ಕೇರಳ: ಜಮಾಅತೆ ಇಸ್ಲಾಮಿ ಹಿಂದ್ ಕೇರಳ ಘಟಕದ ಸಂತೃಸ್ಥ ಪರಿಹಾರ ಘಟಕ IRF ರಿಲೀಫ್ ವಿಂಗ್ ಜಿಐಎಚ್ ಕೇರಳದ ಸ್ವಯಂ ಸೇವಕರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದು ಸಂತೃಸ್ತರ ಮನೆಗಳನ್ನು ಪುನರ್ ನಿರ್ಮಾಣ, ರಸ್ತೆ ಸ್ವಚ್ಚಗೊಳಿಸುವುದು, ನಿರ್ಗತಿಕರಿಗೆ ಆಹಾರ ಒದಗಿಸುವುದು, ಆರೋಗ್ಯ ರಕ್ಷಣೆ, ಮತ್ತು ತಾತ್ಕಾಲಿಕ ಆಶ್ರಯ ತಾಣಗಳನ್ನು ನಿರ್ಮಿಸುವಲ್ಲಿ ಸಕ್ರಿಯರಾಗಿದ್ದಾರೆ.
Read These Next
ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ
ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...
'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್ದೇವ್ಗೆ 1 ವಾರದ ಗಡುವು
ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...
ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ...
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...
ದಿಲ್ಲಿ ಅಬಕಾರಿ ನೀತಿ ಪ್ರಕರಣ; ಸಂಜಯ್ ಸಿಂಗ್ಗೆ ಜಾಮೀನು
ದಿಲ್ಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ದಿಂದ ಬಂಧನಕ್ಕೆ ...
ಪತಂಜಲಿ ವಿರುದ್ಧ ಮೌನ ವಹಿಸಿದ್ದ ಕೇಂದ್ರ ಸರಕಾರಕ್ಕೂ ಸುಪ್ರೀಂ ತರಾಟೆ
ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...