ತಾಲೂಕು ಪಂಚಾಯಿತ ಆಡಳಿತ ಅಧಿಕಾರಿಯಾಗಿ ವೀರೇಂದ್ರ ಬಾಡ್ಕರ ಅಧಿಕಾರ ಸ್ವೀಕರ

Source: so news | By MV Bhatkal | Published on 7th May 2021, 6:04 PM | Coastal News | Don't Miss |

ಭಟ್ಕಳ:ತಾಲೂಕು ಪಂಚಾಯಿತಿ ಅಧ್ಯಕ್ಷರ ಅವಧಿ ಮುಗಿದ ಕಾರಣ, ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿಯಾಗಿ ವೀರೇಂದ್ರ ಬಾಡ್ಕರ ಅವರನ್ನು ನೇಮಿಸಿ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು  ಅವರು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಭಟ್ಕಳದಲ್ಲಿ ತಹಶೀಲ್ದಾರ ಆಗಿದ್ದ ಅವರು ಈಗ ಉತ್ತರಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಭಟ್ಕಳ ತಾ.ಪಂ ಅವಧಿ ಮೇ.5ರಂದು ಮುಕ್ತಾಯವಾದ ಹಿನ್ನಲೆ ಆಡಳಿತಕ್ಕೆ ತೊಂದರೆ ಆಗದಂತೆ ಆಡಳಿತ ಅಧಿಕರಿಯನ್ನಾಗಿ ಅವರನ್ನು ನೇಮಿಸಲಾಗಿದೆ. ಈ ಹಿನ್ನಲೆಯಲ್ಲಿ  ಅವರು ಅಧಿಕಾರ ಸ್ವೀಕರಿಸಿದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...