ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ

Source: so news | By MV Bhatkal | Published on 10th March 2019, 12:07 AM | Coastal News | Don't Miss |

ಭಟ್ಕಳ: ದೇವರೆ ಮಹಿಳೆಯರನ್ನು ವಿಶೇಷವಾಗಿ ಸೃಷ್ಟಿಸಿ ಭೂಮಿಗೆ ಕಳುಹಿಸಿರುವಾಗ ನಾವು ಪುರುಷರೊಂದಿಗೆ ಸಮಾನತೆಗಾಗಿ ಯಾಕೆ ಹೋರಾಡಬೇಕು? ನಮ್ಮ ಹಕ್ಕನ್ನು ಪಡೆಯಲು ಹೋರಾಟ ನಡೆಸಬೇಕಿದೆ ಎಂದು ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ಸವಿತಾ ಭಟ್ ಹೇಳಿದರು. 
ಅವರು ಶುಕ್ರವಾರದಂದು ಇಲ್ಲಿನ ತಾಲೂಕಾಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಪುರುಷರಿಗೆ ಕಿಡ್ನಿಯಲ್ಲಿ ಬೆಳೆದಿರುವ 3 ಮಿ.ಮಿ. ಕಲ್ಲು ಹೊರಹಾಕಲು ಸಾದ್ಯವಿಲ್ಲದೆ ನೋವಿನಿಂದ ನರಳುತ್ತಾರೆ. ಆದರೆ ಮಹಿಳೆಯರು 3ಕೆ.ಜಿ ಮಗುವಿಗೆ ಜನ್ಮ ನೀಡುತ್ತಾಳೆ. ಇಂತಹ ಅಪಾರವಾದ ಶಕ್ತಿಯನ್ನು ಭಗವಂತನೆ ಮಹಿಳೆರಿಗೆ ಕರುಣಿಸಿರುವಾಗ ನಾವೇಕೆ ಪುರುಷರೊಂದಿಗೆ ಸಮಾನತೆಗಾಗಿ ಹೋರಾಟ ನಡೆಸಬೇಕು ಎಂದು ಹೇಳಿದರು.
ಡಿ ದರ್ಜೆಯ ಸಿಬ್ಬಂದಿ ಗಾಯತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಆಸ್ಪತ್ರೆ ಮಹಿಳಾ ಸಿಬ್ಬಂದಿಗಳಿಗೆ ವಿಶೇಷ ಮನರಂಜನೆ ಕಾರ್ಯಕ್ರಮ ನಡೆಯಿತು.  
ಸಭೆಯಲ್ಲಿ ವೈದ್ಯರುಗಳಾದ ಡಾ. ಕಮಲಾ, ಡಾ. ಶ್ರುತಿ, ಡಾ. ವಾಣಿ, ಡಾ. ಜನಾರ್ದನ, ಡಾ. ಸತೀಶ, ಡಾ. ಲಕ್ಷ್ಮೀಶ, ಡಾ. ದಿನಕರ್ ಇತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...