ಮುಂಡಗೋಡ: ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ ಗಿಡಗಳನ್ನು ಕತ್ತರಿಸಿದ ದುರುಳರು

Source: Nazir Tadapatri | By S O News | Published on 10th June 2021, 2:02 PM | Coastal News |

ಮುಂಡಗೋಡ: ತೋಟಕ್ಕೆ ನುಗ್ಗಿ ಯಾರೋ ದುಷ್ಕರ್ಮಿಗಳು ಅಡಿಕೆ ಹಾಗೂ ಬಾಳೆಗಿಡಗಳನ್ನು ಕತ್ತರಿಸಿ ಹಾಳು ಮಾಡಿಹೋಗಿರುವ ಘಟನೆ ತಾಲೂಕಿನ ಟಿಬೇಟ್ ಕ್ಯಾಂಪ್ 1 ರಲ್ಲಿ ನಡೆದಿದೆ.

ಮಿಗ್‍ಮಾರ್ ಲೋಬ್ಸಾಂಗ್ ರಿಂಚೆನ್ ಎಂಬ ಟಿಬೇಟಿ ರೈತ ರೈತನಿಗೆ ಸೇರಿದ ತೋಟದಲ್ಲಿ ದುಷ್ಕರ್ಮಿಗಳು ತಮ್ಮ ನೀಚ ಬುದ್ದಿಯನ್ನು ತೋರಿಸಿದ್ದಾರೆ.

ತೋಟದಲ್ಲಿ 58 ಬಾಳೆಗಿಡ ಹಾಗೂ 10 ಅಡಿಕೆ ಗಿಡಗಳನ್ನು ಕತ್ತರಿಸಿದ್ದಾರೆ. ಬೆಡ್ ಹಾಗೂ ಕಾಟನ್ ಸುಟ್ಟು ಔಷಧಿ ಸಿಂಪಡಿಸುವ ಪಂಪ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಕುಕೃತ್ಯವನ್ನು ಮಂಗವಾರ ಸಂಜೆಯಿಂದ ಬುಧವಾರ ಬೆಳಗಿನ ಜಾವದ ಸಮಯದಲ್ಲಿ ನಡೆದಿರ ಬಹುದು ಎಂದು ರೈತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...