ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಕೊಚ್ಚಿ ಮೂಲದ ಇಬ್ಬರು ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಸೆಕ್ಯೂರಿಟಿಯ ಮೂಲಕ ದೇವಾಲಯದತ್ತ ತೆರಳಿದ್ದಾರೆ.
ಸದ್ಯ ಮಹಿಳೆಯರ ದೇಗುಲ ಪ್ರವೇಶ ಯತ್ನದ ಬೆನ್ನಲ್ಲೇ ಅಯ್ಯಪ್ಪ ಭಕ್ತರ ಆಕ್ರೋಶ ಭುಗಿಲೆದ್ದಿದೆ.
ಸೆ.28ರಂದು 10ರಿಂದ-50 ವರ್ಷದವರೆಗಿನ ಎಲ್ಲರೂ ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿ ಅಯ್ಯಪ್ಪನ ದರ್ಸನ ಪಡೆಯಬಹುದೆಂಬ ಮಹತ್ವದ ತೀರ್ಪು ನೀಡಿತ್ತು. ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆಯೇ ಎಲ್ಲಾ ಕಡೆಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಪ್ರತಿಭಟನೆಗಳ ಕಾವು ಏರಿದ್ದೂ ಕೆಲವೆಡೆ ಹಿಂಸಾಚಾರಗಳು ನಡೆದಿತ್ತು.
Read These Next
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...
ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ
ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...