂತೂ ಪಂಕ್ಚರ್ ಹಾಕಿಯೇ ಓದಲು ಶುರು ಮಾಡುತ್ತಿದೆ. ಯಾಕೆಂದ್ರೆ ನಮ್ದು ಬಡ ಕುಟುಂಬ‌. ಬಾಳ ಬುತ್ತಿ ತುಂಬಿಸಿಕೊಂಡ ಮೇಲೆಯೇ ಓದುತ್ತಾ ಕುಳಿತುಕೊಳ್ಳುತ್ತಿದ್ದೆ.‌ ನಾನು ರಾಜ್ಯಕ್ಕೆ ಟಾಪರ್​ ಆಗಿರುವುದು ಸಂತಸ ತಂದಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...