ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ
ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದ್ದು, ನಗರ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಹಿಡಿಯುವ ಕೆಲಸಕ್ಕೆ ಸಾರ್ವಜನಿಕರು, ಟೆಂಡರ ನೀಡಿದ ಏಜನ್ಸಿಯ ಸಿಬ್ಬಂದಿಗಳಿಗೆ ಸಹಕರಿಸಬೇಕೆಂದು ಪೌರಾಯುಕ್ತ ಆರ್ ಪಿ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.