ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತ ಜಾರಿಗೆ ತರುತ್ತೇವೆ : ಗೃಹ ಸಚಿವ ಬೊಮ್ಮಾಯಿ.

Source: SO News | By Laxmi Tanaya | Published on 4th December 2020, 11:28 PM | State News | Don't Miss |

ಕಾರವಾರ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತವಾಗಿ ಜಾರಿಗೆ ತರುತ್ತೇವೆ ಎಂದು ಗೃಹಸಚಿವ  ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಿಷಯ ತಿಳಿಸಿದ್ದಾರೆ.
ಕಳೆದ ಬಾರೀ ನಾವು ಈ ಕಾನೂನು  ತಂದಿದ್ದೇವು. ಆದರೆ ಆಗ ಅದನ್ನ ಗರ್ವನರ್ ರಿಜೆಕ್ಟ್ ಮಾಡಿದ್ದರು. ಈಗ ಇನ್ನಷ್ಟು ಪೂರಕ ವಿಷಯಗಳನ್ನ ಸೇರಿಸಿ  ಗೋ ಹತ್ಯೆ ಕಾನೂನು ತರಲು ತೀರ್ಮಾನ ಮಾಡಿದ್ದೇವೆ. ಪಶು ಸಂಗೋಪನಾ ಇಲಾಖೆಯಿಂದ ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ.  ಗೋಹತ್ಯೆ ಕಾನೂನು ಇದ್ದರೂ ಸಹ ಗೋ ಕಳ್ಳ ಸಾಗಾಣೆ ಮಾಡುವ ದಂಧೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಲೆ ಇದೆ ಎಂದು ಕಳವಳ ವ್ಯಕ್ತಪಡಿಸಿದ ಅವರು,
ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ

ಎಲ್ಲಾ ಜಿಲ್ಲೆಗಳಲ್ಲೂ ಗೋ ಸಾಗಾಟ ನಿಯಂತ್ರಣ ಸಂಬಂಧದ ಸಮಿತಿ ಇದೆ. ಆ ಸಮಿತಿಯನ್ನ  ಪುನಾರಚನೆ ಮಾಡಿ ಕಾನೂನನ್ನ ಅನುಷ್ಠಾನಕ್ಕೆ ತರುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. 
ಮತಾಂತರ ನಿಯಂತ್ರಣ ವಿಚಾರ ಅತ್ಯಂತ ಮಹತ್ವದ್ದಾಗಿದೆ.  ಹಿಂದೆ ವರದಕ್ಷಿಣಿ ಇತ್ತು. ಕಾನೂನು ಇರಲಿಲ್ಲ. ವರದಕ್ಷಿಣಿ ನಿಷೇಧ ಕಾನೂನು ಜಾರಿಗೆ ತರಲಾಗಿತ್ತು. ಅದೇ ರೀತಿ  ಮತಾಂತರಕ್ಕೆ ಪ್ರಚೋದನೆ ಮಾಡಲು ದಾರಿಯಾಗಿದೆ. ಮತಾಂತರ ನಿಯಂತ್ರಣ ಸಂಬಂಧ ಕಾನೂನು  ತರಲಿದ್ದೇವೆ ಎಂದು ಅವರು ಹೇಳಿದರು

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...