ರಿಕ್ಷಾ ಚಾಲಕ ಮಾಲಕರ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Source: so news | Published on 8th October 2019, 12:41 AM | Coastal News | Don't Miss |

 

ಭಟ್ಕಳ: ತಾಲ್ಲೂಕಿನ ರಿಕ್ಷಾ ಚಾಲಕ ಮಾಲಕರ ಗಣೇಶೋತ್ಸವ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಆಟೋ ಚಾಲಕರ ಸಂಘದ ಅಧ್ಯಕ್ಷ ಕೃಷ್ಣಾನಾಯ್ಕ  ಆಸರಕೇರಿ ಅವರ ಅಧ್ಯಕ್ಷತೆ ಯಲ್ಲಿ ಆಯ್ಕೆ  ನಡೆಯಿತು.ಅಧ್ಯಕ್ಷರಾಗಿ ಮಂಜುನಾಥ್ ನಾಯ್ಕ್ ಮಣ್ಕುಳಿ, ಉಪಾಧ್ಯಕ್ಷರಾಗಿ ರಾಮ ನಾಯ್ಕ್ ಡಿಪಿ ಕಾಲೊನಿ, ಕಾರ್ಯದರ್ಶಿಯಾಗಿ ಜಗದೀಶ್ ನಾಯ್ಕ್ ಜಾಲಿ,ಸಹಕಾರ್ಯದರ್ಶಿಯಾಗಿ ರಾಘವೇಂದ್ರ ಸುಬ್ಬಯ್ಯ ನಾಯ್ಕ ಕಂಡೇಕೋಡ್ಲು, ಖಜಾಂಚಿಯಾಗಿ ಮಂಜುನಾಥ್ ನಾಯ್ಕ್ ಹುರುಳಿ ಸಾಲ್ ರನ್ನು  ಆಯ್ಕೆ ಮಾಡಲಾಯಿತು. ಉಳಿದಂತೆ ಸದಸ್ಯರಾದ ಕೃಷ್ಣ ಜಟ್ಟಪ್ಪ ನಾಯ್ಕ ಮುಟ್ಟಳ್ಳಿ,ದಯಾನಂದ ದೇವಾಡಿಗ ಮುಂಡಳ್ಳಿ, ಮಾದೇವ ಗೊಂಡ ಯಲ್ವಡಿಕವೂರು, ಧನಂಜಯ ನಾಯ್ಕ ಗೊರಟೆ, ಗಣಪತಿ ನಾಯ್ಕ ಮುಟ್ಟಳ್ಳಿ, ಸುರೇಂದ್ರ ಮಾದೇವ ದೇವಡಿಗ ಬಂದರ್, ಲಕ್ಷಣ ನಾಗಪ್ಪ ನಾಯ್ಕ,ಶಿವಾನಂದ
ನಾರಾಯಣ ನಾಯ್ಕ, ಮಾರುತಿ ವೆಂಕಟೇಶ್ ನಾಯ್ಕ ಆಸರಕೇರಿ, ವೆಂಕಟ್ರಮಣ ಬೆರ್ಮಯ್ಯ ನಾಯ್ಕ ಜಾಲಿ,ಸುರೇಶ್ ನಾಯ್ಕ ಗುಳ್ಮಿ,ದಯಾನಂದ ನಾಯ್ಕ ಶಿರಾಲಿ,ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...