ವಿಮಾನದಲ್ಲಿ ಛಾಯಾಗ್ರಹಣ ಮಾಡಿದ್ದು ಕಂಡುಬಂದರೆ ಆ ವಿಮಾನ ಹಾರಾಟ 2 ವಾರ ಸ್ಥಗಿತ: ಡಿಜಿಸಿಎ

Source: PTI | Published on 12th September 2020, 6:51 PM | National News | Don't Miss |

ನವದೆಹಲಿ: ಯಾರಾದರೂ ಛಾಯಾಗ್ರಹಣ ಮಾಡುತ್ತಿರುವುದು ಕಂಡುಬಂದರೆ ಎರಡು ವಾರಗಳ ಅವಧಿಗೆ ನಿಗದಿತ ವಿಮಾನವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ.
ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್(ಡಿಜಿಸಿಎ) ಇಂಡಿಗೋಗೆ "ಸೂಕ್ತ ಕ್ರಮ" ತೆಗೆದುಕೊಳ್ಳುವಂತೆ ಕೇಳಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಚಂಡೀಗಢ-ಮುಂಬೈ ವಿಮಾನದಲ್ಲಿ ನಟಿ ಕಂಗನಾ ರಣಾವತ್ ಪ್ರಯಾಣಿಸುತ್ತಿದ್ದು ಈ ವಿಮಾನದಲ್ಲಿ ಮಾಧ್ಯಮ ಸಿಬ್ಬಂದಿಯಿಂದ ಸುರಕ್ಷತೆ ಮತ್ತು ಸಾಮಾಜಿಕ ಅಂತರ ಮಾರ್ಗಸೂಚಿ ಉಲ್ಲಂಘನೆ ಆಗಿರುವುದು ಕಂಡುಬಂದಿತ್ತು. 
ವಿಡಿಯೋದಲ್ಲಿ, ವಿಮಾನದ ಮುಂದಿನ ಸಾಲುಗಳಲ್ಲಿ ಕುಳಿತಿದ್ದ ಕಂಗನಾ ರಣಾವತ್ ನಿಂದ ಪ್ರತಿಕ್ರಿಯೆಯನ್ನು ಪಡೆಯಲು ವರದಿಗಾರರು ಮತ್ತು ಕ್ಯಾಮೆರಾಮೆನ್‌ಗಳು ಕೀಟಲೆ ಮಾಡಿದ್ದರು.
ಇಂದಿನಿಂದ, ಯಾವುದೇ ನಿಗದಿತ ಪ್ರಯಾಣಿಕ ವಿಮಾನಗಳಲ್ಲಿ ಯಾವುದೇ ಉಲ್ಲಂಘನೆ(ಛಾಯಾಗ್ರಹಣ) ಕಂಡುಬಂದರೆ, ಆ ನಿರ್ದಿಷ್ಟ ಮಾರ್ಗದ ಹಾರಾಟದ ವೇಳಾಪಟ್ಟಿಯನ್ನು ಮುಂದಿನ ವಾರದಿಂದ ಎರಡು ವಾರಗಳವರೆಗೆ ಅಮಾನತುಗೊಳಿಸಲಾಗುವುದು ಎಂದು ಡಿಜಿಸಿಎ ಆದೇಶಿಸಿದೆ.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...