ಉತ್ತರಕನ್ನಡ ಜನರ ಈ ಪರಿಸ್ಥಿತಿಗೆ ಮುಕ್ತಿ ಯಾವಾಗ ? ಜೋಲಿಯ ಮೂಲಕ ರೋಗಿಯ ಸಾಗಾಟ..

Source: SO News | By Laxmi Tanaya | Published on 4th March 2021, 9:51 PM | State News | Don't Miss |

ಅಂಕೋಲಾ : ಕುಗ್ರಾಮಗಳ ಜನರು ಅನಾರೋಗ್ಯಕ್ಕೀಡಾದಾಗ ಜೋಲಿಯ ಮೂಲಕ ಹೊತ್ತು ಆಸ್ಪತ್ರೆಗೆ ಸಾಗಿಸುವ ಸನ್ನಿವೇಶ ಇಂದಿಗೂ ಕಾಣಿಸುತ್ತಲೆ ಇದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ವೈಲಬೇಣ ಗ್ರಾಮದ ವೃದ್ಧರೋರ್ವರನ್ನ   ಕಾಡಿನಲ್ಲಿ ಹೊತ್ತು ತಂದ ಘಟನೆ ನಡೆದಿದೆ.

  70 ವರ್ಷದ ನೂರಾ ಪೊಕ್ಕ ಗೌಡ   ಎಂಬುವವರು ಬುಧವಾರ ಪಾರ್ಶ್ವವಾಯು ಗೆ ಒಳಗಾಗಿದ್ದರು.  ಹೆಚ್ಚಿನ  ಚಿಕಿತ್ಸೆಗಾಗಿ ಅವರನ್ನ ಆಸ್ಪತ್ರೆಗೆ ಸಾಗಿಸಬೇಕಾಗಿತ್ತು. ಗ್ರಾಮಕ್ಕೆ ಸಮರ್ಪಕ ರಸ್ತೆ ಸೌಕರ್ಯ ಇಲ್ಲದೇ ಇರೋದ್ರಿಂದ  ವಾಹನ ಕೂಡ ಬರುತ್ತಿಲ್ಲಿ ಹೀಗಾಗಿ ಜೋಲಿ ಕಟ್ಟಿಕೊಂಡು ಮನೆಯವರು ಕರೆ ತಂದಿದ್ದಾರೆ. ಮಂಗಳೂರಿಗೆ ಕರೆದೊಯ್ಯಬೇಕಾಗಿತ್ತು. ಆದ್ರೆ ರಸ್ತೆ ಸಂಪರ್ಕ ಇಲ್ಲದೆ ಇರೋದ್ರಿಂದ ಕುಟುಂಬದವರು ಅವರನ್ನ ಜೋಲಿಯ ಮೂಲಕ ಹೊತ್ತು ಹೆದ್ದಾರಿಗೆ ತರಲಾಯಿತು. ಬಳಿಕ  ಖಾಸಗಿ ವಾಹನದಲ್ಲಿ ಮಂಗಳೂರು ಆಸ್ಪತ್ರೆಗೆ ಒಯ್ಯಲಾಯಿತು.

ಉತ್ತರಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ  ಈ ರೀತಿಯ ಪರದಾಟಕ್ಕೆ ಯಾವಾಗ ಕೊನೆಯಾಗುತ್ತೊ. ಆಳುವವರು ಈ ಬಗ್ಗೆ   ಗಮನ ಹರಿಸಬೇಕಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...