ಸಂಕೇಶ್ವರ: ಶ್ರೀಗಳ ಹುಟ್ಟು ಹಬ್ಬದ ನಿಮಿತ್ತ ದೇಹದಾನ ಮಾಡಿದ ಭಕ್ತರು

Source: so news | By MV Bhatkal | Published on 10th June 2019, 7:42 PM | State News | Don't Miss |

ಸಂಕೇಶ್ವರ:ಸಮಾಜದಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭಗಳಿಂದ ಸಮಾಜಕ್ಕೆ ಉತ್ತಮ ಸಂದೇಶ ಮುಟ್ಟಬೇಕು. ಈ  ನಿಟ್ಟಿನಲ್ಲಿ ಭಕ್ತರು ದೇಹದಾನದ ಮೂಲಕ ಜನ್ಮ ದಿನಾ ಆಚರಿಸಿರುವುದು ಸಂತಸ ತಂದಿದೆ ಎಂದು ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ ಹೇಳಿದರು.
ರವಿವಾರ ಜರುಗಿದ ಜಿಲ್ಲೆಯ ಏಕೈಕ ಜಗದ್ಗುರು ಪೀಠವಾಗಿರುವ ಹುಕ್ಕೇರಿ ತಾಲೂಕಿನ ನೀಡಸೋಸಿ ಜಗದ್ಗುರ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳ 75ನೇ ಹುಟ್ಟು ಹಬ್ಬದ ನಿಮಿತ್ತ ಐವರಯ ಸದ್ಭಕ್ತರು ಶ್ರೀಗಳ ಜನ್ಮ ದಿನವನ್ನು ಅರ್ಥಪೂರ್ಣವಾಗಿ,ವಿನೂತನವಾಗಿ ಆಚರಿಸಿದ್ದಾರೆ. 
ಪ್ರತಿಯೋಬ್ಬರ ಹುಟ್ಟು ಸಾವು ಮತ್ತೋಬ್ಬರಿಗೆ ಮಾದರಿಯಾಗಬೇಕು.ಸಮಾಜದಲ್ಲಿ ನಿರಂತರವಾಗಿ ದಾನ ಧರ್ಮದ ಕಾರ್ಯ ನಡೆಯುತ್ತಿರಬೇಕು. ದೇಹ ದಾನವು ದಾನದಲ್ಲಿ ಶ್ರೇಷ್ಠ ದಾನವಾಗಿದ್ದು ,ಜೀವಹೋದ ನಂತರ ಮತ್ತಷ್ಟು ಜೀವ ಉಳಿಸಲು ದೇಹದಾನ ಪ್ರೇರಣೆ ನೀಡುತ್ತದೆ ಎಂದರು .
ಈ ಸಂಧರ್ಭದಲ್ಲಿ ಚಂದ್ರಕಾಂತ ಶಂಕರ ನಾಯಿಕ ,ಕಲಗೌಡ ರಾಮಗೌಡ ಪಾಟೀಲ ರಾಮಚಂದ್ರ ಬಸಪ್ಪಾ ಮಾನೆ ,ಮಹಾದೇವ ಶಂಕರ ಜಕಾತೆ,ಸುವರ್ಣ ಮ ಜಕಾತೆ ತಮ್ಮ ದೇಹವನ್ನು ಬೈಲಹೊಂಗಲದ ರಾಮಣ್ಣವರ ಚಾರಿಟೇಬಲ ಟ್ರಸ್ಟ್‍ಗೆ ದಾನ ಮಾಡಿದರು 

 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...