ಕಾರ್ಪೋರೇಶನ್ ಬ್ಯಾಂಕ್ ಎಟಿಎಂ ನಿಂದ ಗ್ರಾಹಕರಿಗೆ ತೊಂದರೆ

Source: sonews | By Staff Correspondent | Published on 27th August 2019, 6:54 PM | Coastal News | Don't Miss |

ಭಟ್ಕಳ: ಕಾರ್ಪೋರೇಶನ್ ಬ್ಯಾಂಕಿನ ಭಟ್ಕಳ ಶಾಖೆಯ ಎಟಿಎಂ ಯಂತ್ರಗಳು ಗ್ರಾಹಕರಿಗೆ ತೊಂದರೆಯನ್ನು ಕೊಡುತ್ತಿದ್ದು ಹಣ ತೆಗೆಯಲು ಬಂದವರು ಬ್ಯಾಂಕಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. 

ಇಲ್ಲಿನ ಕಾರ್ ಸ್ಟ್ರೀಟ್ ನಲ್ಲಿರುವ ಎಟಿಎಂ ಯಂತ್ರದಲ್ಲಿ ಹಣ ತೆಗೆಯಲು ಹೋದ ಗ್ರಾಹಕರಿಗೆ ಹಣವು ಹೊರಬರದೆ ಅತ್ತ ಯಂತ್ರದೊಳಗೆ ಹೋಗದೆ ಅರ್ದದಲ್ಲಿ ಸಿಲುಕಿಕೊಂಡು ಗ್ರಾಹಕ ನೀರಿಳಿಸುತ್ತಿದೆ. ಹಣವನ್ನು ತೆಗೆಯಲು ಬಾರದೆ ಅತ್ತ ಅದನ್ನು ಹಾಗೆಯೇ ಬಿಟ್ಟು ಹೋಗದೆ ಪ್ರಾಣಸಂಕಟವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ಅಲ್ಲದೆ ಯಂತ್ರದಲ್ಲಿ ಹತ್ತಾರು ಸಲ ಕಾರ್ಡ ಹಾಕಿದ ಬಳಿಕವಷ್ಟೆ ಹಣ ಬರುತ್ತದೆ ಅದೂ ಪೂರ್ತಿ ಹೊರಬರದೆ ಅರ್ದದಲ್ಲೇ ನಿಂತು ಬಿಡುತ್ತದೆ ಹೀಗಾದರೆ ಗ್ರಾಹಕರ ಗತಿ ಏನು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ. 

ರಾಹೆ.66ರ ಕಾಮಾಕ್ಷಿ ಪೆಟ್ರೋಲ್ ಪಂಪ್ ಬಳಿ ಇರುವ ಇದೇ ಬ್ಯಾಂಕಿನ ಎಟಿಎಂ ಯಂತ್ರದ ಕತೆ ಬೇರೆಯೇ ಆಗಿದೆ. ಯಾವಾಗ ನೋಡಿದರೂ ಅಲ್ಲಿ ಹಣವೇ ಇರುವುದಿಲ್ಲ. ಹಾಗಾಗಿ ಗ್ರಾಹಕರು ಆ ಮುಖಮಾಡುವುದನ್ನೇ ನಿಲ್ಲಿಸಿಬಿಟ್ಟಿದ್ದಾರೆ. 

ಬ್ಯಾಂಕಿನ ವ್ಯವಸ್ಥಾಪಕರು ಎಟಿಎಂ ಯಂತ್ರವನ್ನು ಸರಿಯಾಗಿಟ್ಟುಕೊಂಡು ಗ್ರಾಹರಿಗಾಗು ತೊಂದರೆಯನ್ನು ನೀಗಿಸಲಿ ಎಂಬ ಮಾತುಗಳು ಎಲ್ಲೆಡೆಯಿಂದ ಕೇಳಿಬರುತ್ತಿದೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...