ಕಾರವಾರ: ದಿನಾಂಕ 21-06-2019 ರಿಂದ 28-06-2019ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಿಮಿತ್ತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ನಿಷೇಧಾಜ್ಞೆ ಜಾರಿಗೊಗೊಳಿಸಿ ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ್ ಕೆ. ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 14 ಕೇಂದ್ರಗಳಲ್ಲಿ 2019ರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಸುಗಮವಾಗಿ ನಡೆಯುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳ ನಿಷೇಧಿತ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಅಥವಾ ಶಾಂತತಾಭಂಗ ಆಗದಂತೆ ಸಭೆ, ಸಮಾರಂಭಗಳು ನಡೆಯುತ್ತಿದ್ದರೆ ಧ್ವನಿವರ್ಧಕಗಳನ್ನು ಬಳಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ದಿನಾಂಕದಂದು ಪರೀಕ್ಷೆ ನಡೆಯುವ ಸಮಯದಿಂದ ಮುಗಿಯುವವರೆಗೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ವಹಿಸಲು ಆದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read These Next
ಬಲೆಗೆ ಬಿದ್ದ ದೊಡ್ಡ ಮೀನು. ಪುನಃ ಸಮುದ್ರಕ್ಕೆ ಬಿಟ್ಟ ಮೀನುಗಾರರು.
ಗೋಕರ್ಣ : ಇಲ್ಲಿನ ಯಾಂತ್ರಿಕ ದೋಣಿಯೊಂದರ ಮೀನುಗಾರರ ಬಲೆಗೆ ಬಿದ್ದಿದ್ದ ಬಾರೀ ಮೀನು ಬಿದ್ದಿದೆ. ...
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿ : ಯು ಟಿ ಖಾದರ್
ಮಂಗಳೂರು : ಸಿಲೇಬಸ್ ಕಡಿಮೆ ಮಾಡಿ ವಿದ್ಯಾರ್ಥಿಗಳಿಗೆ ಎಷ್ಟು ಕಲಿಸಬಹುದು. ...
ಮಂಗಳೂರಿನಲ್ಲಿ ರ್ಯಾಗಿಂಗ್ ನಡೆಸಿದ ಒಂಬತ್ತು ವಿದ್ಯಾರ್ಥಿಗಳ ಬಂಧನ.
ಮಂಗಳೂರು : ನಗರ ಹೊರವಲಯದ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಕಿರಿಯ ವಿದ್ಯಾರ್ಥಿಯೋರ್ವನಿಗೆ ರ್ಯಾಗಿಂಗ್ ಮಾಡಿದ ಪ್ರಕರಣಕ್ಕೆ ...
ಕ.ಕಾ.ಪ.ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕಾಗಿ ಅರ್ಜಿ ಅಹ್ವಾನ
ಭಟ್ಕಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಾ ಸಮಿತಿಗಳಿಗೆ ಸದಸ್ಯತ್ವ ನವೀಕರಣ ಹಾಗೂ ಹೊಸ ...
ನವದೆಹಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಭಟ್ಕಳದ ನಾಗರಾಜ ಗೋಂಡ
ನವದೆಹಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಭಟ್ಕಳದ ನಾಗರಾಜ ಗೋಂಡ
ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಉದ್ಘಾಟನೆ
ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಉದ್ಘಾಟನೆ
ಬಲೆಗೆ ಬಿದ್ದ ದೊಡ್ಡ ಮೀನು. ಪುನಃ ಸಮುದ್ರಕ್ಕೆ ಬಿಟ್ಟ ಮೀನುಗಾರರು.
ಗೋಕರ್ಣ : ಇಲ್ಲಿನ ಯಾಂತ್ರಿಕ ದೋಣಿಯೊಂದರ ಮೀನುಗಾರರ ಬಲೆಗೆ ಬಿದ್ದಿದ್ದ ಬಾರೀ ಮೀನು ಬಿದ್ದಿದೆ. ...
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿ : ಯು ಟಿ ಖಾದರ್
ಮಂಗಳೂರು : ಸಿಲೇಬಸ್ ಕಡಿಮೆ ಮಾಡಿ ವಿದ್ಯಾರ್ಥಿಗಳಿಗೆ ಎಷ್ಟು ಕಲಿಸಬಹುದು. ...
ಮ್ಯಾನುವಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆ ಕೈಗೊಳ್ಳಿ: ನ್ಯಾ.ಮುಸ್ತಫಾ ಹುಸೇನ್
ಶಿವಮೊಗ್ಗ : ರಾಜ್ಯ ಹೈಕೋರ್ಟ್ ನಿರ್ದೇಶನ ಪ್ರಕಾರ ಜಿಲ್ಲೆಯಲ್ಲಿರುವ ಮ್ಯಾನುವಲ್ ಸ್ಕ್ಯಾವೆಂಜರ್ಗಳನ್ನು ಗುರುತಿಸಲು ಸಮೀಕ್ಷೆ ...
ಹುಣಸೋಡು ದುರ್ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಚಿವ ಮುರುಗೇಶ್ ನಿರಾಣಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ...
ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಉದ್ಘಾಟನೆ
ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಉದ್ಘಾಟನೆ
32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ರಸ್ತೆ ಸುರಕ್ಷತಾ ನಿಯಮಗಳ ಸಂದೇಶ ಸಾರಿದ ವಾಕ್ಥಾನ್
ಬಳ್ಳಾರಿ : 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ವಾಕ್ಥಾನ್ ನಡೆಯಿತು.