ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ

Source: SO NEWS | By S O News | Published on 27th October 2021, 7:10 PM | Coastal News |

ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದ್ದು, ನಗರ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಹಿಡಿಯುವ ಕೆಲಸಕ್ಕೆ ಸಾರ್ವಜನಿಕರು, ಟೆಂಡರ ನೀಡಿದ ಏಜನ್ಸಿಯ ಸಿಬ್ಬಂದಿಗಳಿಗೆ ಸಹಕರಿಸಬೇಕೆಂದು ಪೌರಾಯುಕ್ತ ಆರ್ ಪಿ ನಾಯ್ಕ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...