ದೇಹದಾಡ್ಯ ಸ್ಪರ್ಧೆಯಲ್ಲಿ ಯುನಿವರ್ಸಿಟಿ ಬ್ಲ್ಯೂ ಆಗಿ ವೈಭವ ನಾಯ್ಕ

Source: sonews | By Staff Correspondent | Published on 11th December 2019, 6:17 PM | Coastal News |

ಭಟ್ಕಳ: ಶ್ರೀ ಗುರು ಸುಧೀಂದ ಕಾಲೇಜಿನ ಬಿ.ಕಾಂ. ದ್ವಿತೀಯ ವರ್ಷದ ವಿದ್ಯಾರ್ಥಿಯಾದ ಕುಮಾರ ವ್ಯೆಭವ ಈಶ್ವರ ನಾಯ್ಕ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ದೇಹದಾಡ್ಯ ಸ್ಪರ್ಧೆಯಲ್ಲಿ ಯುನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆಯಾಗಿದ್ದು, 15-12-2019 ರಿಂದ 17-12-2019ವರಗೆ ಚಂಢಿಗಡ್ ವಿಶ್ವವಿದ್ಯಾಲಯ, ಮೊಹಾಲಿ (ಪಂಜಾಬ)ದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ಸ್ಪಧೆರ್ಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾನೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ದೈಹಿಕ ಶಿಕ್ಷಕರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭವನ್ನು ಕೋರಿರುತ್ತಾರೆ.
 

Read These Next