ಶ್ರೀನಿವಾಸಪುರ:ಎರಡನೆ ರಾಷ್ಟ್ರೀಯ ಮಟ್ಟದ ಓಪನ್ ಚಾಂಪಿಯನ್ ಶಿಪ್

Source: shabbir | By Arshad Koppa | Published on 24th August 2017, 8:45 PM | State News | Sports News |

ಶ್ರೀನಿವಾಸಪುರ: ಎರಡನೆ ರಾಷ್ಟ್ರೀಯ ಮಟ್ಟದ ಓಪನ್ ಚಾಂಪಿಯನ್ ಶಿಪ್, ಗೌರಿಬಿದನೂರು ಇಲ್ಲಿ ನಡೆದ  ಕರಾಟೆ ಸ್ಪರ್ದೆಯಲ್ಲಿ ಪಟ್ಟಣದ ಒಕಿನೋವಾ ಗೋಜುರೈ, ಕರಾಟೆ ಡೋ ಶಾಲೆಯ ಮಕ್ಕಳಾದ ಬಾಲಕಿಯರ ವಿಭಾಗದಲ್ಲಿ ಅನುಷಾ 30-35 ಕುಮತೆ ವಿಭಾಗದಲ್ಲಿ ಕಟಾಸ್ ಪ್ರಥಮ ಸ್ಥಾನ ಗಳಿಸಿದ್ದಾರೆ,  ಎಸ್. ಪವಿತ್ರ ಕಠಾಸ್ ನಲ್ಲಿ ಪ್ರಥಮ, ಎಸ್. ಪ್ರಣತಿ, ಬಾಲಕರ ವಿಭಾಗದಲ್ಲಿ ಹೆಚ್.ಎನ್. ನಮಿಷ್, ಪ್ರಥಮ ಕುಮತೆಯಲ್ಲಿ, ವಿಠಲ್ ಮಲ್ಯ ಕುಮತೆಯಲ್ಲಿ ಪ್ರಥಮ, ಎಸ್. ವಿಜಯ್ ತೃತೀಯ ಕುಮತೆ ಮತ್ತು  ಕಥಾಸ್‍ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ.  ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಸಂದೀಪ್ ಕುಮಾರ್ ಕುಮತೆಯಲ್ಲಿ ಪ್ರಥಮ ಸ್ಥಾನ  ಗಳಿಸಿರುತ್ತಾನೆ ಎಂದು ತರಭೇತಿದಾರ ಹೆಚ್.ಎನ್. ನರಸಿಂಹಯ್ಯ ತಿಳಿಸಿದ್ದಾರೆ. ವಿಜೇತರಾದ ಮಕ್ಕಳಿಗೆ ಸರ್ಕಾರಿ ಕರ್ನಾಟಕ ಮಾದರಿ ಶಾಲೆಯ ಮುಖ್ಯೋಪಾದ್ಯಾಯರಾದ ಬೈರೇಗೌಡ ಇವರು ವಿಜೇತರರನ್ನು ಅಭಿನಂದಿಸಿದರು.  

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ತಾಲ್ಲೂಕು ಮಟ್ಟ ಕರಾಟೆ ಮತ್ತು ಜುಡೋ ಸ್ಪರ್ದೆ
    ಪಟ್ಟಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಎಸ್. ಪವಿತ್ರ, ಬಿ. ಶಿರೀಷ, ಲಿಖಿತ, ಬಿ.ಎಸ್. ವರ್ಷ, ಎಸ್. ಸುಜಯ್, ಸಂಜಯ್, ಮತ್ತು ಜುಡೋ ಸ್ಪರ್ದೆಯಲ್ಲಿ ಪವಿತ್ರ, ಎಸ್. ಗೀತಾ, ಎಸ್. ಪವಿತ್ರ, ಸುಪ್ರಿಯ ಡಿ. ಮೀನಾಕ್ಷಿ, ಬಿ.ಎ. ವರ್ಷ, ಇವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಇವರನ್ನು ತರಭೇತುದಾರ ಹೆಚ್.ಎನ್. ನರಸಿಂಹಯ್ಯ ಅಭಿನಂದಿಸಿದ್ದಾರೆ. 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್