ಧಾರ್ಮಿಕ ಮುಖಂಡ ಎಸ್.ಡಿ.ಪಿ.ಐ ಕಾರ್ಯಕರ್ತನ ಭೀಕರ ಹತ್ಯೆ

Source: SOnews | By Staff Correspondent | Published on 9th March 2024, 6:33 PM | State News |

ಮೈಸೂರು:  ಮೈಸೂರಿನಲ್ಲಿ ಎಸ್ಡಿಪಿಐ ಕಾರ್ಯಕರ್ತ ಹಾಗೂ ಧಾರ್ಮಿಕ ನೇತಾರರಾಗಿದ್ದ ವ್ಯಕ್ತಿಯೋರ್ವರರನ್ನು ನಡುರಸ್ತೆಯಲ್ಲೇ ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಬಗ್ಗೆ ವರದಿಯಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯನ್ನು ಎಸ್ಡಿಪಿಐ ಸಕ್ರಿಯ ಕಾರ್ಯಕರ್ತ ಹಾಗೂ ಮೈಸೂರು ನಗರದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಮೌಲಾನಾ ಹಾಫಿಲ್ ಅಕ್ಮಲ್ ಪಾಷಾ ಎಂದು ಗುರುತಿಸಲಾಗಿದೆ.

ಇಲ್ಲಿನ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ರಾತ್ರಿ 9 ಸುಮಾರಿಗೆ ಘಟನೆ ನಡೆದಿದೆ. ಹತ್ಯೆಗೀಡಾದ ಅಕ್ಮಲ್ ಅವರು ಮಾಜಿ ಕಾರ್ಪೊರೇಟ‌ರ್ ಅಯಾಝ್ ಪಂಡು ಅವರ ಸಹೋದರ ಎಂದು ತಿಳಿದುಬಂದಿದೆ.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...