ಕಾರವಾರ : ಶಾಲೆಯ ಗೋಡೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಗೋಡೆ ಕುಸಿದು ಬಿದ್ದು ಕಾರ್ಮಿಕ ದಂಪತಿ ಪೈಕಿ ಪತ್ನಿ ಮೃತಪಟ್ಟು, ಪತಿ ಗಂಭಿರವಾಗಿ ಗಾಯಗೊಂಡ ಘಟನೆ ನಗರದಲ್ಲಿ ಶನಿವಾರ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಮೂಲದ ಕಟ್ಟಡ ಕಾರ್ಮಿಕ ರಾಮವ್ವ ಚಿತವಾಡಿ(36) ಘಟನೆಯಲ್ಲಿ ಮೃತಪಟ್ಟ ಮಹಿಳೆ. ಇವರ ಪತಿ ಯಮನೂರು ಬಸಪ್ಪ ಚಿತವಾಡಿ(40) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಸರಕಾರಿ ಪ್ರೌಢ ಶಾಲೆಯ ಹಿಂಭಾಗದ ಗೋಡೆ ತೆರವು ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಅವರಿಬ್ಬರ ಮೇಲೆ ಗೋಡೆ ಬಿದ್ದಿದೆ. ಇದರಿಂದಾಗಿ ರಾಮವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಯಮನೂರ ಅವರಿಗೆ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...