Don't Miss https://www.sahilonline.net/ka/dont-miss SahilOnline, Leading news portal from Coastal Karnataka, bringing you latest updates from the Coast, State, Nation and the World, in Kannada, Urdu and English. Don't Miss ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ https://www.sahilonline.net/ka/dc-for-voting-process-from-home-driving-voting-by-senior-citizens-special-minds ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಚಲಾಯಿಸುವ ಪ್ರಕ್ರಿಯೆಗೆ ಗುರುವಾರ ಖುದ್ದು ಸಾಕ್ಷಿಯಾಗುವ ಮೂಲಕ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಹೋಮ್ ಬೇಸ್ಡ್ ವೋಟಿಂಗ್ ಪ್ರಕ್ರಿಯೆಗೆ ಚಾಲನೆ‌ ನೀಡಿದರು. ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ https://www.sahilonline.net/ka/voting-awareness-through-bike-jatha-in-chincholi ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ಅಭಿಯಾನ" ಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಂತೋಷ ಇನಾಮದಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ ರಾಠೋಡ ಅವರು ಬುಧವಾರ ಚಿಂಚೋಳಿಯಲ್ಲಿ ಚಾಲನೆ ನೀಡಿದರು. ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್ https://www.sahilonline.net/ka/manage-stress-properly-maintain-good-health-drvirendra-kumar ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ಸಮಸ್ಯೆಗಳನ್ನು ಸಕಾಲದಲ್ಲಿ ಗುರುತಿಸಿ ಒತ್ತಡ ರಹಿತ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಹೇಳಿದರು. ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ https://www.sahilonline.net/ka/second-puc-exam-2-from-a29-notice-for-all-preparation ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ. https://www.sahilonline.net/ka/accident-between-bike-and-trucks-in-ankola-rider-dies-two-are-serious ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ಬ್ರಿಡ್ಜ್ ಸಮೀಪ ಬುಧವಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ https://www.sahilonline.net/ka/blatant-lies-by-prime-minister-narendra-modi-cm-siddaramaiah-accused ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ. ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ https://www.sahilonline.net/ka/bjp-has-not-given-ticket-to-any-kuruba-samaj-in-the-state-not-even-a-single-maratha-not-a-single-muslim-cm-siddaramaiah ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು https://www.sahilonline.net/ka/gulabarga-lok-sabha-reserved-constituency-election-14-candidates-are-in-the-fray ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ನಿಗದಿಯಾಗಿದ್ದ ಸೋಮವಾರದಂದು ನಾಲ್ಕು ಜನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ಒಟ್ಟು 14 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು. https://www.sahilonline.net/ka/bellary-lok-sabha-election-10-candidates-in-final-stage ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು. ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ https://www.sahilonline.net/ka/voting-awareness-through-bullock-carts-in-town-village ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಿಂದ ಆಳಂದ ಮುಖ್ಯ ರಸ್ತೆಯವರೆಗೆ "ಎತ್ತಿನ ಬಂಡಿ''ಗಳ ಮೂಲಕ ಹಮ್ಮಿಕೊಳ್ಳಲಾದ ಮತದಾರರ ಜಾಗೃತಿ ಅಭಿಯಾನಕ್ಕೆ ಪಟ್ಟಣ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಭಂವರಸಿಂಗ್ ಮೀನಾ ಅವರು ಸೋಮವಾರ ಚಾಲನೆ ನೀಡಿದರು. ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು https://www.sahilonline.net/ka/dharwad-lok-sabha-eight-candidates-withdrew-their-candidature-finally-17-candidates-in-the-election-contest ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ಅಭ್ಯರ್ಥಿಗಳಲ್ಲಿ ಎಂಟು ಅಭ್ಯರ್ಥಿಗಳು ಇಂದು ನಾಮಪತ್ರ ಹಿಂಪಡೆಯಲು ನೀಡಿದ್ದ ಸಮಯದಲ್ಲಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದು, ಅಂತಿಮವಾಗಿ ಧಾರವಾಡ ಲೋಕಸಭಾ ಚುನಾವಣಾ ಸ್ಪರ್ಧೆಯಲ್ಲಿ 17 ಜನ ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ https://www.sahilonline.net/ka/why-bjp-has-not-responded-to-the-plight-of-groundnut-and-coffee-farmers-jayaprakash-hegde ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಏಕೆ ಮಾಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ https://www.sahilonline.net/ka/central-government-agreed-to-release-drought-relief-by-monday ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ. ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ https://www.sahilonline.net/ka/boy-drowns-in-arabian-sea-off-bhatkal-search-underway-for-missing-youth ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ಹಿತ್ತಲು ಸಮುದ್ರದಲ್ಲಿ ರವಿವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ. ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ. ಅಂಜಲಿ ನಿಂಬಾಳ್ಕರ್ https://www.sahilonline.net/ka/dr-paid-tribute-to-the-deceased-nehali-anjali-nimbalkar ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ https://www.sahilonline.net/ka/karwar-expenditure-inspector-visits-election-control-room ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಗೆ ಚುನಾವಣಾ ವೆಚ್ಚ ವೀಕ್ಷ÷ಕ ಪ್ರಶಾಂತ್ ಸಿಂಗ್ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ. https://www.sahilonline.net/ka/a-total-of-19-candidates-filed-36-nomination-papers-in-the-uttara-kannada-lok-sabha-constituency ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 19 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿ ಅವಿನಾಶ್ ನಾರಾಯಣ ಪಾಟೀಲ್ ಮತ್ತು ಪ್ರಕಾಶ್ ಪಿಂಟೋ ಶುಕ್ರವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ‌ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ https://www.sahilonline.net/ka/bjps-allegation-against-congress-candidate-is-a-complete-lie-shambhu-shetty ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ಆರೋಪಿಸುತ್ತಿರುವುದು ಅಪ್ಪಟ ಸುಳ್ಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ https://www.sahilonline.net/ka/hubli-murder-of-female-student-in-college-premises-accused-arrested ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್;ನಲ್ಲಿ ಗುರುವಾರ ವರದಿಯಾಗಿದೆ ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ https://www.sahilonline.net/ka/bhatkal-fitra-committee-review-meeting ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ಝಕಾತ್ ನ ಅಕ್ಕಿಯನ್ನು ಭಟ್ಕಳದ ಸಂಟ್ರಲ್ ಫಿತ್ರ್ ಕಮಿಟಿ ಭಟ್ಕಳದ ವಿವಿಧ ಕ್ರೀಡಾ ಸಂಘಗಳ ಸಹಕಾರದೊಂದಿಗೆ ಸಂಗ್ರಹಿಸಿ ಬಡವರಲ್ಲಿ ಹಂಚುವ ವ್ಯವಸ್ಥೆ ಮಾಡಿದ್ದು  ಈ ವರ್ಷ ಭಟ್ಕಳದಲ್ಲಿ 120,000 ಕ್ಕೂ ಹೆಚ್ಚು ಕಿಲೋ ಅಕ್ಕಿಯನ್ನು ಈದ್-ಉಲ್-ಫಿತರ್ ರಾತ್ರಿ ವಿತರಿಸಲಾಯಿತು ಎಂದು ಕಮಿಟಿಯ ಸಂಚಾಲಕ ಮೌಲಾನ್ ಮುಹಮ್ಮದ್ ಇಲಿಯಾಸ್ ನದ್ವಿ ತಿಳಿಸಿದರು. ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ https://www.sahilonline.net/ka/bhatkal-sports-academy-in-collaboration-with-bmyf-launches-inter-cricket-league-for-young-talent ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ, ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ (BMYF) ಸಹಭಾಗಿತ್ವದಲ್ಲಿ ಎ.20-21 ರಂದು ಮಗ್ದೂಮ್ ಕಾಲೋನಿಯಲ್ಲಿರುವ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ  14, 16, ಮತ್ತು 19 ವರ್ಷದೊಳಗಿನ ಆಟಗಾರರಿಗಾಗಿ ಕ್ರಿಕೆಟ್ ಲೀಗ್ ಆಯ್ಕೆ ನಡೆಯಲಿದೆ ಎಂದು ಅಕಾಡೆಮಿಯ ವಸೀಮ್ ಕೆ.ಎಂ ಮಾಹಿತಿ ನೀಡಿದ್ದಾರೆ. ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ https://www.sahilonline.net/ka/theft-incident-at-two-places-including-cooperative-society-in-bhatkal ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿ ಮಕ್ಕಿಯ ಸರ್ವೀಸ್ ಸ್ಟೇಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ತಡವಾಗಿ ವರದಿಯಾಗಿದ್ದು ಲಕ್ಷಾಂತರ ರೂ ನಗದು ಲೂಟಿಯಾಗಿದೆ ಎಂದು ಹೇಳಲಾಗುತ್ತಿದೆ. ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ https://www.sahilonline.net/ka/four-candidates-submit-nominations-in-uttara-kannada-on-tuesday 12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಜಿಲ್ಲೆಯಲ್ಲಿ 3 ಅಭ್ಯರ್ಥಿಗಳಿಂದ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿವೆ.  ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್  ಕುಡಿಯುವ ನೀರು https://www.sahilonline.net/ka/thousands-of-liters-of-drinking-water-were-wasted-due-to-a-damaged-water-pipeline ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್‌ನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರು  ಹರಿಯುತ್ತಿದ್ದು ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.   ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ https://www.sahilonline.net/ka/in-uttara-kannada-district-three-nomination-papers-were-submitted-today ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾರವಾರ ಯುವತಿ ಕಾಣೆ. ಪತ್ತೆಗಾಗಿ ಮನವಿ. https://www.sahilonline.net/ka/karwar-young-woman-missing-request-publics-help-in-search  ಸುನೀತಾ ಕಿರಣ ಲಮಾಣಿ(20ವರ್ಷ), ಸಾ: ಲಕ್ಷಮೇಶ್ವರ, ಅಕ್ಕಿಗುಂದಿ, ಗದಗ. ಹಾಲಿ ಸೀಬರ್ಡ್ ಕಾಲೋನಿ, ಚಿತ್ತಾಕುಲ ಕಾರವಾರ ಇವರು ದಿನಾಂಕ:10-04-2024 ರಂದು ಬೆಳಿಗ್ಗೆ 5 ಗಂಟೆಗೆ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಹೋದವಳು, ಮನೆಗೂ ಬಾರದೇ ಸಂಬAಧಿಕರ ಮನೆಗೂ ಹೋಗದೇ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ. ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ! https://www.sahilonline.net/ka/kundapur-car-overturns-one-woman-dead-two-others-critically-injured ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಭಟ್ಕಳ ವ್ಯಾಪ್ತಿಯಲ್ಲಿ ಈದ್ ಅಲ್-ಫಿತರ್ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ https://www.sahilonline.net/ka/ban-on-sale-of-alcohol-during-ramzan-festival-in-bhatkas ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್ ಅಲ್-ಫಿತರ್ ಹಬ್ಬದ  ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಏಪ್ರಿಲ್ 10 ರಂದು ಬೆಳಗ್ಗೆ 6 ಗಂಟೆಯಿದ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯವರೆಗೆ ಕಾರವಾರ ಜಿಲ್ಲೆಯ ಉಷ್ಣಾಂಶ ವಿವರ https://www.sahilonline.net/ka/temperature-profile-of-karwar-district ಕಾರವಾರ ಜಿಲ್ಲೆಯ ಉಷ್ಣಾಂಶ ವಿವರ ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ https://www.sahilonline.net/ka/a-car-that-fell-on-a-sleeping-person-two-people-including-a-child-were-seriously-injured ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ ಕಾರವಾರ: ಗೋಕಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ https://www.sahilonline.net/ka/drinking-water-system-in-gokattes ಗೋಕಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಾರವಾರ: ಮತದಾನ ಜಾಗೃತಿ ಕಾರ್ಯಕ್ರಮ https://www.sahilonline.net/ka/voting-awareness-programme ದೇಶದ ಆಡಳಿತ ನಿರ್ಧಾರಕ್ಕೆ ನಮಗಿದು ಸದಾವಕಾಶ ಪ್ರತಿಯೊಬ್ಬರೂ ನಿಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ದೇಶದ ಹಿತ ಕಾಪಾಡಲು ನಿರ್ಧರಿಸೋಣ ಎಂದು ಶಿರಸಿ ವಿಭಾಗದ ಸಹಾಯಕ ಆಯುಕ್ತೆ ಅಪರ್ಣ ರಮೇಶ್ ತಿಳಿಸಿದರು. ಕಾರವಾರ: ಚುನಾವಣಾ ಅಕ್ರಮಗಳ ವಿರುದ್ದ ಸಿ ವಿಜಿಲ್ ಹದ್ದಿನ ಕಣ್ಣು. https://www.sahilonline.net/ka/c-vigil-is-an-eagle-eye-against-election-irregularities ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ ವಿಜಲ್ (cVIGIL) ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. 'ನಮ್ಮ ನೆಲ- ಜಲ- ಸಂಸ್ಕೃತಿ ರಕ್ಷಣೆ ಉತ್ತರಕನ್ನಡಿಗರಿಗೆ ಅಂಜಲಿ ಗ್ಯಾರಂಟಿ' https://www.sahilonline.net/ka/anjali-guarantee-for-uttarkandigars-to-protect-our-soil-water-and-culture ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು‌. ಸಂವಿಧಾನ ಬದಲಿಸುತ್ತೇವೆನ್ನುವ ಬಿಜೆಪಿಗರಿಗೆ ಚುನಾವಣೆಗೆ ಸ್ಪರ್ಧಿಸುವ ನೈತಿಕ ಹಕ್ಕಿಲ್ಲ: ದೇಶಪಾಂಡೆ ವಾಗ್ದಾಳಿ https://www.sahilonline.net/ka/bjp-who-are-changing-the-constitution-have-no-moral-right-to-contest-elections-deshpande-lashed-out ಸಿದ್ದಾಪುರ: ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆ ನೀಡುವ ಬಿಜೆಪಿಗರಿಗೆ ಸಂವಿಧಾನದಡಿ ನಡೆಯುವ ಚುನಾವಣೆಗೆ ಸ್ಪರ್ಧಿಸುವ ನೈತಿಕತೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಶಾಸಕ ಆರ್.ವಿ.ದೇಶಪಾಂಡೆ ವಾಗ್ದಾಳಿ ನಡೆಸಿದರು. ಯುವಕರನ್ನ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಪ್ಪು ದಾರಿಗೆ ಎಳೆಯುತ್ತಿದೆ: ಡಾ.ಅಂಜಲಿ ಕಿಡಿ https://www.sahilonline.net/ka/bjp-is-misguiding-youth-in-the-name-of-hindutva-dr-anjali-kidi ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಕಿಡಿಕಾರಿದರು. ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ https://www.sahilonline.net/ka/a-huge-forest-in-kumata-on-march-28-a-meeting-of-intruders-ahead ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ https://www.sahilonline.net/ka/no-one-is-spoken-of-lightly-on-linguistic-knowledge-jp-hegde-swastane ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ಭಾಷಾ ಜ್ಞಾನದ ಕುರಿತಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಕುರಿತು ಯಾವುದೇ ಮಾತನ್ನು ಆಡಲಿಲ್ಲ ಎಂದು ಚಿಕ್ಕಮಗಳೂರು -ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ https://www.sahilonline.net/ka/lok-sabha-elections-liquor-sale-banned-in-udupi-district ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿಯನ್ನು ಘೋಷಿಸಿದೆ. ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು https://www.sahilonline.net/ka/mangalore-lok-sabha-election-background-12-people-exiled ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ https://www.sahilonline.net/ka/building-a-healthy-society-is-possible-only-through-friendly-programs-bashir-madani ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ ಎಂದು ಸುನ್ನಿ ವಿದ್ವಾಂಸರೂ, ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು. ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ! https://www.sahilonline.net/ka/bhatkal-a-young-man-embarked-on-a-drug-awareness-campaign-with-a-one-tyre-bicycle-it-will-be-a-world-record-very-soon ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ! ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಸಂಯುಕ್ತ ಆಶ್ರಯ ನಡೆದ ಉಚಿತ ಆರೋಗ್ಯ ಶಿಬಿರ https://www.sahilonline.net/ka/karnataka-state-government-employees-association-bhatkal-sanyukta-shelter-organized-free-health-camp ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಸಂಯುಕ್ತ ಆಶ್ರಯ ನಡೆದ ಉಚಿತ ಆರೋಗ್ಯ ಶಿಬಿರ ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ https://www.sahilonline.net/ka/postal-ballot-distribution-should-be-systematic-collector ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆಪತ್ರ ಪತ್ರಗಳ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು. ಕಾರವಾರ: ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ https://www.sahilonline.net/ka/karwar-uttara-kannada-world-consumer-day-celebration-and-consumer-action-programme ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತç ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಲಂಚ ಪಡೆದ ಪ್ರಥಮ ದರ್ಜೆ ಸಹಾಯಕನಿಗೆ ಶಿಕ್ಷೆ ಪ್ರಕಟ             https://www.sahilonline.net/ka/punishment-announced-for-first-class-assistant-who-accepted-bribe ಕಾರವಾರ :ಪಹಣಿಪತ್ರ ಕಲಂ 9 ರಲ್ಲಿ ಸರ್ಕಾರದ ಹಕ್ಕು ಕಡಿಮೆ ಮಾಡಿ, ವಾರಸುದಾರರನ್ನಾಗಿ ಸೇರಿಸಿ ನಮೂನೆ 10 ಹಕ್ಕು ಪತ್ರ ವಿತರಿಸಲು ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988 ರ ಕ ಲಂ 7, ರಡಿ 1 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ರೂ. 5000 ದಂಡ 400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದ ಬಿಜೆಪಿ ಸಂಸದ https://www.sahilonline.net/ka/bjp-mp-says-constitution-can-be-amended-if-400-seats-are-won 400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದ ಬಿಜೆಪಿ ಸಂಸದ ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕೆ ಪೊಲೀಸ್ ರನ್ ಕಾರ್ಯಕ್ರಮ https://www.sahilonline.net/ka/state-police-department-golden-jubilee-police-run-program-for-drug-free-karnataka ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕೆ ಪೊಲೀಸ್ ರನ್ ಕಾರ್ಯಕ್ರಮ ಎನ್‍ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ https://www.sahilonline.net/ka/ncb-big-operation-ganja-worth-1550-crore-seized ಎನ್‍ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ ನೋಡು ನೋಡುತ್ತಿರುವಂತೆ ಸಮುದ್ರಕ್ಕೆ ಧುಮುಕಿದ ಸಚಿವ ಮಂಕಾಳ ಎಸ್ ವೈದ್ಯ https://www.sahilonline.net/ka/bhatkal-minister-mankal-vaidya-suddenly-jumped-in-to-arabian-sea ನೋಡು ನೋಡುತ್ತಿರುವಂತೆ ಸಮುದ್ರಕ್ಕೆ ಧುಮುಕಿದ ಸಚಿವ ಮಂಕಾಳ ಎಸ್ ವೈದ್ಯ ಭಟ್ಕಳ ನೂರ್ ಸರ್ಕಲ್ ವತಿಯಿಂದ ಮತದಾರರ ಗುರುತಿನ ಚೀಟಿ ಮೇಗಾ ಶಿಬಿರ https://www.sahilonline.net/ka/483-new-names-added-during-two-day-voter-id-card-mega-camp-in-bhatkal ಭಟ್ಕಳ:  ಭಟ್ಕಳದಲ್ಲಿ ನೂರ್ ಹಲ್ಕಾ ವತಿಯಿಂದ ಎರಡು ದಿನಗಳ ಕಾಲ ನಡೆದ ಮತದಾರರ ಗುರುತಿನ ಚೀಟಿ ಮೇಗಾ ಶಿಬಿರದಲ್ಲಿ 483 ಹೊಸ ಹೆಸರುಗಳು ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದು, 710 ಮತದಾರರ ಗುರುತಿನ ಚೀಟಿಯ ಹೆಸರುಗಳನ್ನು ತಿದ್ದುಪಡಿ, ವಿಳಾಸ ಮಾಡಲಾಗಿದೆ ಎಂದು ಶಿಬಿರದ ಸಂಚಾಲಕ ಅಬ್ದುಲ್ ಸಮಿ ಸಿದ್ದೀಕ್ ಮಾಹಿತಿ ನೀಡಿದರು. ಬೇಂಗ್ರೆ ಗ್ರಾ.ಪಂ ವ್ಯಾಪ್ತಿಯಲ್ಲಿನ ಶಿಲೆಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಸ್ಥಳಿಯರಿಂದ ಮನವಿ https://www.sahilonline.net/ka/bhatkal-residents-oppose-bengre-stone-mining-submit-memorandum ​​​​​​​ಭಟ್ಕಳ: ತಾಲೂಕಿನ ಬೇಂಗ್ರೆ ಗ್ರಾ.ಪಂ.ವ್ಯಾಪ್ತಿಯ ಮಲ್ಲಾರಿ ಎಂಬಲ್ಲಿ ಶಿಲೆಕಲ್ಲು ಗಣಿಗಾರಿಕೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಬುಧವಾರ ಸಹಾಯಕ ಆಯಕ್ತರಿಗೆ ಮನವಿ ಸಲ್ಲಿಸಿದರು. ಬಸ್ ನಲ್ಲಿ ಚಿನ್ನದ ಸರ್ ಕಳ್ಳತನ: ಇಬ್ಬರು ಮಹಿಳೆಯರ ಬಂಧನ https://www.sahilonline.net/ka/gold-sir-theft-in-bus-two-women-arrested ಬಸ್ ನಲ್ಲಿ ಚಿನ್ನದ ಸರ್ ಕಳ್ಳತನ: ಇಬ್ಬರು ಮಹಿಳೆಯರ ಬಂಧನ ಉತ್ತರ ಕನ್ನಡ: ಉಪ ಲೋಕಾಯುಕ್ತರಿಂದ ಕಾನೂನು ವಿಚಾರಣೆ https://www.sahilonline.net/ka/legal-hearing-conducted-by-deputy-lokayukta ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು. ಕದಂಬೋತ್ಸವ ಜ್ಯೋತಿ ಭಟ್ಕಳ ತಾಲೂಕಾಡಳಿತ ದಿಂದ ಸ್ವಾಗತ https://www.sahilonline.net/ka/welcome-from-kadambotsava-jyoti-bhatkal-taluk-administration ಕದಂಬೋತ್ಸವ ಜ್ಯೋತಿ ಭಟ್ಕಳ ತಾಲೂಕಾಡಳಿತ ದಿಂದ ಸ್ವಾಗತ ಬೆಂಗಳೂರು ಬಾಂಬ್ ಸ್ಪೋಟ; ಬಿಜೆಪಿಯವರೇ ಯಾಕೆ ಮಾಡಿಸಿರಬಾರದು? https://www.sahilonline.net/ka/bengaluru-bomb-blast-could-be-linked-to-bjp-says-fisheries-minister-mankal-vaidya ಮುಂಡಗೋಡ: ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಬಿಜೆಪಿಗರ ಕೈವಾಡ ಇರಬಹುದು ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳ್ ಎಸ್.ವೈದ್ಯ ಅನುಮಾನ ಪಟ್ಟಿದ್ದಾರೆ. ಭಟ್ಕಳ:ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ https://www.sahilonline.net/ka/unidentified-individual-commits-suicide-in-bhatkal ಭಟ್ಕಳ:ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ ಕರ್ತವ್ಯದಲ್ಲಿ ಲೋಪ, ದುರ್ನಡತೆ ಕಂಡು ಬಂದಲ್ಲಿ ಕಠಿಣ ಕ್ರಮ; ಉಪ ಲೋಕಾಯುಕ್ತ ನ್ಯಾ. ಫಣೀಂದ್ರ https://www.sahilonline.net/ka/strict-action-if-found-dereliction-of-duty-misconduct-deputy-lokayukta-phanindra ಕಾರವಾರ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ದ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಎಚ್ಚರಿಕೆ ನೀಡಿದರು. ವಸತಿ ರಹಿತರಿಗೆ ಮನೆ ಮಂಜೂರು : ಸತೀಸ್ ಸೈಲ್ https://www.sahilonline.net/ka/allocating-houses-to-the-homeless-satis-sail ಕಾರವಾರ : ಗ್ರಾಮ ಪಂಚಾಯತಗಳಲ್ಲಿನ ವಸತಿ ರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯತಿಯಲ್ಲಿ ಠರಾವು ಮಾಡಿ, ವರದಿಯನ್ನು ನೀಡಿದಲ್ಲಿ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ ಸೈಲ್ ಹೇಳಿದರು. ಭಟ್ಕಳ: ಕೆ.ಎಸ್.ಆರ್.ಟಿ. ಬಸ್ ನಡಿ ಸಿಲುಕಿ ತಾಯಿ ಮತ್ತು ಮಗಳು ಸಾವು https://www.sahilonline.net/ka/tragic-road-accident-on-manki-nh-near-bhatkal-mother-and-daughter-dead ಭಟ್ಕಳ: ಭಟ್ಕಳದ ಸಮೀಪ ಹೊನ್ನಾವರ-ಮಂಕಿ ರಾಷ್ಟ್ರೀಯ ಹೆದ್ದಾರಿ ೬೬ ಗುಳದಕೇರಿ ಬಳಿ ಆಕ್ಟಿವ ಹೊಂಡ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ತಾಯಿ ಮತ್ತು ಮಗಲು ಇಬ್ಬರು ಸಾವಿನಪ್ಪಿರುವ ಘಟನೆ ಗುರುವಾರ ನಡೆದಿದೆ. ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಚಿತ್ತಾಕುಲದ ಹನ್ನೊಂದು ಎಕರೆ ಜಮೀನು ಹಸ್ತಾಂತರ: ಶಾಸಕ ಸತೀಶ ಸೈಲ್ ಹರ್ಷ https://www.sahilonline.net/ka/eleven-acre-land-in-chittakula-handed-over-by-district-administration-for-construction-of-cricket-stadium-in-karwar-mla-satish-sail-harsha ಕಾರವಾರ: ಉತ್ತರಕನ್ನಡ ಜಿಲ್ಲಾಡಳಿತವು ಚಿತ್ತಾಕುಲ ಸರ್ವೆ ಸಂಖ್ಯೆ 1144ಅ ಇಲ್ಲಿಯ11.34ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ಗೆ ಫೆ. 29ರಂದು ಹಸ್ತಾಂತರ ಮಾಡಲಿದೆ ಎಂದು ಕಾರವಾರ ಅಂಕೋಲಾ ಶಾಸಕ ಸತೀಶ ಕೆ ಸೈಲ್ ಪತ್ರಿಕಾ ಪ್ರಕಟಣೆ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ. ಧಾರವಾಡ: ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು https://www.sahilonline.net/ka/ensure-no-trouble-in-secondary-pu-exam-centres-collector-divya-prabhu ಧಾರವಾಡ : ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಧಾರವಾಡ: ಗಡಿ ನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕ್ರತಿಕ ಸಂಭ್ರಮ https://www.sahilonline.net/ka/kannada-awareness-and-cultural-celebration-in-the-borderland-of-dharwad ಕನ್ನಡ ನಾಡಿನಲ್ಲಿ ಕನ್ನಡದ ಜಾಗೃತಿ ಮಾಡುವ ಅನಿವಾರ್ಯತೆ ಒದಗಿ ಬರುತ್ತಿರುವದು ವಿಷಾದನೀಯವೆಂದು ಅಥಣಿಯ ವಿಶ್ರಾಂತ ಉಪನ್ಯಾಸಕ ಹಾಗೂ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪೂರ  ಹೇಳಿದರು. ಚುನಾವಣಾ ಬಾಂಡ್ ಗಳೆಂದರೇನು? https://www.sahilonline.net/ka/whats-mean-my-electoral-bonds ಚುನಾವಣಾ ಬಾಂಡ್‌ಗಳೆಂದರೆ ನಾಗರಿಕರು ಮತ್ತು ಕಾರ್ಪೊರೇಟ್ ಕಂಪೆನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾದ ಬಾಂಡ್‌ಗಳು. ಇವುಗಳನ್ನು ನಾಗರಿಕರು ಮತ್ತು ಕಂಪೆನಿಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ)ನ ಶಾಖೆಗಳಿಂದ ಖರೀದಿಸಿ ತಮಗೆ ಬೇಕಾದ ಪಕ್ಷಗಳಿಗೆ ನೀಡಬಹುದಾಗಿದೆ. ಹೀಗೆ ಸ್ವೀಕರಿಸುವ ಬಾಂಡ್ ಗಳನ್ನು ರಾಜಕೀಯ ಪಕ್ಷಗಳು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗಳಿಗೆ ನೀಡಿ ನಗದೀಕರಿಸಬಹುದಾಗಿದೆ. ಮಧ್ಯಪ್ರದೇಶ ಸರಕಾರದ ಕ್ರಮ ಖಂಡನೀಯ: ಸಿದ್ದರಾಮಯ್ಯ https://www.sahilonline.net/ka/farmers-protest-karnataka-cm-condemns-the-arrest-of-hubballi-farmers-in-madhya-pradesh ಹೊಸದಿಲ್ಲಿಯಲ್ಲಿ ಮಂಗಳವಾರ ನಡೆಯಲಿರುವ ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್;ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ ಫೆ.16; ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ಮುಂದೇನು? ಸಾಹಿಲ್ ಆನ್ ಲೈನ್ ನಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ https://www.sahilonline.net/ka/sahilonline-to-host-career-guidance-program-in-bhatkal-on-february-16-exploring-options-post-sslc-and-puc ಭಟ್ಕಳ: ಕರ್ನಾಟಕ ಸೇರಿದಂತೆ ಗಲ್ಫ್ ರಾಷ್ಟಗಳಲ್ಲಿ ಪ್ರಸಿದ್ಧಿ ಹೊಂದಿರುವ ಸಾಹಿಲ್ ಆನ್‌ಲೈನ್ ಜಾಲತಾಣದ ವತಿಯಿಂದ ಮೆಟ್ರಿಕ್ ಮತ್ತು ಪಿಯುಸಿ ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಫೆಬ್ರವರಿ 16 ರಂದು ಭಟ್ಕಳದ ಬಿಲಾಲ್ ಸಭಾಂಗಣದಲ್ಲಿ (ನವಯತ್ ಕಾಲೋನಿ, ತಾಲೂಕಾ ಕ್ರೀಡಾಂಗಣದ ಎದುರು) ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಹಾಗೂ ಸಾಹಿಲ್ಆನ್ಲೈನ್ ನಿರ್ದೇಶಕ ಜಾವೀದ್ ಹುಸೇನ್ ಅರ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಕಾರವಾರ: ಜೀತ ಪದ್ದತಿ ರದ್ದತಿ ದಿನಾಚರಣೆ ಜಾಥಾ https://www.sahilonline.net/ka/rally-in-karwar-on-serfs-emancipation-day ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೀತ ಪದ್ದತಿ ರದ್ದತಿ ದಿನಾಚರಣೆ ಪ್ರಯುಕ್ತ ನಡೆದ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಂ.ವಿಜಯಕುಮಾರ್ ಚಾಲನೆ ನೀಡಿದರು. ಭಟ್ಕಳದಲ್ಲಿ ಫೆ.೯ರಿಂದ ಮೂರುದಿನಗಳ ಕಾಲ ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ https://www.sahilonline.net/ka/ssf-state-level-literary-festival-for-three-days-from-9th-february-at-bhatkal ಭಟ್ಕಳ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ನ ರಾಜ್ಯಮಟ್ಟದ ಸಾಹಿತ್ಯೋತ್ಸ ಕಾರ್ಯಕ್ರಮ ಫೆ. ೯, ೧೦, ೧೧ ರಂದು ಭಟ್ಕಳದ ತಾಲೂಕ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ಹೇಳಿದ್ದಾರೆ.  ಡಾ.ಸವಿತಾ ಕಾಮತ್ ’ಆಸ್ಪತ್ರೆ ನಿರ್ವಹಣೆಯಲ್ಲಿ ವೃತ್ತಿಪರತೆ ತರಬೇತಿ” ಗೆ ಆಯ್ಕೆ   https://www.sahilonline.net/ka/drsavitha-kamat-selected-for-professional-training-in-hospital-management ಭಟ್ಕಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಆಸ್ಪತ್ರೆ ನಿರ್ವಾಹಣೆಯಲ್ಲಿ ವೃತ್ತಿಪರತೆ ತರಬೇತಿ ಕೋರ್ಸ್ ಗೆ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕುಮಟಾ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ https://www.sahilonline.net/ka/constitution-awareness-rally-in-kumta ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಕುಮಟಾ ತಾಲೂಕಿನ ಮಿರ್ಜಾನ್, ದೀವಗಿ, ಅಳಕೊಡ್ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಹಳಿಯಾಳ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ https://www.sahilonline.net/ka/constitution-awareness-rally-in-in-haliyal-uttara-kannada ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಹಳಿಯಾಳ ತಾಲೂಕಿನ ತಟ್ಟಿಗೇರಿ, ಭಗವತಿ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಕಾರವಾರ: ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ https://www.sahilonline.net/ka/invitation-to-establish-village-one-centres-apply-now ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಗಳಿದ್ದು, 210 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಈಗಾಗಲೇ ಅನುಷ್ಠಾನಗೊಂಡಿದ್ದು, ಉಳಿದ 17 ಗ್ರಾಮ ಪಂಚಾಯತಗಳಲ್ಲಿ ಹೊಸದಾಗಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.  ಭಟ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಸಚಿವ ಮಾಂಕಾಳ್ ವೈದ್ಯ ಚಾಲನೆ https://www.sahilonline.net/ka/minister-mankal-vaidya-inaugurates-awareness-rally-on-world-cancer-day-at-bhatkal-govt-hospital ಭಟ್ಕಳ:  ವಿಶ್ವ ಕ್ಯಾನ್ಸರ್ ದಿನಾಚರಣೆಯ ನಿಮಿತ್ತ ಭಟ್ಕಳದ ಫೆ.೫ ರಂದು ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಿಂದ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಜಾಥಾವನ್ನು ಸಚಿವ ಮಾಂಕಾಳ್ ವೈದ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಭಟ್ಕಳ: ಮಗುವಿನೊಂದಿಗೆ ತಾಯಿ ನಾಪತ್ತೆ https://www.sahilonline.net/ka/mother-goes-missing-with-child-in-bhatkal ಮಿಶ್ರಿಯಾ (25ವರ್ಷ), ಕೋಳಿ ಫಾರ್ಮ ಬದ್ರಿಯಾ ಕಾಲೋನಿ, ತಾ: ಭಟ್ಕಳ ಇವರು ಜ. 30 ರಂದು ಬೆಳಿಗ್ಗೆ 11 ಗಂಟೆಗೆತನ್ನ ಮಗಳು ಆಯಿಶಾ ಮೀನಾ (2ವರ್ಷ) ಅವಳೊಂದಿಗೆ ತಾಯಿ ಮನೆಗೆ ಹೋಗುತ್ತೇನೆ ಎಂದು ಪಕ್ಕದ ಮನೆಯವರಿಗೆ ಹೇಳಿ ಹೋಗಿದ್ದು, ತನ್ನತಾಯಿ ಮನೆಗೂ ಹೋಗದೇ ಸಂಬAಧಿಕರ ಮನೆಗೂ ಹೋಗದೇಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾರೆ. ಭಟ್ಕಳದ ಪತ್ರಕರ್ತ ರಾಘವೇಂದ್ರ ಹೆಬ್ಬಾರ್ ಗೆ ಅಜ್ಜೀಬಳ ಪ್ರಶಸ್ತಿ https://www.sahilonline.net/ka/journalist-raghavendra-hebbar-from-bhatkal-was-awarded-the-ajjeebala-award ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಕಳೆದ ೨೦ ವರ್ಷಗಳಿಂದ ಪತ್ರಿಕಾ ರಂಗದಲ್ಲಿ ತೊಡಗಿಸಿಕೊಂಡಿರುವ ಮಾರುಕೇರಿಯ ರಾಘುಹೆಬ್ಬಾರ್ ಎಂದೆ ಗುರುತಿಸಲ್ಪಡುವ ಪತ್ರಕರ್ತ ರಾಘವೇಂದ್ರ ಹೇಬ್ಬಾರ್ ರಿಗೆ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಜಿ.ಎಸ್.ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ಶಿರಸಿಯ ಟಿ.ಆರ್.ಸಿ ಸಭಾಂಗಣದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿಸಲಾಯಿತು. ಬೆಂಗಳೂರು: ಸಮಾಜ ಸೇವೆ, ಮಾನವ ಸೇವೆ ಮಾಡುವುದು ದೇವರ ಕಾರ್ಯ ಮಾಡಿದಂತೆ: ರಾಜ್ಯಪಾಲರು https://www.sahilonline.net/ka/karnataka-governor-emphasizes-social-and-human-service-as-divine-work ಧರ್ಮ, ಸಂಸ್ಕøತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು “ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ಮಾನವ ಸೇವೆ, ಸಮಾಜ ಸೇವೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೆಲಸ ಮಾಡುವವರನ್ನು ಸಮಾಜವು ಗೌರವದಿಂದ ನೋಡುತ್ತದೆ ಮತ್ತು ಗೌರವಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಮಂಗಳೂರು: ಬೆಂಕಿ ಅನಾಹುತ: ವೃದ್ಧ ದಂಪತಿ ಸಜೀವ ದಹನ; ಬಂಟ್ವಾಳದ ಲೋರೆಟ್ಟೋದಲ್ಲಿ ಘಟನೆ https://www.sahilonline.net/ka/fire-disaster-elderly-couple-burnt-alive-in-tragic-incident-at-loretto-bantwal ಅಗ್ನಿ ದುರಂತವೊಂದರಲ್ಲಿ ದಂಪತಿ ಸಜೀವ ದಹನಗೊಂಡ ದುರ್ಘಟನೆ ಬಂಟ್ವಾಳ ತಾಲೂಕಿನ ಲೊರೆಟೊದ ತುಂಡುಪದವು ಎಂಬಲ್ಲಿ ರವಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಜಾಲಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ https://www.sahilonline.net/ka/national-girl-child-day-celebration-at-jolly-high-school ಜಾಲಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸೋಡಿಗದ್ದೆ ಮಹಾಸತಿ ದೇವಿ ಜಾತ್ರೆ: ಕೆಂಡ ಹಾಯ್ದು ಹರಕೆ ತೀರಿಸಿದ ಭಕ್ತರು https://www.sahilonline.net/ka/sodigadde-mahasati-devi-jatre-devotees-who-paid-their-respects-by-throwing-kenda ಸೋಡಿಗದ್ದೆ ಮಹಾಸತಿ ದೇವಿ ಜಾತ್ರೆ: ಕೆಂಡ ಹಾಯ್ದು ಹರಕೆ ತೀರಿಸಿದ ಭಕ್ತರು ಮತದಾರರ ಅಂತಿಮ ಪಟ್ಟಿ ರಾಜಕೀಯ ಪಕ್ಷಕ್ಕೆ ಹಸ್ತಾಂತರ https://www.sahilonline.net/ka/bhatkal-ac-handed-over-revised-voter-list-to-political-parties ವಿಧಾನಸಭಾ ಕ್ಷೇತ್ರದ ವಿಶೇಷ ಪರಿಷ್ಕರಣೆ-2024ರ ಮತದಾರರ ಅಂತಿಮಪಟ್ಟಿಯನ್ನು ರಾಜಕೀಯ ಪಕ್ಷದ ವಕ್ತಾರರಿಗೆ ಉಪವಿಭಾಗಾಧಿಕಾರಿ ನಯನಾ ಅವರು ಹಸ್ತಾಂತರಿಸಿದರು. ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿ ಜಾತ್ರೆಗೆ ಚಾಲನೆ https://www.sahilonline.net/ka/bhatkala-sodigadde-sri-mahasati-devi-fair-started ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿ ಜಾತ್ರೆಗೆ ಚಾಲನೆ ಅಂಬಿಗರ ಚೌಡಯ್ಯ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದವರು; ಅಪರ ಜಿಲ್ಲಾಧಿಕಾರಿ https://www.sahilonline.net/ka/ambigar-choudaiya-worked-for-the-prosperity-of-the-society-by-correcting-the-vicissitudes-of-the-society-additional-collector ಕಾರವಾರ : 12ನೇ ಶತಮಾನವನ್ನು ಶರಣರ ಕಾಲವೆಂದು ಪರಿಗಣಿಸಲಾಗಿದೆ. ಬಸವಣ್ಣರಂತೆ ಅಂಬಿಗರ ಚೌಡಯ್ಯನವರು ಪ್ರಮುಖ ವಚನಕಾರರು. ಅವರು ನೇರ, ನಿಷ್ಠೂರ ವಚನಗಳಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು. ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯ ಮಟ್ಟದ ಪ್ರಶಸ್ತಿಗೆ ಪ್ರಪ್ರಥಮವಾಗಿ ಉತ್ತರಕನ್ನಡ ಜಿಲ್ಲಾ ಪಂಚಾಯತ ಆಯ್ಕೆ https://www.sahilonline.net/ka/uttara-kannada-zilla-panchayat-is-the-first-to-be-selected-for-the-state-level-award-by-the-state-election-commission ಕಾರವಾರ : ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನ-2024 ರ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿಗಳ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ , ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಆಯ್ಕೆಯಾಗಿದ್ದಾರೆ. ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸಿದ 3340 ಪ್ರಯಾಣಿಕರಿಗೆ ದಂಡ https://www.sahilonline.net/ka/bangalore-karnataka-3340-passengers-face-penalties-for-traveling-without-tickets ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಡಿಸೆಂಬರ್-2023ರ ಮಾಹೆಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,863 ವಾಹನಗಳನ್ನು ತನಿಖೆಗೊಳಪಡಿಸಿ 3274 ಪ್ರಕರಣಗಳನ್ನು ಪತ್ತೆಹಚ್ಚಿ, 3340 ಟಿಕೆಟ್ ರಹಿತ ಪ್ರಯಾಣಿಕರಿಂದ 5,39,548/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ ಭಟ್ಕಳ: ಉತ್ತರಕನ್ನಡ ಬಿಜೆಪಿ ಟಿಕೇಟ್ ಹಿಂದುಳಿದ ವರ್ಗಕ್ಕೆ ನೀಡಲಿ : ಶ್ಯಾಮಸುಂದರ https://www.sahilonline.net/ka/bhatkal-maratha-leader-shyam-sunder-demands-bjp-ticket-for-backward-class-candidate-in-uttara-kannada-constituency ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮರಾಠ, ನಾಯ್ಕ, ಮೀನುಗಾರ ಸೇರಿದಂತೆ ಹಿಂದುಳಿದ ವರ್ಗಕ್ಕೆ ಸೇರಿದ ಮತದಾರರ ಸಂಖ್ಯೆ ದೊಡ್ಡದಿದ್ದು, ಈ ಬಾರಿ ಬಿಜೆಪಿ ಟಿಕೇಟ್ ಅನ್ನು ಹಿಂದುಳಿದ ವರ್ಗಕ್ಕೆ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಮುಖಂಡ ವಿ.ಎಸ್.ಶ್ಯಾಮಸುಂದರ ಗಾಯಕ್‍ವಾಡ್ ಆಗ್ರಹಿಸಿದ್ದಾರೆ. ಪ್ರಧಾನಿಯೇಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ?; ರಾಹುಲ್ ಗಾಂಧಿ https://www.sahilonline.net/ka/i-really-cant-understand-why-pm-modi-hasnt-visited-manipur-rahul-gandhi-at-bharat-jodo-yatra ಪ್ರಧಾನಿ ನರೇಂದ್ರ ಮೋದಿಯವರು ಏಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಜನರು ನಮ್ಮನ್ನು ಕೇಳುತ್ತಿದ್ದಾರೆ. ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತಬೇಕು ಮತ್ತು ಮಣಿಪುರಕ್ಕೆ ಬಂದು ಜನರನ್ನು ಭೇಟಿಯಾಗುವಂತೆ ಪ್ರಧಾನಿಯವರನ್ನು ಆಗ್ರಹಿಸಬೇಕು ಎಂದು ಪ್ರತಿಯೊಬ್ಬರೂ ಬಯಸಿದ್ದಾರೆ. ಭಟ್ಕಳ: ಬಿಜೆಪಿಯವರು ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಕಾಂಗ್ರೆಸ್ https://www.sahilonline.net/ka/bhatkal-congress-alleges-bjp-fanning-religious-tensions ಕಾಂಗ್ರೆಸ್ಸಿನವರು ಶ್ರೀರಾಮನ ವಿರೋಧಿಗಳಲ್ಲ. ಆದರೆ ಬಿಜೆಪಿಯವರು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ ಮಾತನ್ನು ತಿರುಚಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು. ಗಡಿಮುಡ್ಕಿ ಶಾಲೆ ಚಿಕ್ಕದಾಗಿದ್ದರು ಮಕ್ಕಳ ಕಲಿಕೆ ಅಧಿಕವಾಗಿದೆ. - ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೋಗೇರ https://www.sahilonline.net/ka/gadimudki-school-was-small-and-learning-of-children-is-high-field-education-officer-vd-mogera ಗಡಿಮುಡ್ಕಿ ಶಾಲೆ ಚಿಕ್ಕದಾಗಿದ್ದರು ಮಕ್ಕಳ ಕಲಿಕೆ ಅಧಿಕವಾಗಿದೆ. - ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೋಗೇರ ಪ್ರಗತಿ ಜ್ಯುವೆಲ್ಲರ್ಸ್ ಕಳ್ಳತನ. ಮೂವರ ಬಂಧನ. https://www.sahilonline.net/ka/pragati-jewelers-theft-arrest-of-three ಮಂಗಳೂರು: ನಗರದ ರಥಬೀದಿಯ ಜಿಎಚ್‌ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜುವೆಲ್ಲರ್ಸ್‌ನಿಂದ ಚಿನ್ನಾಭರಣ ಕಳವು ಮಾಡಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರವಾರ: ರಾಷ್ಟ್ರೀಯ ಯುವ ದಿನ : ಭಾಷಣ ಸ್ಪರ್ಧೆ https://www.sahilonline.net/ka/national-youth-day-speech-competition-karwar-uttara-kannada ಜೂನ್ 12 ರಂದು  ರಾಷ್ಟ್ರೀಯ ಯುವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ ,ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.  ಕಾರವಾರ: ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣ https://www.sahilonline.net/ka/renewal-of-pwd-concessional-bus-pass-karwar-uttara-kannada ಪ್ರಸಕ್ತ ಸಾಲಿನ ವಿಕಲಚೇತನರ ಹೊಸ / ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜ.10 ರಿಂದ ಪ್ರಾರಂಭವಾಗಿದೆ.  ಕಾರವಾರ: ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ https://www.sahilonline.net/ka/police-constable-written-test ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ. ಎಸ್.ಎಸ್.ಎಲ್.ಸಿ.ಪರೀಕ್ಷೆ; ಭಯ ಬೇಡ- ಬಿಇಒ ವಿ.ಡಿ.ಮೊಗೇರ್ https://www.sahilonline.net/ka/sslc-exam-fear-not-beo-vd-moger-beo-bahtkal ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಐಟಾ  ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದೊಂದಿಗೆ ಗುರುವಾರ ಇಲ್ಲಿನ ರಾಬಿತಾ ಸೂಸೈಟಿ ಸಂಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್. ಸಿ ಪರೀಕ್ಷೆ ಎದುರಿಸುವುದು ಹೇಗೆ? ಎಸ್.ಎಸ್.ಎಲ್.ಸಿ. ನಂತರ ಮುಂದೇನು? ಎಂಬ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು. ಶಾಸಕ ಆಸಿಫ್ ಸೇಠ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮನ್ವಯ ಸಭೆ. ಫ್ಲೈಓವರ್, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಯೋಜನೆ ಪರಿಶೀಲನೆ https://www.sahilonline.net/ka/coordination-meeting-of-officials-presided-over-by-mla-asif-seth-scrutiny-of-flyover-collector-office-complex-construction-project ಬೆಳಗಾವಿ : ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ‌ ಸುಗಮ ಸಂಚಾರದ‌ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್ ಹೇಳಿದರು. ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಗತಿಕ ಗುಣಮಟ್ಟದ ಕ್ರೀಡಾಂಗಣಕ್ಕೆ ಕ್ರಮ. ಕಾಮಗಾರಿಗೆ ಹೊಸ ಪ್ರಸ್ತಾವನೆ ಸಲ್ಲಿಕೆ : ಸಚಿವ ಸಂತೋಷ ಲಾಡ್ https://www.sahilonline.net/ka/action-for-world-class-stadium-submission-of-new-proposal-for-work-minister-santhosh-lad ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಹಾಸಿಗೆ ಹಿಡಿದ ವಯೋವೃದ್ದರನ್ನು ಮನೆ ಭೇಟಿಯೊಂದಿಗೆ ಆರೈಕೆ ಮಾಡಿದ ಸಂಚಾರಿ ಆರೋಗ್ಯ ಘಟಕದ ವೈದ್ಯಕೀಯ ತಂಡ https://www.sahilonline.net/ka/a-medical-team-from-a-mobile-health-unit-attended-to-bedridden-elderly-with-home-visits ಬಳ್ಳಾರಿ : ಹಾಸಿಗೆ ಹಿಡಿದ ವಯೋವೃದ್ಧರಿಗೆ ಸೂಕ್ತ ವೈದ್ಯಕೀಯ ಉಪಚಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಾಲಕರಿಗೆ ತಿಳಿಸುತ್ತಾ, ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ ವೈದ್ಯಕೀಯ ತಂಡವು ಮನೆ ಭೇಟಿ ಮೂಲಕ ಉಪಚಾರ ಮಾಡಿ ಅಗತ್ಯ ಔಷಧಿಗಳನ್ನು ಸ್ಥಳದಲ್ಲಿಯೇ ಒದಗಿಸಿ ಮರು ಭೇಟಿಯೊಂದಿಗೆ ಸಾಂತ್ವನ, ಧೈರ್ಯ ಹೇಳುವ ಕಾರ್ಯ ಸಂಡೂರಿನ ವೈದ್ಯಕೀಯ ತಂಡದಿಂದ ನಡೆದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ಮಾರೆಕ್ಕ ಎನ್ನುವ 70 ವರ್ಷದ ವಯೋವೃದ್ಧರು ಕಳೆದ ಒಂದು ವಾರದ ಹಿಂದೆ ಇನ್ನೊಬ್ಬರ ಸಹಾಯದಿಂದ ನಡೆದಾಡುತ್ತಿದ್ದ ಇವರು, ಇದ್ದಕ್ಕಿದ್ದಂತೆ ಹಾಸಿಗೆ ಹಿಡಿದಿದ್ದು, ಹತ್ತಿರದ ಸಂಡೂರು ಆಸ್ಪತ್ರೆಗೆ ಹೋಗದೇ ಮನೆಯಲ್ಲಿ ಇರುವ ಕುರಿತು ಮಾಹಿತಿಯನ್ನು ಪ್ರತಿ ವಾರ ಯಶವಂತನಗರ ಗ್ರಾಮಕ್ಕೆ ಆಗಮಿಸುವ ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ ವೈದ್ಯಕೀಯ ತಂಡವು ಪಡೆಯಿತು. 10 ದ್ವಿಚಕ್ರ ವಾಹನ ಲೋಕಾರ್ಪಣೆ. 500 ಉಚಿತ ಹೆಲ್ಮೆಟ್ ವಿತರಣೆ. ಜೀವ ರಕ್ಷಣೆ ಮಾಡಿಕೊಳ್ಳಲು ಕರೆ. https://www.sahilonline.net/ka/10-two-wheeler-lokarpana-500-free-helmet-distribution-a-call-to-save-life ಬಾಗಲಕೋಟೆ : ಬಹು ಅಮೂಲ್ಯವಾದ ಜೀವ ರಕ್ಷಣೆ ಅವಶ್ಯವಾಗಿದ್ದು, ಪ್ರತಿಯೊಬ್ಬ ಬೈಕ್ ಸವಾರ ಹೆಲ್ಮೆಟ್ ಬಳಸಿ, ಕಾರು ಚಾಲಕರು ಸೀಟ್ ಬೆಲ್ಟ ಕಡ್ಡಾಯವಾಗಿ ಬಳಸಬೇಕೆಂದು ಶಾಸಕ ಎಚ್.ವಾಯ್.ಮೇಟಿ ಹೇಳಿದರು. ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ತ್ರಿಶಾ ಖಾರ್ವಿ, ಕರಾಟೆ ಯುನಿವರ್ಸಿಟಿ ಬ್ಲೂ https://www.sahilonline.net/ka/trisha-kharvi-from-sri-guru-sudhindra-college-bhatkal-selected-for-university-blue ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ತ್ರಿಶಾ ಖಾರ್ವಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಕಾರವಾರ: ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ https://www.sahilonline.net/ka/applications-invited-for-the-post-of-lecturer-karwar-uttara-kannada ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ.೧೦ ರಂದು ರಾಣಿ ಚೆನ್ನಭೈರಾದೇವಿ ಕೃತಿಯ ವಿಚಾರ ಸಂಕಿರಣ ಮತ್ತು ಪುಸ್ತಕ ಪ್ರದರ್ಶನ https://www.sahilonline.net/ka/symposium-and-book-exhibition-of-queen-chennabhairadevi ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಎ ವಿಭಾಗದಿಂದ ಜ. ೧೦ ರಂದು ಬುಧವಾರ ಬೆಳಗ್ಗೆ ೧೦ ಗಂಟೆಗೆ  ರಾಣಿ ಚೆನ್ನಭೈರಾದೇವಿ ಹಾಗೂ ಈ ಕೃತಿಯ ಕುರಿತ ವಿಚಾರ ಸಂಕಿರಣ, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.