ಜಾನುವಾರ ಸಾಗಾಟ : ನಾಲ್ವರ ಬಂಧನ

Source: so news | Published on 6th July 2020, 8:37 AM | Coastal News | Don't Miss |

ಭಟ್ಕಳ: ಬುಲೆರೊ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ನಗರಠಾಣೆ ಪೊಲೀಸರು ಬಂಧಿಸಿ, ವಶಕ್ಕೆ ಪಡೆದ ಘಟನೆ ಪಟ್ಟಣದ ಕೋಕ್ತಿ ನಗರದಲ್ಲಿ ಭಾನುವಾರ ನಡೆದಿದೆ.

ಮುಸಾಧಿಕ್, ಸವೂದ್, ಸದ್ದಾಂ ಹುಸೇನ್, ಮುಸ್ತಾಫ ಬಂಧಿತರು. ಇವರು ಜಾನುವಾರುಗಳನ್ನು ಕೋಕ್ತಿನಗರಕ್ಕೆ ತರುವಾಗ ನಗರಠಾಣೆಯ ಪೊಲೀಸರು ಆರೋಪಿ ಸಮೇತ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ವಾಹನದಲ್ಲಿ 1.50ಲಕ್ಷರೂ ಮೌಲ್ಯದ ಅಕ್ಕಿ ಮೂಟೆ, 60ಸಾವಿರ ರೂ ಮೌಲ್ಯದ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. 

ಈ ಬಗ್ಗೆ ನಗರ ಠಾಣೆ ಪಿ.ಎಸ್.ಐ ಭರತ ನಾಯಕ ತನಿಖೆ ನಡೆಸುತ್ತಿದ್ದಾರೆ.

 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...