ರಿಯಾದ್, ಸೆ ೬: ಖ್ಯಾತ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ರವರ ಹತ್ಯೆಯನ್ನು ಇಂಡಿಯನ್ ಸೋಶಿಯಲ್ ಫಾರಂ ರಿಯಾದ್ ಕನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಗೌರಿ ಲಂಕೇಶ್ ರವರ ಹತ್ಯೆಯು ಸಮಸ್ತ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.ಪ್ರಗತಿಪರರ ಹತ್ಯೆಗಳು ಪ್ರಜಾಪಭುತ್ವದ ಕಗ್ಗೊಲೆಯಾಗಿದೆ. ರಾಜ್ಯ ಸರ್ಕಾರವು ಪ್ರೊಫೆಸ್ಸರ್ ಎಂ. ಕಲ್ಬುರ್ಗಿಯವರ ಹತ್ಯೆಯಾಗಿ ಎರಡು ವರ್ಷಗಳು ಕಳೆದರು ಆರೋಪಿಗಳನ್ನು ಪತ್ತೆಹಚ್ಚಲು ವಿಫಲವಾದ ಕಾರಣ ಇಂದು ನಾವು ಪತ್ರಕರ್ತೆ ಗೌರಿ ಲಂಕೇಶ್ ರನ್ನು ಕಳೆದುಕೊಳ್ಳಬೇಕಾಯಿತು.
ಮಹಾರಾಷ್ಟ್ರದ ಗೋವಿಂದ್ ಪಾನ್ಸರೆ ಮಾತ್ತು ನರೇಂದ್ರ ದಂಬೋಲ್ಕರ್ ರವರನ್ನು ಹತ್ಯೆ ಮಾಡಿದ ರೀತಿಯಲ್ಲಿ
ಗೌರಿ ಲಂಕೇಶ್ ರನ್ನು ಕೊಂದ ಕಾರಣ ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಸಂಘಟಿತ ಮತ್ತು ಪೂರ್ವನಿಯೋಜಿತ ಕೃತ್ಯವಾಗಿದೆ.
ರಾಜ್ಯ ಸರ್ಕಾರವು ತಕ್ಷಣವೇ ಗೌರಿ ಲಂಕೇಶ್ ರವರನ್ನು ಕೊಂದ ಆರೋಪಿ ಗಳನ್ನು ಮತ್ತು ಸೂತ್ರದಾರ ಸಂಘಟನೆಗಳಿಗೆ ಬಂಧಿಸಿ, ನಿಷೇಧಿಸಬೇಕೆಂದು ಮತ್ತು ಇತರ ಪ್ರಗತಿಪರ ಚಿಂತಕರಿಗೆ ಸೂಕ್ತ ಭಾದ್ರತೆ ಒದಗಿಸಬೇಕೆಂದು ಇಂಡಿಯನ್ ಸೋಶಿಯಲ್ ಫಾರಂ ರಿಯಾದ್ ಕನಾಟಕ ರಾಜ್ಯ ಸಮಿತಿಯು ಒತ್ತಾಯಿಸಿದೆ.
Read These Next
ದುಬೈನಲ್ಲಿ ಪ್ರತಿಕೂಲ ಹವಾಮಾನ; ಮಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟ ರದ್ದು
ಮಂಗಳೂರು, ಎ.17: ದುಬೈನಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬುಧವಾರ ಮಂಗಳೂರಿಗೆ ಬರಬೇಕಾಗಿ ದ್ದ ಏರ್ ಇಂಡಿಯಾ ...
ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ
ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ...
ಸೌದಿ ಅರೇಬಿಯಾ: ಏ.10 ರಂದು ಬುಧವಾರ ಈದುಲ್ ಫಿತ್ರ್
ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಆಚರಿಸಲಾಗುವುದು ಎಂದು ಮೆಕ್ಕಾದ ‘ಇಂಸೈಡ್ ದಿ ಹರಮೈನ್‘ ಅಧಿಕೃತ ಹ್ಯಾಂಡಲ್ ಪ್ರಕಟಣೆ ಹೊರಡಿಸಿದೆ.
ಉಮ್ರಾಕ್ಕೆ ತೆರಳಿದ್ದ ಮುಂಡಗೋಡದ ಮೂವರು ಮದೀನಾ ಅಪಘಾತದಲ್ಲಿ ಮೃತ್ಯು
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸೌದಿ ಅರೇಬಿಯದ ಮದೀನಾದಲ್ಲಿ ನಡೆದ ರಸ್ತೆ ...
ಭಾರತ-ಸೌದಿ ಮೈತ್ರಿಗೆ ಬಲ; ಇಂಧನ, ಆಹಾರ, ತಿಳುವಳಿಕೆ ಒಪ್ಪಂದಗಳಿಗೆ ಸಹಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲಾನ್ ಸೋಮವಾರ ಹೊಸದಿಲ್ಲಿಯಲ್ಲಿ ರಕ್ಷಣಾ ಭಾಗೀದಾರಿಕೆ ...
ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು
ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.