ಶಿರಾಲಿ ವೃತ್ತದಿಂದ ಚಿತ್ರಾಪುರ ವೃತ್ತದವರೆಗೆ ಶ್ರೀಮತ್ ಸ್ವಾಮಿ ಪಾಂಡುರಂಗಾಶ್ರಮ ಮಾರ್ಗ ನಾಮಕರಣ

Source: so news | By MV Bhatkal | Published on 22nd November 2022, 11:43 PM | Coastal News | Don't Miss |

ಭಟ್ಕಳ:ತಾಲೂಕಿನ ಶಿರಾಲಿ ವೃತ್ತದಿಂದ ಚಿತ್ರಾಪುರ ಶ್ರೀ ಮಠದ ಸಮೀಪ ವೃತ್ತದವರೆಗೆ ಇರುವ ರಸ್ತೆಗೆ ಶ್ರೀ ಮತ್‌ ಸ್ವಾಮಿ ಪಾಂಡುರಂಗಾಶ್ರಮ ಮಾರ್ಗ ಎಂದು ಮರುನಾಮಕರಣ ಮಾಡಲಾಗಿದ್ದು, ಶ್ರೀ ಮಠದ ಸದ್ಯೋಜ್ಞಾತ ಶಂಕ ರಾಶ್ರಮ ಸ್ವಾಮೀಜಿ ಅವರು ನಾಮ ಫಲಕ ಅನಾವರಣಗೊಳಿಸಿದರು.
ಶ್ರೀ ಚಿತ್ರಾಪುರ ಮಠದ ಗುರುಪರಂಪರೆಯ 8ನೇ ಗುರುಗಳಾದ ಶ್ರೀಮದ್ ಪಾಂಡುರಂಗ ಸ್ವಾಮೀಜಿಯವರು ಶಿರಾಲಿ ಗ್ರಾಮದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳಲ್ಲಿ ಶಿರಾಲಿ ಅಂಚೆ ಕಚೇರಿ, ವಾರದ ಸಂತೆ, ಶಾಲೆ, ಚಿತ್ರಾಪುರ ಶ್ರೀ ಮಠದಿಂದ ಕಟಗಾರಕೊಪ್ಪದವರೆಗೆ ರಸ್ತೆ ನಿರ್ಮಾಣ ಪ್ರಮುಖವಾಗಿವೆ. ಊರಿನ ಅಭಿವೃದ್ಧಿಗಾಗಿ ಶ್ರೀಗಳು ಕೈಗೆತ್ತಿಕೊಂಡ ಯೋಜನೆಗಳು, ಸಾಧನೆಯ ಸ್ಮರಣಾರ್ಥವಾಗಿ ಇದೀಗ ಶಿರಾಲಿ ಗ್ರಾಮ ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಅನುಮತಿ ಪಡೆದು ಶಿರಾಲಿಯಿಂದ ಚಿತ್ರಾಪುರದವರೆಗಿನ ರಸ್ತೆಗೆ ಸ್ವಾಮೀಜಿಯವರ ಹೆಸರನ್ನಿಟ್ಟು ನಾಮಫಲಕ ಅನಾವರಣಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ, ಚಿತ್ರಾಪುರ ಶ್ರೀ ಮಠದ ಪ್ರಧಾನ ವ್ಯವಸ್ಥಾಪಕ ನಾರಾಯಣ ಮಲ್ಲಾಪುರ, ಶಿರಾಲಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಭಾಸ್ಕರ ದೈಮನೆ, ವೆಂಕಟೇಶ ನಾಯ್ಕ, ಮಾರುತಿ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಪೈ, ಎ.ಬಿ. ಚಿತ್ರಾಪುರ ಮತ್ತಿತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...