ಜಿಲ್ಲಾನ್ಯಾಯಾಧೀಶ ಪ್ರಥಮಬಾರಿ ಮುಂಡಗೋಡ ನ್ಯಾಯಾಲಯಕ್ಕೆ ಭೇಟಿ

Source: S O News service | By I.G. Bhatkali | Published on 25th September 2021, 5:26 PM | Coastal News |

ಮುಂಡಗೋಡ: ಜಿಲ್ಲಾ ನ್ಯಾಯಾಧೀಶ ರಾಜಶೇಖರ ರವರು ಶನಿವಾರ ಮುಂಡಗೋಡ ನ್ಯಾಯಾಲಯಕ್ಕೆ ಪ್ರಥಮ ಬಾರಿ ಭೇಟಿನೀಡಿ ಪರಿಶೀಲಿಸಿದರು. ನಂತರ ನ್ಯಾಯವಾದಿಗಳ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮುಂಡಗೋಡ ತಾಲೂಕ ಜೆಎಮ್‍ಎಫ್‍ಸಿ ನ್ಯಾಯಾಧೀಶ ಕೇಶವ ಕೆ, ವಕೀಲರ ಸಂಘದ ಅಧ್ಯಕ್ಷ ಮಹ್ಮದಸಲೀಂ ನಂದಿಗಟ್ಟಿ, ಕಾರ್ಯದರ್ಶಿ ವಿಶ್ವನಾಥ ಪವಾಡಶೇಟ್ಟರ, ವಕೀಲರಾದ ಕೆ.ಎನ್.ಹೆಗಡೆ, ಎಸ್.ಪಿ.ಸಮ್ಮಸಗಿ, ಎಮ್.ಎಸ್.ಬಿಜಾಪುರ, ಆರ್.ಕೆ.ಹೆಗಡೆ,ಎಸ್.ಎಮ್ ಮಲವಳ್ಳಿ, ನಟರಾಜ ಕಾತೂರ,ಕೆ.ಎಸ್.ಗುಲ್ಯಾನವರ, ಜಿ.ಎಮ್.ಬೊಮ್ಮಿಗಟ್ಟಿ, ಎಮ್.ಎಸ್.ರೇವಣಕರ, ಎ.ಎಮ್.ಸಾಗರ, ಕೆ.ಸಿ. ಪಾಟೀಲ ಇದ್ದರು.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...