ಸೋಡಿಗದ್ದೆ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದಲ್ಲಿ ನಡೆದ ೨ನೇ ವರ್ಷದ ವರ್ಧಂತಿ ಉತ್ಸವ

Source: S.O. News Service | By MV Bhatkal | Published on 27th February 2021, 6:07 PM | Coastal News | Don't Miss |

ಭಟ್ಕಳ:ತಾಲ್ಲೂಕಿನ ಸೋಡಿಗದ್ದೆ ಕ್ರಾಸ್ ಬಳಿಯಲ್ಲಿ ಇರುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ದಲ್ಲಿ ೨ನೇ ವರ್ಷದ ವರ್ಧಂತಿ ಉತ್ಸವ ಶನಿವಾರ ನಡೆಯಿತು.
ಮಂಜುನಾಥ ಗುರುಸ್ವಾಮಿ ನೇತೃತ್ವದಲ್ಲಿ ಭಗವಂತನ ಸನ್ನಿಧಿಯಲ್ಲಿ ಬೆಳಗ್ಗೆ ಇಂದ  ದೇವತ ಕಾರ್ಯ ಆರಂಭವಾಗಿ ಕುಂಬಾಭಿಷೇಕ,ನಡೆದು ನಂತರ ಮಧ್ಯಾಹ್ನ ಮಾಹಾಪೂಜೆ ನಡೆಯಿತು.ಮಹಾಪೂಜೆ ನಂತರ ಮಹಾ ಅನ್ನ ಸಂತರ್ಪಣೆಯಲ್ಲಿ ನೇರವೇರಿದ್ದು,ನಂತರ ತಾಲೂಕಿನ ಪ್ರಮುಖರು ನೆರೆದ ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟರು. ನೂರಾರು ಭಕ್ತರು ಬಂದು ದೇವರ ಕೃಪೆಗೆ ಪಾತ್ರರಾದರು.
ಕೆಲವರು ಅನ್ನದಾನಕ್ಕೆ ವಸ್ತು,ಹಾಗೂ ಹಣದ ರೂಪದಲ್ಲಿ ದೇಣೆಗೆ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯ,ಯಲ್ವಡಿಕವೂರ ಪಂಚಾತಯತ ಅಧ್ಯಕ್ಷರಾದಲಕ್ಷಿ ನಾರಾಯಣ ನಾಯ್ಕ ತಾಲ್ಲೂಕು ಪಂಚಾಯತ ಸದಸ್ಯ ಹನುಮಂತ ನಾಯ್ಕ,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ ಮುಂತಾದವರು ಪಾಲ್ಗೊಂಡರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...