ಕಾರವಾರ: ಜೀತ ಪದ್ದತಿ ರದ್ದತಿ ದಿನಾಚರಣೆ ಜಾಥಾ

Source: S O News | By I.G. Bhatkali | Published on 10th February 2024, 4:20 PM | Coastal News | Don't Miss |

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೀತ ಪದ್ದತಿ ರದ್ದತಿ ದಿನಾಚರಣೆ ಪ್ರಯುಕ್ತ ನಡೆದ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಂ.ವಿಜಯಕುಮಾರ್ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಜೀತ ಪದ್ದತಿ ರದ್ದತಿ ಕುರಿತಂತೆ ಪ್ರತಿಜ್ಞಾವಿಧಿ ಭೋಧಿಸಲಾಯಿತು.
ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಎಲ್. ಮಾಯಾಣ್ಣ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಮ್ ರೇಷ್ಮಾ ಜೆ ರೋಡ್ರಿಗಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್, ಅಪರಜಿಲ್ಲಾಧಿಕಾರಿ ಪ್ರಕಾಶ್‌ರಾಜಪೂತ್, ತಹಶೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಚಂದ್ರಮೌಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಕೀಲರು ಭಾಗವಹಿಸಿದ್ದರು.

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...