ಜೂ.1ರಿಂದ 5ರ ವರೆಗೆ ಹೊರ ದೇಶ,ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ವ್ಯಕ್ತಿಗಳ ಸಮೀಕ್ಷೆ

Source: sonews | By Staff Correspondent | Published on 1st June 2020, 7:02 PM | Coastal News | Don't Miss |

ಕಾರವಾರ: ಕೋವಿಡ್-19 ಮುಂಜಾಗೃತೆ ಕ್ರಮವಾಗಿ ಹಾಗೂ ಅದನ್ನು ಸಮರ್ಪಕವಾಗಿ ನಿಯಂತ್ರಿಸಲು ಜೂ.1ರಿಂದ 5ರ ವರೆಗೆ ಹೊರ ದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 

ಹೊರ ಜಿಲ್ಲೆ, ರಾಜ್ಯ, ಹಾಗೂ ಹೊರದೇಶಗಳಿಂದ ಬಂದಿರುವ ಪ್ರಯಾಣಿಕರ ಆರೋಗ್ಯ ಸಮೀಕ್ಷೆಯನ್ನು ತೀವ್ರತರವಾಗಿ ಬೃಹತ್ ಪ್ರಮಾಣದಲ್ಲಿ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು ಸಾರ್ವಜನಿಕರು ಆರೋಗ್ಯ ಕಾರ್ಯಕರ್ತರಿಗೆ ಸರಿಯಾದ ಮಾಹಿತಿ ನೀಡಬೇಕೆಂದು ಅವರು ಪತ್ರಿಕಾಪ್ರಕಟಣೆಯಲ್ಲಿ ಆದೇಶಿಸಿದ್ದಾರೆ. 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...