ಯಲ್ಲಾಪುರ : ಜಿಂಕೆ ಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ.

Source: SO News | By Laxmi Tanaya | Published on 27th June 2022, 10:29 PM | Coastal News | Don't Miss |

ಯಲ್ಲಾಪುರ : ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು‌ ಯುವಕರನ್ನ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. 

ಪಟ್ಟಣದ ಜೋಡುಕೆರೆ ಬಳಿ ಬಂಧಿಸಲಾಗಿದೆ. ಘಟನೆಯಲ್ಲಿ ಜಿಂಕೆ ಮಾಂಸ ಹಾಗೂ ಆಯುಧಗಳು ವಶಕ್ಕೆ ಪಡೆಯಲಾಗಿದೆ. ಮನ್ಸೂರ್ ಅಹ್ಮದ್ ಸತ್ತಾರ್ ಸಾಬ್, ಮೌಲಾಲಿ ಬಾಬಾ ಸಾಬ್ ಬೆಂಗೆಡಿ ಕಲಘಟಗಿ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 
 ತಳ್ಳಿಗೆರೆ ನಿವಾಸಿ ತಿಮ್ಮಣ್ಣ ಗೌಡ ಎಂಬಾತ ಪರಾರಿಯಾಗಿದ್ದಾನೆ.

 ಆರೋಪಿತರಿಂದ ಸುಮಾರು 
20ಕೆಜಿಗೂ ಅಧಿಕ ಜಿಂಕೆ ಮಾಂಸವನ್ನ ವಶಪಡಿಸಿಕೊಳ್ಳಲಾಗಿದೆ.  ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...