ಕಾರವಾರ: ಜ. 22ರಂದು ಯುವ ಸೌರಭ ಕಾರ್ಯಕ್ರಮ

Source: S O News service | By I.G. Bhatkali | Published on 20th January 2021, 9:03 PM | Coastal News |

ಕಾರವಾರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜ. 22ರಂದು ಬೆಳಿಗ್ಗೆ 11ಕ್ಕೆ ಹೊನ್ನಾವರದ ಮೂಡಕಣಿಯ ಶಂಭುಲಿಂಗೇಶ್ವರ ಸಭಾ ಭವನದಲ್ಲಿ ಯುವ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕಾರ್ಮಿಕ ಮತ್ತು ಸಕ್ಕರೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರು ಉದ್ಘಾಟಿಸಲಿದ್ದು, ಶಾಸಕ ಸುನಿಲ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂಕೋಲಾದ ಗೀತಾ ಶಿವರಾಮ್ ಭಾಗವತ ಅವರ ತಂಡ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು, ಸಿದ್ದಾಪುರದ ಹೊಸೂರಿನ ಪುಷ್ಪಾ ನಾಯ್ಕ ಅವರ ತಂಡ ತತ್ವಪದ/ದಾಸರ ಪದವನ್ನು, ಕುಮಟಾದ ಗೋಪಾಲಕೃಷ್ನ ನಾಯ್ಕ ಅವರ ತಂಡ ಜಾನಪದ ಗೀತೆಗಳನ್ನು, ಕುಮಟಾದ ರಾಘವ ನಾಯ್ಕ ಅವರ ತಂಡ ಸಮೂಹ ನೃತ್ಯ ರೂಪಕವನ್ನು, ಮೂಡ್ಕಣಿಯ ಮಾರುತಿ ಹಳ್ಳೇರ, ಕಾರವಾರದ ಶ್ರೀನಿವಾಸ ಅಂಬಿಗ ಹಾಗೂ ಹೊಸಗೋಡದ ಈಶ್ವರ ಗೌಡ ಅವರ ತಂಡಗಳು ಜಾನಪದ ಕಲೆಯನ್ನು, ಜಲವಳ್ಳಿಯ ವಿದ್ಯಾಧರ ಮಡಿವಾಳ ಅವರ ತಂಡ ಯಕ್ಷಗಾನವನ್ನು ಹಾಗೂ ಸಿದ್ದಾಪುರದ ನಾಗರಾಜ ಅವರ ತಂಡದ ಕಲಾಆವಿದರು ಕಥಾ ಕೀರ್ತನೆಯನ್ನು ಪ್ರದರ್ಶಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಎನ್.ಜಿ. ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...