ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಐಎಸ್ಡಿ ಅಧಿಕಾರಿಗಳ ಮೂಲದ ಪ್ರಕಾರ,ಶಾಂತಗೌಡ ನಡಹಳಿ ಒಡೆತನದ ಅಕ್ರಮ ಕಲ್ಲು ಕ್ವಾರಿ, ಕ್ರಷರ್ ಗಳ ಮೇಲೆ ದಾಳಿ ನಡೆಸಿತು. ಅಧಿಕಾರಿಗಳು 30 ಬಾಕ್ಸ್ ಐಡಿಎಲ್, 80 ಎಂಎಂ ಬೂಸ್ಟರ್ ಮತ್ತು ಜಿಲೆಟಿನ್ ಕಡ್ಡಿಗಳೆಗೆ ಬಳಸುವ 750 ಕೆಜಿ ಕಚ್ಚಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದ ನಂತರ, ಯಾದಗೀರ್ ಜಿಲ್ಲಾ ಪ್ರಾಧಿಕಾರವು ಅಕ್ರಮ ಗಣಿಗಾರಿಕೆ ಮಾಲೀಕರಿಗೆ ನೋಟಿಸ್ ನೀಡಿತ್ತು.ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿ
Read These Next
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ