ದಾಖಲೆ‌ ಇಲ್ಲದೇ 14 ಲಕ್ಷಕ್ಕೂ ಅಧಿಕ ಹಣ ಸಾಗಾಟ: ಅಕ್ರಮ ಹಣದೊಂದಿಗೆ ಮೂವರು ಪೋಲಿಸ್ ವಶಕ್ಕೆ

Source: so news | By MV Bhatkal | Published on 31st March 2023, 11:56 PM | Coastal News | Don't Miss |

ಭಟ್ಕಳ: ದಾಖಲೆ‌ ಇಲ್ಲದೇ ಲಕ್ಷಾಂತರ ಮೌಲ್ಯದ ಅಕ್ರಮ ಹಣವನ್ನು ಕಾರಿನಲ್ಲಿ ಸಾಗಿಸುವ ವೇಳೆ ತಾಲೂಕಿನ ಸರ್ಪನಕಟ್ಟೆ ಪೋಲಿಸ್ ಚೆಕ್ ಪೋಸ್ಟ ಬಳಿ ತಪಾಸಣೆ ವೇಳೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ವರದಿಯಾಗಿದೆ.

ಯಶ್ವಂತ ಸುಕ್ರ ಗೊಂಡ ಕಟಗಾರಕೊಪ್ಪ  ಭಟ್ಕಳ, ಶ್ರೀನಿವಾಸ ನಾರಾಯಣ ಗೌಡ ಗುಣವಂತೆ ಹೊನ್ನಾವರ, ರಘು ಅನಂತ ನಾಯ್ಕ ಈ ಮೂವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡವರು ಎಂದು ತಿಳಿದು ಬಂದಿದೆ. 
ಶುಕ್ರವಾರದಂದು ನಗರ ಠಾಣೆಯ ಪಿಎಸ್ಐ ಸಂತೋಷ ಹಾಗೂ ಸಿಬ್ಬಂದಿಗಳು ಸರ್ಪನಕಟ್ಟೆ ಪೋಲಿಸ್ ಚೆಕ್ ಪೋಸ್ಟ್ ಬಳಿ  ತಪಾಸಣೆಗೆ ನಿಂತ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಭಟ್ಕಳ ಕಡೆಗೆ ಇಕೋ ಕಾರನಲ್ಲಿ ರೂ. 14,90,125 ಲಕ್ಷ  ಮೊತ್ತದ ಯಾವುದೇ ದಾಖಲೆ ಹಣವನ್ನು ಸಾಗಿಸುತ್ತಿದ್ದರು. ಈ ವೇಳೆ ತಪಾಸಣೆಯ ಮಾಡಿದಾಗ ಮೂವರು ಆರೋಪಿಗಳು ಹಣವನ್ನು  
ಮುರುುಡೇಶ್ವರದ ಕಡೆಗೆ ಸಾಗಿಸುತ್ತಿರುವುದಾಗಿ ಪೋಲಿಸರಲ್ಲಿ ತಿಳಿಸಿದ್ದಾರೆ. 

ಮೂವರು ಆರೋಪಿಗಳೊಂದಿಗೆ, ಹಣ ಹಾಗೂ ಕಾರನ್ನು ವಶಕ್ಕೆ ಪಡೆದ ನಗರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು  ಪಿಎಸ್ಐ ಯಲ್ಲಪ್ಪ ತನಿಖೆ ಕೈಗೊಂಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...