ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮಾಜಿ ಸಹಾಯಕ ಕೋಚ್ ವಿಜಯ್ ದಹಿಯಾ ಶ್ಲಾಘಿಸಿದ್ದಾರೆ.
ಸ್ಪೋರ್ಟ್ಕೀಡಾದ ಫೇಸ್ಬುಕ್ ಪೇಜ್ನಲ್ಲಿ ಶಾನಿವಿ ಸಾದನ ಅವರೊಂದಿಗೆ ಲೈವ್ ಚಾಟ್ನಲ್ಲಿ ಮಾತನಾಡಿದ ಅವರು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಯಶಸ್ಸಿನಲ್ಲಿ ಗೌತಮ್ ಗಂಭೀರ್ ಅವರ ಪಾತ್ರವನ್ನು ಶ್ಲಾಘಿಸಿದರು ಹಾಗೂ ವೆಸ್ಟ್ ಇಂಡಿಸ್ ತಂಡದ ಹಿರಿಯ ಆಫ್ ಸ್ಪಿನ್ನರ್ ಸುನೀಲ್ ನರೇನ್ ಅವರನ್ನು ತಂಡಕ್ಕೆ ಕರೆದುಕೊಂಡ ಉದ್ದೇಶವನ್ನು ಬಹಿರಂಗಪಡಿಸಿದರು.
ಐಪಿಎಲ್ ಮೊದಲು ಮೂರು ಆವೃತ್ತಿಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದಿತ್ತು. 2011ರಲ್ಲಿ ಟೀಮ್ ಮ್ಯಾನೇಜ್ಮೆಂಟ್ ಗೌತಮ್ ಗಂಭೀರ್ ಅವರನ್ನು ತಂಡಕ್ಕೆ ಸೇರಿಸಿಕೊಂಡು ನಾಯಕತ್ವವನ್ನು ನೀಡಿತ್ತು. ಅದೇ ವರ್ಷ ಮೊಟ್ಟ ಮೊದಲ ಬಾರಿ ಕೆಕೆಆರ್ ಪ್ಲೇ ಅಫ್ಗೆ ತಲುಪಿತ್ತು. ನಂತರ, 2012 ಮತ್ತು 2014ರ ಆವೃತ್ತಿಗಳಲ್ಲಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಗೌತಮ್ ಗಂಭೀರ್ ಅವರ ಆಕ್ರಮಣಕಾರಿ ನಾಯಕತ್ವ ತಂಡದ ಯಶಸ್ಸಿಗೆ ಕಾರಣವಾಗಿತ್ತು.
2012ರಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ಕೆಲ ಕ್ಷಣಗಳನ್ನು ವಿಜಯ್ ದಹಿಯಾ ಮೆಲುಕು ಹಾಕಿದರು. ಭಾರತ ತಂಡ, ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ವೇಳೆ, ಗೌತಮ್ ಗಂಭೀರ್ ನನಗೆ ಕರೆ ಮಾಡಿ, ಎಷ್ಟು ಬೆಲೆಯಾದರೂ ಪರವಾಗಿಲ್ಲ ಸುನೀಲ್ ನರೇನ್ ಬೇಕು ಎಂದು ಹೇಳಿದ್ದರು. ಅದರಂತೆ, ವೆಸ್ಟ್ ಇಂಡೀಸ್ ಸ್ಪಿನ್ನರ್ 110 ಐಪಿಎಲ್ ಪಂದ್ಯಗಳಿಂದ 122 ವಿಕೆಟ್ಗಳನ್ನು ಕಬಳಿಸಿದ್ದಾರೆ ಹಾಗೂ ಎರಡು ಬಾರಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಕಳೆದ ಆವೃತ್ತಿಗಳಲ್ಲಿ ಅವರನ್ನು ಅಗ್ರ ಕ್ರಮಾಂಕದಲ್ಲಿ ಆಡಿಸಲಾಗಿತ್ತು
Read These Next
ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು ಗಳಿಸಿದ ಕರ್ನಾಟಕ.
ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...
ವಿವಿ ಫುಟ್ಬಾಲ್ ತಂಡಕ್ಕೆ ಇಬ್ಬರು ಅಂಜುಮನ್ ವಿದ್ಯಾರ್ಥಿಗಳು ಆಯ್ಕೆ.
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಫುಟ್ಬಾಲ್ ತಂಡಕ್ಕೆ ಯೂನಿವರ್ಸಿಟಿ ಬ್ಲೂ ಆಟಗಾರರಾಗಿ ಭಟ್ಕಳದ ಅಂಜುಮನ್ ಪದವಿ ...
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್; ನೀರಜ್ ಚೋಪ್ರಾಗೆ ಐತಿಹಾಸಿಕ ಬೆಳ್ಳಿ
ಹಾಲಿ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊತ್ತ ಮೊದಲ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!