ತಿರುಪುರ್: ಬಿಜೆಪಿ ಉಪಾಧ್ಯಕ್ಷನ ಕೊಲೆ

Source: S O News service | By Staff Correspondent | Published on 28th January 2017, 12:04 AM | National News | Incidents | Don't Miss |

ತಿರುಪುರ್ : ಬಿಜೆಪಿ ಮುಖಂಡನೋರ್ವನನ್ನು ಕೊಲೆ ಮಾಡಿ ಅವರ ದೇಹವನ್ನು ಶೆಡ್ ಒಂದರ ಚಾವಣಿಗೆ ನೇತು ಹಾಕಿದ ಘಟನೆ ಇಲ್ಲಿಗೆ ಸಮೀಪದ ತಿರುಪುರ್ ಎಂಬಲ್ಲಿ ನಡೆದಿದೆ.

 

 ತಿರುಪುರ್ ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಸ್.ಮಾರಿಮುತ್ತು (52 ವರ್ಷ) ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಮುತನ್‌ಪಾಲಯಂ ಎಂಬಲ್ಲಿಯ ನಿವಾಸಿಯಾಗಿರುವ ಮಾರಿಮುತ್ತು ಇಂದು (ಶುಕ್ರವಾರ) ಮುಂಜಾವ ಮನೆಯ ಬಳಿಯಿರುವ ದನದ ಕೊಟ್ಟಿಗೆಗೆ ಹೋಗಿದ್ದರು. ಎಷ್ಟು ಹೊತ್ತಾದರೂ ಮನೆಗೆ ಮರಳದಿದ್ದಾಗ ಮನೆಯವರು ಅವರನ್ನು ಹುಡುಕಿ ಕೊಟ್ಟಿಗೆಗೆ ತೆರಳಿದಾಗ ಅವರನ್ನು ಕೊಲೆ ಮಾಡಿ ದನದ ಕೊಟ್ಟಿಗೆಯ ಚಾವಣಿಗೆ ನೇತು ಹಾಕಿರುವುದು ಕಂಡು ಬಂದಿತು. ಅವರ ಕೈಗಳನ್ನು ಹಿಂದಕ್ಕೆ ಬಿಗಿದು ಕಟ್ಟಲಾಗಿತ್ತು. ದೇಹದ ಮೇಲೆ ಗಾಯದ ಗುರುತು ಕಂಡು ಬಂದಿದೆ. ಮಾರಿಮುತ್ತು ಅವರಿಗೆ ಹಲ್ಲೆ ನಡೆಸಿ ಕೊಲೆಗೈದ ಬಳಿಕ ದೇಹವನ್ನು ನೇತುಹಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...