ಕಾರವಾರ : ಮೀನುಗಾರಿಕೆ ತೆರಳದಂತೆ ಎಚ್ಚರಿಕೆ.

Source: S O News | By I.G. Bhatkali | Published on 6th November 2023, 9:17 PM | Coastal News | Don't Miss |

ಕಾರವಾರ : ಅರಬ್ಬಿ ಸಮುದ್ರದಲ್ಲಿ ಪ್ರಕ್ಷÄಬ್ದ ವಾತವಾರಣ ನಿರ್ಮಾಣವಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವುದರಿಂದ ನ.5 ರಿಂದ 9 ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ ಸಮುದ್ರದಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ಸಾಂಪ್ರದಾಯಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕೆಂದು ಮೀನುಗಾರಿಕೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...