ಭಟ್ಕಳ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿರುವ “ಕದಂಬೋತ್ಸವ-೨೦೨೪” ರ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕಿಗೆ ಕದಂಬೋತ್ಸವ ಜ್ಯೋತಿ ಸಂಚರಿಸಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಂದು ಸಾಗರ ತಾಲೂಕಿನಿಂದ ಹಾಡುವಳ್ಳಿ ಮಾರ್ಗವಾಗಿ ಭಟ್ಕಳ ಶಂಶುದ್ದೀನ್ ಸರ್ಕಲ್ ಬಳಿ ಬಂದು ತಲುಪಿತು.
ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಕದಂಬೋತ್ಸವವು ಮಾಚ್೯ 5,ಮತ್ತು 6 ರವರೆಗೆ ಜರುಗಲಿದೆ ಶಿರಸಿ ತಾಲುಕಿನ ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ-೨೦೨೪ ಕಾರ್ಯಕ್ರಮದ ಅಂಗವಾಗಿ ಪೂರ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕೂಗಳಿಗೂ ಕಾರ್ಯಕ್ರಮದ ಪ್ರಚಾರದ ನಿಮಿತ್ತ ಬರುವ ಕದಂಬ ಜ್ಯೋತಿಯೂ ಸೋಮವಾರದಂದು ಸಾಗರ ತಾಲೂಕಿನಿಂದ ಹಾಡುವಳ್ಳಿ ಮಾರ್ಗವಾಗಿ ಭಟ್ಕಳಕ್ಕೆ ಬಂದು ತಲುಪಿತು. ಈ ಸಂಧರ್ಬದಲ್ಲಿ ಆಗಮಿಸಿದ ಕದಂಬ ಜ್ಯೋತಿಯನ್ನು ಭಟ್ಕಳದಲ್ಲಿ ಮಾನ್ಯ ಸಹಾಯಕ ಆಯುಕ್ತ ಡಾ ನಯನ ಹಾಗೂ ಭಟ್ಕಳ ತಾಲೂಕಾಢಳಿತದಿಂದ ಸ್ವಾಗತಿದರು. ಕದಂಬ ಜ್ಯೋತಿಗೆ ವಿಶೇಷವಾಗಿ ಆರತಿಯನ್ನು ಮಾಡಿ ಪುಷ್ಪನಮನವನ್ನು ಸಲ್ಲಿಸಿ ಕದಂಬೋತ್ಸವ ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಎಂದು ಶುಭಹಾರೈಸಿದರು.
ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಿಕ್ಷಣ ಅಧಿಕಾರಿಗಳಾದ ವಿ.ಡಿ.ಮೊಗೇರ್,
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಭಾಕರ ಚಿಕ್ಕನಮನೆ,ಆರ್.ಎಫ್.ಒ ಶರತ್ ಶೇಟಿ,ತಹಸೀಲ್ದಾರ ಕಛೇರಿ ಶಿರಸೇದಾರ ವಿಜಯಲಕ್ಷ್ಮಿ ಮಣಿ,ಕಂದಾಯ ನೀರಿಕ್ಷಕ ವಿಶ್ವನಾಥ ಗಾಂವ್ಕರ್,ಸೂಸಗಡಿ ಗ್ರಾಮ ಆಡಳಿತ ಅಧಿಕಾರಿ ಚಾಂದಬಾಷ ಮುಲ್ಲಾ,ಪುರಸಭೆ ಆರೋಗ್ಯ ಅಧಿಕಾರಿ ಸೂಜಿಯಾ ಸೋಮನ,
ಸೇರಿದಂತೆ ಸಹಾಯಕ ಆಯುಕ್ತ ಕಛೇರಿ ಸಿಬ್ಬಂದಿಗಳು,ತಹಶಿಲ್ದಾರರ ಕಚೇರಿ ಸಿಬ್ಬಂದಿಗಳು,ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು,ಹೆಸ್ಕಾಂ ಸಿಬ್ಬಂದಿಗಳು
ಜಾಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು,
ಉಪಸ್ಥಿತರಿದ್ದರು.
Read These Next
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ...
ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ...
ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...