National News https://www.sahilonline.net/ka/national-news SahilOnline, Leading news portal from Coastal Karnataka, bringing you latest updates from the Coast, State, Nation and the World, in Kannada, Urdu and English. National News ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ https://www.sahilonline.net/ka/hindutva-mob-attacks-christian-prayer-meet-in-dehradun-assault-7-vandalise-house ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ಏಳು ಜನರ ಮೇಲೆ ಹಲ್ಲೆ ನಡೆಸಿದ ಗುಂಪು ಮನೆಯಲ್ಲಿ ದಾಂಧಲೆಗೈದಿದ್ದು, ಮನೆಯವರು ಇನ್ನೂ ಆಘಾತದಿಂದ ಹೊರಬಂದಿಲ್ಲ ದಿಲ್ಲಿ ಮು.ಮಂ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು; ಸೆರೆವಾಸ ಮುಂದುವರಿಕೆ https://www.sahilonline.net/ka/delhi-grants-interim-bail-to-kejriwal-continuation-of-imprisonment ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.  ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿ ನಿರ್ದೇನಾಲಯ ದಾಖಲಿಸಿದ ಪ್ರಕರಣದಲ್ಲಿ ಈ ಜಾಮೀನು ಮಂಜೂರು ಮಾಡಲಾಗಿದೆ. ತಮ್ಮನ್ನು ಬಂಧಿಸಿದ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ನೀಡಿದೆ. ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ https://www.sahilonline.net/ka/increase-in-cases-of-mob-attacks-against-muslims-after-lok-sabha-elections-jamaat-e-islami-hind-concern ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಬಗ್ಗೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ಕಳವಳ ವ್ಯಕ್ತಪಡಿಸಿವೆ. ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ https://www.sahilonline.net/ka/new-criminal-laws-take-effect-today-top-10-changes-you-should-know ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ಕಳೆದುಕೊಳ್ಳಲಿವೆ. ಜಾರ್ಖಂಡ್: ಹೇಮಂತ್ ಸೊರೇನ್‌ಗೆ ಹೈಕೋರ್ಟ್ ಜಾಮೀನು https://www.sahilonline.net/ka/former-jharkhand-cm-hemant-soren-walks-out-of-jail-after-hc-grants-bail-in-land-scam-case ಭೂವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜಾರ್ಖಂಡ್;ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಿಗೆ ರಾಜ್ಯ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದಿಲ್ಲಿ: ವಿಮಾನ ನಿಲ್ದಾಣದ ಮೇಲ್ಪಾವಣಿ ಕುಸಿತ; ಓರ್ವ ಸಾವು; 8 ಮಂದಿಗೆ ಗಾಯ https://www.sahilonline.net/ka/indiadelhi-airport-roof-collapses-one-dead-six-injured-terminal-1-suspends-operations ಶುಕ್ರವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ದಿಲ್ಲಿಯ ಇಂದಿರಾ ಗಾಂಧಿ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಒಂದನೇ ಟರ್ಮಿನಲ್‌ ಮೇಲ್ಟಾವಣಿಯ ಒಂದು ಭಾಗ ಕುಸಿದು ಕಾರುಗಳ ಮೇಲೆ ಮೇಲೆ ಬಿದ್ದಿದ್ದು, ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ https://www.sahilonline.net/ka/sam-pitroda-has-been-reappointed-as-the-president-of-indian-overseas-congress ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಮರುನೇಮಕಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಜೈಲಿನಿಂದಲೇ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ; ಇಂದು ಸು. ಕೋರ್ಟ್‌ನಲ್ಲಿ ನಡೆಯಲಿದ್ದ ಕೇಜ್ರಿವಾಲ್ ಜಾಮೀನು ವಿಚಾರಣೆ https://www.sahilonline.net/ka/cbi-heat-on-arvind-kejriwal-ahead-of-crucial-hearing-in-supreme-court-today ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರನ್ನು ತಿಹಾರ್ ಜೈಲಿನಿಂದ ಮಂಗಳವಾರ ರಾತ್ರಿ ಬಂಧಿಸಿದೆ. ಲೋಕಸಭಾ ಸ್ಪೀಕ‌ರ್ ಹುದ್ದೆಗೆ ಚುನಾವಣೆ: ಓಮ್ ಬಿರ್ಲಾ, ಸುರೇಶ್ ನಾಮಪತ್ರ ಸಲ್ಲಿಕೆ https://www.sahilonline.net/ka/om-birla-vs-k-suresh-for-speaker-government-opposition-consensus-fails ಲೋಕಸಭಾ ಸ್ಪೀಕರ್ ಸ್ಥಾನದ ಚುನಾವಣೆಗೆ ಮಾಜಿ ಸ್ಪೀಕರ್ ಹಾಗೂ ಬಿಜೆಪಿ ಸಂಸದ ಓಮ್ ಬಿರ್ಲಾ ಮತ್ತು ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಮಂಗಳವಾರ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕೇಜ್ರವಾಲ್ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ https://www.sahilonline.net/ka/delhi-hc-cancels-bail-granted-to-arvind-kejriwal-by-trial-court ದಿಲ್ಲಿ ಸರಕಾರದ ಹಿಂದಿನ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಹೂಡಿರುವ ಪ್ರಕರಣದಲ್ಲಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್;ರಿಗೆ ಜಾಮೀನು ನೀಡಿ ವಿಚಾರಣಾ ನ್ಯಾಯಾಲಯವು ತೀರ್ಪಿಗೆ ದಿಲ್ಲಿ ಹೈಕೋರ್ಟ್ ಮಂಗಳವಾರ ತಡೆ ಯಾಜ್ಞೆ ನೀಡಿದೆ. ಒಡಿಶಾದ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ; ಡಿಸಿಎಂಗಲಾಗಿ ಕೆ ವಿ ಸಿಂಗ್ ದೇವ್ ಪಾರ್ವತಿ ಪರಿದಾ https://www.sahilonline.net/ka/mazi-sworn-in-as-chief-minister-of-odisha-kv-singh-dev-parvati-parida-for-dcm ಬಿಜೆಪಿಯ ಹಿರಿಯ ಬುಡಕಟ್ಟು ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿದ್ದ ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು ಆಂಧ್ರಪ್ರದೇಶದ ಸಿಎಂ ಆಗಿ ನಾಯ್ಡು ಪ್ರಮಾಣ ಸಂಪುಟ ಸಚಿವರಾಗಿ 24 ಮಂದಿ ಪ್ರಮಾಣ ವಚನ https://www.sahilonline.net/ka/chandrababu-naidu-sworn-in-as-andhra-pradesh-chief-minister ವಿಜಯವಾಡದ ಹೊರ ವಲಯದ ಗನ್ನಾವರಂ ಮಂಡಲದಲ್ಲಿರುವ ಕೇಸರಪಲ್ಲಿ ಐಟಿ ಪಾರ್ಕ್;ನಲ್ಲಿ ಬುಧವಾರ ಬೆಳಗ್ಗೆ ನಡೆದ ಅದ್ದೂರಿ ಸಮಾರಂಭದಲ್ಲಿ ಟಿಡಿಪಿ ರಾಷ್ಟ್ರಾಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ 3.0 ಸಂಪುಟ ಪ್ರಮಾಣ; ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ https://www.sahilonline.net/ka/narendra-modi-sworn-in-as-prime-minister-for-third-consecutive-term ಎನ್‌ಡಿಎ ಮೈತ್ರಿಕೂಟ ಸರಕಾರ ರವಿವಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಿದ್ದು, ನರೇಂದ್ರ ದಾಮೋದರ ದಾಸ್ ಮೋದಿ ಅವರು ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು NDA ಸಮ್ಮಿಶ್ರ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ; ಸಂಪೂರ್ಣ ಮಾಹಿತಿ ಇಲ್ಲಿದೆ https://www.sahilonline.net/ka/who-holds-what-position-in-nda-coalition-government-here-is-the-complete-information ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಂಪುಟ ಸಭೆ ಸೋಮವಾರ ಸಂಜೆ ನಡೆದಿದ್ದು, ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ ಸಚಿವಾಲಯಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಳಿದ ಖಾತೆಗಳ ಹಂಚಿಕೆಯಾಗಿದೆ.  ಹಂಚಿಕೆಯಾದ ಖಾತೆಗಳು ಮತ್ತು ಸಚಿವರ ವಿವಿರಗಳು ಇಲ್ಲಿವೆ.   ನೀಟ್ ಫಲಿತಾಂಶ; ತನಿಖೆಯಾಗಲಿ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಆಗ್ರಹ: https://www.sahilonline.net/ka/neet-2024-paper-leak-priyanka-rahul-slam-centre ನೀಟ್ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ಮೋದಿಯವರ ಸರಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ. ಲೋಕಸಭಾ ಸ್ಥಾನ: ಕಾಂಗ್ರೆಸ್ ಶತಕ https://www.sahilonline.net/ka/lok-sabha-seat-congress-completes-century ಲೋಕಸಭಾ ಚುನಾವಣೆಗಳಲ್ಲಿ ಉತ್ತಮ ಸಾಧನೆಯನ್ನು ಪ್ರದರ್ಶಿಸಿದ್ದರೂ ಶತಕ ವಂಚಿತಗೊಂಡಿದ್ದ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ತನ್ನ ಬಲವನ್ನು ಒಂದು ಸ್ಥಾನದಿಂದ ಹೆಚ್ಚಿಕೊಂಡಿದೆ, ತನ್ಮೂಲಕ ಶತಕವನ್ನು ಸಾಧಿಸಿದೆ ನೀಟ್ ಪರೀಕ್ಷೆಗಳಲ್ಲಿ ಭಾರಿ ಅಕ್ರಮ ಬಯಲು; ಪ್ರಥಮ ರ‍್ಯಾಂಕ್ ಪಡೆದುಕೊಂಡ ಒಂದೇ ಕೇಂದ್ರದ 6 ವಿದ್ಯಾರ್ಥಿಗಳು? https://www.sahilonline.net/ka/massive-illegality-uncovered-in-neet-exams-6-students-from-same-center-got-first-rank ಹೊಸದಿಲ್ಲಿ: ನೀಟ್-ಯುಜಿ 2024ರ ಫಲಿತಾಂಶಗಳು ಪ್ರಕಟಗೊಂಡಿದ್ದು, ಕೆಲವು ಅಚ್ಚರಿದಾಯಕ ಅಂಶಗಳು ಬಹಿರಂಗಗೊಂಡ ಬಳಿಕ ಹಲವರು ಮತ್ತು ನೀಟ್ ಆಕಾಂಕ್ಷಿಗಳ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಮಹಾಪೂರದೋಪಾದಿ ಹರಿದುಬಂದಿವೆ. 67 ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕ ಗಳಿಕೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳ ಆರೋಪಗಳ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.  ಮೋದಿ ಎನ್‌ಡಿಎ ನಾಯಕ ಎನ್‌ಡಿಎ ಸಭೆಯಲ್ಲಿ 21 ಮಿತ್ರಪಕ್ಷಗಳ ಲಿಖಿತ ಬೆಂಬಲ; ಪ್ರಧಾನಿಯಾಗಿ ಮೋದಿ ತೃತೀಯ ಬಾರಿ ಅಧಿಕಾರಕ್ಕೆ ? https://www.sahilonline.net/ka/modi-nda-leader-written-support-of-21-allies-in-nda-meeting-modi-to-power-for-the-third-time-as-prime-minister ಎನ್‌ಡಿಎ ಮೈತ್ರಿಕೂಟವು ಶನಿವಾರ ನೂತನ ಸರಕಾರವನ್ನು ರಚಿಸಲಿದ್ದು, ನರೇಂದ್ರ ಮೋದಿಯವರು ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಎನ್‌ಡಿಎ ಸಭೆಯಲ್ಲಿ ಮೈತ್ರಿಕೂಟದ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ವಿದೇಶಿ ಹೂಡಿಕೆದಾರರಿಗೂ ಬಿಜೆಪಿಗೂ ಏನು ಸಂಬಂಧ?: ರಾಹುಲ್ ಗಾಂಧಿ https://www.sahilonline.net/ka/rahul-gandhi-asks-what-is-the-relationship-between-foreign-investors-and-bjp ಎಕ್ಸಿಟ್ ಪೋಲ್ ಘೋಷಣೆಯ ಒಂದು ದಿನ ಮೊದಲು ಶೇರು ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಿ, ಕೋಟಿಗಟ್ಟಲೆ ಲಾಭ ಮಾಡಿಕೊಂಡ ಶಂಕಿತ ವಿದೇಶಿ ಹೂಡಿಕೆದಾರರಿಗೂ ಬಿಜೆಪಿಗೂ ಏನು ಸಂಬಂಧ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಿಂದ ತನಿಖೆಗೆ ಅವರು ಒತ್ತಾಯಿಸಿದ್ದಾರೆ ಲೋಕಸಭಾ ಚುನಾವಣೆ; ನಿತೀಶ್, ನಾಯ್ಡು ಕಿಂಗ್ ಮೇಕರ್ಸ್; ಈಗ ಎಲ್ಲರ ಕಣ್ಣು ಇವರತ್ತ https://www.sahilonline.net/ka/lok-sabha-elections-nitish-naidu-king-makers-now-all-eyes-are-on-him ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣಾ ಫಲಿತಾಂಶಗಳು ಮತದಾನೋತ್ತರ ಸಮೀಕ್ಷೆಗಳು ಯಾವಾಗಲೂ ಸರಿಯಲ್ಲ ಎನ್ನುವುದನ್ನು ಸಾಬೀತುಗೊಳಿಸಿವೆ. ಲೋಕಸಭಾ ಜನಾದೇಶ;ಒಟ್ಟು ಸ್ಥಾನಗಳು 543; ಬಾಡಿದ ಕಮಲ, ಎನ್‌ಡಿಎಗೆ ಬಹುಮತ; ಇಂಡಿಯಾ ದಿಟ್ಟ ಹೋರಾಟ https://www.sahilonline.net/ka/lok-sabha-mandate-total-seats-543-majority-for-nda-india-is-a-brave-fight 18ನೇ ಲೋಕಸಭಾ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿಗೆ ಭರ್ಜರಿ ಬಹುಮತದ ಭವಿಷ್ಯ ನುಡಿದಿದ್ದ ಎಲ್ಲಾ ಮತದಾನೋತ್ತರ ಸಮೀಕ್ಷೆಗಳನ್ನು ಬುಡಮೇಲುಗೊಳಿಸಿದೆ. ಮಧ್ಯಂತರ ಜಾಮೀನು ಅವಧಿ ಅಂತ್ಯ; ತಿಹಾರ್ ಜೈಲಿನಲ್ಲಿ ಶರಣಾದ ಅರವಿಂದ ಕೇಜ್ರಿವಾಲ್ https://www.sahilonline.net/ka/arvind-kejriwal-surrenders-at-tihar-jail-after-interim-bail-ends ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸರ್ವೋಚ ಯಾಲಯವು ನೀಡಿದ್ದ ಮಧ್ಯಂತರ ಜಾಮೀನು ಅವಧಿ ಶನಿವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ರವಿವಾರ ಮಧ್ಯಾಹ್ನ ಇಲ್ಲಿಯೆ ತಿಹಾರ್ ಜೈಲಿನಲ್ಲಿ ಶರಣಾದರು. ಇಂದಿನಿಂದ ಹೆದ್ದಾರಿ ಟೋಲ್ ಶೇ.5 ಏರಿಕೆ https://www.sahilonline.net/ka/nationwide-toll-plazas-to-see-5-fee-hike-starting-june-3 ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್ ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶದ ಚಿತ್ತ ಫಲಿತಾಂಶದತ್ತ; 7 ಹಂತಗಳ ಮತದಾನಕ್ಕೆ ತೆರೆ ಜೂ.4ರಂದು ಫಲಿತಾಂಶ https://www.sahilonline.net/ka/lok-sabha-elections-2024-phase-7-voting-end-with-over-58-turnout-on-last-phase 18ನೇ ಲೋಕಸಭಾ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಶನಿವಾರ ನಡೆದಿದ್ದು, ಇದರೊಂದಿಗೆ ಆರು ವಾರಗಳ ಸುದೀರ್ಘ ಮತದಾನ ಪ್ರಕ್ರಿಯೆಗೆ ತೆರೆ ಬಿದ್ದಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿರುದ್ಧ ಹಾಸನ ಚಲೋ: ಬೃಹತ್‌ ಪ್ರತಿಭಟನಾ ಮೆರವಣಿಗೆ, ಸಮಾವೇಶ, ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿರುವ ಕೇಂದ್ರ; ಸುಭಾಷಿಣಿ ಅಲಿ ಆಕ್ರೋಶ https://www.sahilonline.net/ka/hundreds-participate-in-hassan-chalo-protest-against-prajwal-rewanna ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿರುದ್ಧ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ನಗರದಲ್ಲಿ ಗುರುವಾರ ಆಯೋಜಿಸಿದ್ದ ಹೋರಾಟದ ನಡಿಗೆ ಹಾಸನದ ಕಡೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ಯಶಸ್ವಿಯಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ನುರಾರು ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಧಿಕ್ಕಾರ ಕೂಗಿದರು. ಪೊಲೀಸರ ಸಾವಿರಾರು ಅಂಚೆ ಮತಗಳ ಕಳ್ಳತನ; ಚು.ಆಯೋಗಕ್ಕೆ ಹರ್ಯಾಣ ಪೊಲೀಸ್ ಸಂಘದ ದೂರು https://www.sahilonline.net/ka/thousands-of-police-postal-votes-theft-in-haryana ಪೊಲೀಸರ ಸಾವಿರಾರು ಮತಗಳನ್ನು ಅವರಿಂದ ಕದಿಯಲಾಗಿದೆ ಮತ್ತು ಅವರು ಮುಕ್ತ ಹಾಗೂ ನ್ಯಾಯಸಮ್ಮತ ಮತದಾನದಿಂದ ವಂಚಿತರಾಗಿದ್ದಾರೆ ಎಂದು ಹರ್ಯಾಣ ಪೊಲೀಸ್ ಸಂಘಟನೆ (ಎಚ್;ಪಿಎಸ್ )ಯು ಹೇಳಿದೆ. ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಮೇ 25ರಂದು ಹರ್ಯಾಣದಲ್ಲಿ ನಡೆದಿತ್ತು ಕುಪ್ವಾರಾ: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ; 3 ಲೆಫ್ಟಿನೆಂಟ್ ಕರ್ನಲ್ಗಳ ಸಹಿತ 16 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ https://www.sahilonline.net/ka/16-armymen-including-3-lieutenant-colonels-booked-in-jammu-kashmir-kupwara ಜಮ್ಮು- ಕಾಶ್ಮೀರದ ಕುಪ್ಪಾರ ಪೊಲೀಸ್ ಠಾಣೆಯ ಮೇಲೆ ನಡೆದ ಹಿಂಸಾತ್ಮಕ ದಾಳಿಯಲ್ಲಿ ಶಾಮೀಲಾದ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಹಾಗೂ ಇತರ 13 ಮಂದಿಯ ವಿರುದ್ದ ಕೊಲೆ ಹಾಗೂ ದರೋಡೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಉ.ಪ್ರ.: ಗಲಭೆ, ಹಲ್ಲೆ ಆರೋಪ ಬಿಜೆಪಿಯ ಮಾಜಿ ಶಾಸಕ, ಪುತ್ರನ ಬಂಧನ https://www.sahilonline.net/ka/up-former-bjp-mlas-son-arrested-on-charges-of-rioting-and-assault ಗಲಭೆ ಹಾಗೂ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಆತನ ಪುತ್ರ ಮತ್ತು ಇತರ ಐವರನ್ನು ಉತ್ತರಪ್ರದೇಶದ ಬಾಲಿಯಾದಲ್ಲಿ ಬಂಧಿಸಲಾಗಿದೆಯೆಂದು ಪೊಲೀಸರು ಗುರುವಾರ ತಿಳಿಸಿದ್ದಾರೆ ದಿಲ್ಲಿ ಗಲಭೆ ಪ್ರಕರಣ; ಶರ್ಜೀಲ್ ಇಮಾಮ್‌ಗೆ ಹೈಕೋರ್ಟ್ ಜಾಮೀನು https://www.sahilonline.net/ka/delhi-hc-grants-sharjeel-imam-bail-in-2020-riots-case ದೇಶದ್ರೋಹ ಹಾಗೂ ಕಾನೂನು ಬಾಹಿರ ಚಟು ವಟಿಕೆಗಳ ಆರೋಪಗಳನ್ನು ಒಳಗೊಂಡ 2020ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಶರ್ಜೀಲ್ ಇಮಾಮ್ ಅವರಿಗೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ ಗುಜರಾತ್: ನಕಲಿ ಗೋರಕ್ಷಕರಿಂದ ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆ https://www.sahilonline.net/ka/gujarat-a-man-who-was-transporting-buffaloes-was-killed-by-fake-cow-vigilantes ಗುಜರಾತ್‌ನ ಬನಾಸ್ಕಾಂತಾ ಜಿಲ್ಲೆಯಲ್ಲಿ ಗುರುವಾರ ಎಮ್ಮೆಗಳನ್ನು ಸಾಗಿಸುತ್ತಿದ್ದ ಮುಸ್ಲಿಮ್ ವ್ಯಕ್ತಿಯನ್ನು ನಕಲಿ ಗೋರಕ್ಷಕರ ಗುಂಪೊಂದು ಹತ್ಯೆಗೈದಿದೆ. ಹೆಲಿಕಾಪ್ಟರ್‌ ದುರಂತ; ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಮೃತ್ಯು-ವರದಿ https://www.sahilonline.net/ka/iran-president-ibrahim-raisi-foreign-minister-hossein-amirabdollahian-killed-in-helicopter-crash-report ಹೊಸದಿಲ್ಲಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರಯೀಸಿ ಮತ್ತು ಅವರ ವಿದೇಶ ಸಚಿವ ಹುಸೇನ್‌ ಅಮೀರ ಅಬ್ದೊಲ್ಲಾಹಿಯಾನ್‌ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ ‌ಅಧಿಕಾರಿಯೊಬ್ಬರು ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾಗಿ ವರದಿಯಾಗಿದೆ. `ನ್ಯೂಸ್‌ಕ್ಲಿಕ್' ಪ್ರಧಾನ ಸಂಪಾದಕರ ಬಂಧನ ಕಾನೂನುಬಾಹಿರ; ಸುಪ್ರೀಂ ಕೋರ್ಟ್ https://www.sahilonline.net/ka/supreme-court-orders-release-of-newsclicks-prabir-purkayastha ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಸುದ್ದಿ ವೆಬ್‌ಸೈಟ್ ನ್ಯೂಸ್‌ಕ್ಲಿಕ್'ನ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥರ ಬಂಧನವು ಕಾನೂನುಬಾಹಿರವಾಗಿದೆ ಎಂದು ಮಹತ್ವದ ತೀರ್ಪೊಂದರಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಘೋಷಿಸಿದೆ ಹಾಗೂ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ. ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ https://www.sahilonline.net/ka/delhi-cm-arvind-kejriwal-released-from-tihar-jail-vows-to-save-country-from-dictatorship ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ ಕೇಜ್ರವಾಲ್‌ಗೆ ಜೂ.1ರವರೆಗೆ ಮಧ್ಯಂತರ ಜಾಮೀನು; ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು: ಸುಪ್ರೀಂ ಕೋರ್ಟ್ https://www.sahilonline.net/ka/supreme-court-grants-interim-bail-to-delhi-cm-arvind-kejriwal-in-excise-policy-case-till-june-1 ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್‌ರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಮ.ಪ್ರ.: ಇವಿಎಂಗಳು, ಚುನಾವಣಾ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ https://www.sahilonline.net/ka/bus-carrying-evms-polling-staff-catches-fire-in-madhya-pradesh ಚುನಾವಣಾ ಸಿಬ್ಬಂದಿ ಮತ್ತು ವಿದ್ಯುನ್ಮಾನ ಮತದಾನ ಯಂತ್ರ (ಇವಿಎಂ)ಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹತ್ತಿಕೊಂಡ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೆಲವು ಇವಿಎಂಗಳಿಗೆ ಹಾನಿಯುಂಟಾಗಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ https://www.sahilonline.net/ka/ncw-seeks-report-in-three-days-from-karnataka-police-in-prajwal-revanna-sex-scandal ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಮಂಗಳವಾರ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ. ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು https://www.sahilonline.net/ka/five-including-child-killed-in-car-lorry-collision-in-keralas-kannur ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು; ಮನೆಮಗನನ್ನು ಕೋಝಿಕ್ಕೋಡ್‌ನ ಹಾಸ್ಟೆಲ್‌ ಗೆ ದಾಖಲಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ https://www.sahilonline.net/ka/after-surat-congress-indore-nominee-exits-race-welcomed-by-bjp ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ಸೇರಿದ್ದಾರೆ. ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ https://www.sahilonline.net/ka/sex-scandal-modi-is-protecting-prajwal-revanna-congress ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ರಕ್ಷಿಸುತ್ತಿದ್ದಾರೆ ಎಂದು ಸೋಮವಾರ ಇಲ್ಲಿ ಆರೋಪಿಸಿರುವ ಕಾಂಗ್ರೆಸ್, ಈ ವಿಷಯದಲ್ಲಿ ಅವರ ಮೌನವನ್ನು ಪ್ರಶ್ನಿಸಿದೆ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಐವರು ಸಂತ್ರಸ್ತೆಯರು 'ಸಿಟ್' ಮುಂದೆ ಹಾಜರು; https://www.sahilonline.net/ka/prajwal-revanna-sex-scandal-five-victims-appear-before-sit ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್‌ಡ್ರೈವ್ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಸಿಟ್)ದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಐವರು ಸಂತ್ರಸ್ತ ಮಹಿಳೆಯರನ್ನು ವಿಚಾರಣೆ ನಡೆಸಿ, ಅವರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ. ದೇಶಾದ್ಯಂತ 88 ಕ್ಷೇತ್ರಗಳಲ್ಲಿ ಚುನಾವಣೆ; ದ್ವಿತೀಯ ಹಂತ; ಶೇ.61 ಮತದಾನ https://www.sahilonline.net/ka/lok-sabha-elections-2024-tripura-records-highest-voter-turnout-at-78-up-lowest-at-53-till-6-pm ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತಗಳ 88 ಕ್ಷೇತ್ರಗಳಲ್ಲಿ ಶುಕ್ರವಾರ ನಡೆದಿದ್ದು, ಶೇ.61ಕ್ಕೂ ಅಧಿಕ ಮಂದಿ ಹಕ್ಕು ಚಲಾಯಿಸಿದ್ದಾರೆ. ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81 https://www.sahilonline.net/ka/6923-percent-voting-in-the-karnataka-maximum-8148-percent-in-mandya-and-at-least-5281-percent-in-bangalore-center ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ಮತದಾನ ಆಗಿದೆ. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ https://www.sahilonline.net/ka/central-government-agreed-to-release-drought-relief-by-monday ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ. ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ https://www.sahilonline.net/ka/hate-speech-from-prime-minister-modi-oppositions-outrage-over-election-commissions-inaction ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಧರ್ಮವನ್ನು ತನ್ನ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಪ್ರಧಾನಿಯವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂದು ಪ್ರತಿಪಕ್ಷಗಳು ಆಪಾದಿಸಿವೆ. ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್ https://www.sahilonline.net/ka/evm-vvpat-vote-verification-verdict-stayed-by-supreme-court ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ಮೂಲಕ ಅವುಗಳ ಕಾರ್ಯನಿರ್ವಹಣೆಯ ಸಾಚಾತನವನ್ನು ರನ್ನು ದೃಢಪಡಿಸಿಕೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತನ್ನ ತೀರ್ಪನ್ನು ಗುರುವಾರ ಸುಪ್ರೀಂಕೋರ್ಟ್ ಕಾದಿರಿಸಿದೆ ಅಣಕು ಮತದಾನದ ವೇಳೆ ಬಿಜೆಪಿಗೆ ಮತ https://www.sahilonline.net/ka/vote-for-bjp-during-mock-polling ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್ https://www.sahilonline.net/ka/sc-asks-ec-to-look-into-allegation-of-evm-malfunctioning ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ಮತ್ತು ನ್ಯಾಯಯುತ ಚುನಾವಣೆಯನ್ನು ಖಾತ್ರಿ ಪಡಿಸಲು ಕೈಗೊಂಡ ಕ್ರಮಗಳ ವಿವರ ನೀಡುವಂತೆಯೂ ಆಯೋಗಕ್ಕೆ ಸೂಚಿಸಿದೆ ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ https://www.sahilonline.net/ka/stage-set-for-worlds-biggest-election-as-india-votes-for-102-lok-sabha-seats-in-first-phase ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ https://www.sahilonline.net/ka/electoral-bond-is-the-worlds-biggest-scam-rahul-gandhi-attack-against-bjp ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ https://www.sahilonline.net/ka/supreme-court-seeks-updates-from-states-on-measures-against-mob-lynching-and-cow-vigilantism ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ತನಗೆ ವರದಿಯನ್ನು ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಿವಿಧ ರಾಜ್ಯ ಸರಕಾರಗಳಿಗೆ ಸೂಚಿಸಿದೆ. 'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್‌ದೇವ್‌ಗೆ 1 ವಾರದ ಗಡುವು https://www.sahilonline.net/ka/patanjali-advertisement-case-sc-asks-ramdev-to-issue-public-apology ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್;ನ ಆಡಳಿತ ನಿರ್ದೇಶಕ ಬಾಲಕೃಷ್ಣ ಆಚಾರ್ಯರಿಗೆ ಎಚ್ಚರಿಕೆ ನೀಡಿದೆ. ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ https://www.sahilonline.net/ka/congress-candidate-dr-anjali-received-b-form-from-kpcc-president ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.  ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA https://www.sahilonline.net/ka/bjp-involved-in-rameswaram-cafe-blast-case-nia-arrests-bjp-member-in-tirthahalli ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.   ದಿಲ್ಲಿ ಅಬಕಾರಿ ನೀತಿ ಪ್ರಕರಣ; ಸಂಜಯ್ ಸಿಂಗ್‌ಗೆ ಜಾಮೀನು https://www.sahilonline.net/ka/supreme-court-grants-bail-to-aap-mp-sanjay-singh-in-pmla-case-after-eds-concession ದಿಲ್ಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ದಿಂದ ಬಂಧನಕ್ಕೆ ಒಳಗಾಗಿರುವ ಆಮ್ ಆದ್ಮ ಪಕ್ಷ (ಆಪ್)ದ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಪತಂಜಲಿ ವಿರುದ್ಧ ಮೌನ ವಹಿಸಿದ್ದ ಕೇಂದ್ರ ಸರಕಾರಕ್ಕೂ ಸುಪ್ರೀಂ ತರಾಟೆ https://www.sahilonline.net/ka/supreme-court-raps-centre-over-patanjalis-misleading-ads ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ದ ಕೇಂದ್ರ ಸರಕಾರವು ಯಾಕೆ ಯಾವುದೇ ಕಾನೂನು ಕ್ರಮವನ್ನು ಕೈಗೊಂಡಿಲ್ಲವೆಂದು ಪ್ರಶ್ನಿಸಿದೆ ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ https://www.sahilonline.net/ka/patanjali-misleading-ads-case-sc-raps-company-for-absolute-defiance-says-contempt-plea-to-be-taken-to-logical-conclusion ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸದೇ, ಕೇವಲ ಕಾಟಾಚಾರಕ್ಕೆ ನ್ಯಾಯಾಲಯಕ್ಕೆ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಹಾಗೂ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ ಕೇರಳ: ಆರೆಸ್ಸೆಸ್ ನಾಯಕನ ನಿವಾಸದಲ್ಲಿ 770 ಕಿ.ಗ್ರಾಂ. ಸ್ಫೋಟಕ ಪತ್ತೆ https://www.sahilonline.net/ka/over-770-kg-explosives-found-at-residences-of-rss-leader-in-kerala ಮಹತ್ವದ ಕಾರ್ಯಾಚರಣೆಯೊಂದ ರಲ್ಲಿ ಕೇರಳ ಪೊಲೀಸರು ಕಣ್ಣೂರು ಜಿಲ್ಲೆಯ ಪೊಯಿಲೂರು ನಲ್ಲಿರುವ ಸ್ಥಳೀಯ ಆರೆಸ್ಸೆಸ್ ನಾಯಕ ಹಾಗೂ ಆತನ ಸಂಬಂಧಿಯ ನಿವಾಸದಿಂದ 770 ಕಿ.ಗ್ರಾಂ. ಸ್ಫೋಟಕವನ್ನು ಪತ್ತೆ ಹಚ್ಚಿದ್ದಾರೆ. ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ https://www.sahilonline.net/ka/reliance-linked-firm-gave-rs-545-crore-to-the-bjp-through-electoral-bonds ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ಲಿಮಿಟೆಡ್ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಚುನಾವಣಾ ಬಾಂಡ್;ಗಳ ಮೂಲಕ ಕನಿಷ್ಠ 375 ಕೋಟಿ ರೂ. ದೇಣಿಗೆ ನೀಡಿದೆ ಚುನಾವಣಾ ಬೌಂಡ್; ವಿಶಿಷ್ಟ ಸಂಖ್ಯೆ, ವಿವರ ಚು.ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ https://www.sahilonline.net/ka/electoral-bound-unique-number-details-submitted-by-sbi-to-election-commission ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ವಿಶಿಷ್ಟ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್;ಗಳ ಸಂಪೂರ್ಣ ವಿವರಗಳನ್ನು ಗುರುವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಬಂಧನ; ಈ. ಡಿ. ವಶದಲ್ಲಿ ದಿಲ್ಲಿ ಸಿಎಂ https://www.sahilonline.net/ka/arvind-kejriwal-arrested-by-ed-in-money-laundering-case-opposition-condemns-move ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಈ.ಡಿ.)ಗುರುವಾರ ರಾತ್ರಿ ಬಂಧಿಸಿದೆ. ಲೋಕಸಭಾ ಚುನಾವಣೆಗೆ ಕೆಲವೇ ವಾರಗಳಿರುವಂತೆಯೇ ಕೇಜ್ರಿವಾಲ್ ಅವರ ಬಂಧನವು ರಾಷ್ಟ್ರ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಟಿಸಿದೆ ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್ https://www.sahilonline.net/ka/lok-sabha-elections-release-of-second-list-of-congress-anjali-nimbalkar-for-uk-constituency ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ಪ್ರದೇಶದ 2, ಗುಜರಾತಿನ 11, ಮಹಾರಾಷ್ಟ್ರದ 7, ರಾಜಸ್ಥಾನದ 6, ತೆಲಂಗಾಣದ 5, ಪಶ್ಚಿಮ ಬಂಗಾಳದ 8, ಪುದುಚೇರಿಯ 1 ಕ್ಷೇತ್ರಗಳಿಗೆ ಸೇರಿ ಒಟ್ಟು 57 ಅಭ್ಯರ್ಥಿಗಳ ಹೆಸರು ಪ್ರಕಟಸಲಾಗಿದೆ.  ಕರ್ನಾಟಕದ ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು - ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ.  ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್ https://www.sahilonline.net/ka/hearing-of-applications-seeking-stay-of-caa-regulations-notice-to-center-from-supreme-court ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಸು.ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಗೆ ಸಿಜೆಐ ಛೀಮಾರಿ https://www.sahilonline.net/ka/cji-reprimands-supreme-court-bar-association-president ಚುನಾವಣಾ ಬಾಂಡ್‌ಗಳ ಕುರಿತು ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್;ಸಿಬಿಎ) ಅಧ್ಯಕ್ಷ ಹಾಗೂ ಹಿರಿಯ ವಕೀಲ ಆದೀಶ್ ಅಗರವಾಲ್ ಅವರಿಗೆ ಭಾರತದ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಅವರು ಸೋಮವಾರ ಛೀಮಾರಿ ಹಾಕಿದರು. ಎಸ್‌ಬಿಐಗೆ ಮತ್ತೆ ಸುಪ್ರೀಂ ಕೋರ್ಟ್ ಚಾಟಿ; ಮಾ.21ರೊಳಗೆ ಚುನಾವಣಾ ಬಾಂಡ್‌ಗಳ ಕ್ರಮಸಂಖ್ಯೆ ಸೇರಿದಂತೆ ಎಲ್ಲ ವಿವರಗಳ ಬಹಿರಂಗಕ್ಕೆ ಆದೇಶ https://www.sahilonline.net/ka/supreme-court-directs-sbi-to-disclose-all-poll-bond-details-by-march-21 ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಸೋಮವಾರ ಎಸ್‌ಬಿಐ ವಿರುದ್ಧ ಮತ್ತೆ ಚಾಟಿ ಬೀಸಿರುವ ಸರ್ವೋಚ್ಚ ನ್ಯಾಯಾಲಯವು, ವಿಶಿಷ್ಟ ಆಲ್ಫಾನ್ಯೂಮರಿಕ್ (ಅಕ್ಷರಸಂಖ್ಯಾಯುಕ್ತ) ಸಂಖ್ಯೆಗಳು ಸೇರಿದಂತೆ ತನ್ನ ಬಳಿ ಲಭ್ಯವಿರುವ ಬಾಂಡ್‌ಗಳ ಎಲ್ಲ ವಿವರಗಳನ್ನು ಮಾ.21ರೊಳಗೆ ಬಹಿರಂಗಗೊಳಿಸುವಂತೆ ಅದಕ್ಕೆ ಆದೇಶಿಸಿದೆ ಚುನಾವಣಾ ರ‍್ಯಾಲಿಯಲ್ಲಿ ಐಎಎಫ್ ಹೆಲಿಕಾಪ್ಟರ್ ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು https://www.sahilonline.net/ka/violation-of-model-code-of-conduct-by-using-iaf-helicopter-in-election-rally ಆಂಧ್ರ ಪ್ರದೇಶದ ಪಾಲ್ನಾಡುವಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯು ಪಡೆ (ಐಎಎಫ್ )ಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಸನ್ನಿ ಅಣೆಕಟ್ಟು ನಿರ್ಮಾಣ ಗುತ್ತಿಗೆಯ ಬೆನ್ನಲ್ಲೇ; 45 ಕೋಟಿ ರೂ.ಗಳ ಚು.ಬಾಂಡ್ ಖರೀದಿಸಿದ್ದ ಬಿಜೆಪಿ ಸಂಸದನ ಕಂಪೆನಿ https://www.sahilonline.net/ka/andhra-bjp-mps-infra-company-bought-rs-45-cr-bonds-while-bagging-himachal-dam-project ಆಂಧ್ರಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯ ಸಿ.ಎಂ.ರಮೇಶ್ ಸ್ಥಾಪಿಸಿದ್ದ ರಿತ್ವಿಕ್ ಪ್ರೊಜೆಕ್ಟ್ ಪ್ರೈ.ಲಿ.(ಆರ್;ಪಿಪಿಎಲ್) ಹಿಮಾಚಲ ಪ್ರದೇಶದಲ್ಲಿ ಸನ್ನಿ ವಿದ್ಯುತ್ ಯೋಜನೆಗಾಗಿ 1,098 ಕೋ.ರೂ. ಗಳ ಇಂಜಿನಿಯರಿಂಗ್, ಖರೀದಿ ಮತ್ತು ನಿರ್ಮಾಣ (ಇಪಿಸಿ) ಗುತ್ತಿಗೆಯನ್ನು ಪಡೆದ ಬಳಿಕ ಐದು ಕೋ.ರೂ.ಮೌಲ್ಯದ ಚುನಾವಣಾ ಬಾಂಡ್;ಗಳನ್ನು ಖರೀದಿಸಿತ್ತು. ಚುನಾವಣಾ ಬಾಂಡ್; ಚುನಾವಣಾ ಆಯೋಗದಿಂದ ಹೊಸ ಮಾಹಿತಿ ಬಹಿರಂಗ https://www.sahilonline.net/ka/election-commission-makes-fresh-electoral-bonds-data-public ಚುನಾವಣಾ ಆಯೋಗವು ತಾನು ಈ ಹಿಂದೆ ಮೊಹರು ಮಾಡಿದ ಲಕೋಟೆಗಳಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚುನಾವಣಾ ಬಾಂಡ್ ಗಳ ಕುರಿತ ತಾಜಾ ವಿವರಗಳನ್ನು ರವಿವಾರ ಬಹಿರಂಗಗೊಳಿಸಿದೆ. ಈ ವಿವರಗಳನ್ನು ಸಾರ್ವಜನಿಕವಾಗಿ ಲಭ್ಯವಾಗಿಸುವಂತೆ ಸರ್ವೋಚ್ಚ ನ್ಯಾಯಾಲಯವು ಆಯೋಗಕ್ಕೆ ನಿರ್ದೇಶನ ನೀಡಿತ್ತು ಇದು ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಂತೆ ಕಾಣುತ್ತಿದೆ; ಖರ್ಗೆ ಆತಂಕ https://www.sahilonline.net/ka/last-chance-to-save-democracy-congress-chief-kharge ಇದು ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಂತೆ ನನಗೆ ಕಾಣುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ ಹಾಸ್ಟೆಲ್‌ಗೆ ನುಗ್ಗಿ ನಮಾಝ್ ನಿರತರ ಮೇಲೆ ಗೂಂಡಾಗಳಿಂದ ಹಲೆ; ವಿದೇಶಿ ವಿದ್ಯಾರ್ಥಿಗಳಿಗೆ ಗಾಯ https://www.sahilonline.net/ka/five-foreign-students-injured-after-attacked-in-gujrat-over-ramadan-taraveeh-namaz-at-university-hostel ಇಲ್ಲಿನ ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ರಮಝಾನ್ ಪ್ರಯುಕ್ತ ರಾತ್ರಿ ಹೊತ್ತು ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ 7,700 ಕೋಟಿ ರೂ. ಎಡಿಆರ್ https://www.sahilonline.net/ka/bjp-got-rs-7700-crore-via-bonds-says-adr 2017-18ರಲ್ಲಿ ಚುನಾವಣಾ ಬಾಂಡ್‌ಗಳು ಪರಿಚಯಿಸಲ್ಪಟ್ಟಾಗಿನಿಂದ ಒಟ್ಟು ದೇಣಿಗೆಗಳ ಸುಮಾರು ಶೇ.50ರಷ್ಟು ಬಿಜೆಪಿ ಬೊಕ್ಕಸವನ್ನು ಸೇರಿದೆ ಲೋಕಸಭಾ ಚುನಾವಣೆ ಘೋಷಣೆ; ಎಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ; ಜೂ.4ರಂದು ಫಲಿತಾಂಶ ಪ್ರಕಟ https://www.sahilonline.net/ka/lok-sabha-election-2024-7-phase-polling-from-april-19-counting-on-june-4 ದೇಶದ ಜನತೆ ಕಾತರದಿಂದ ಕಾಯುತ್ತಿದ್ದ 18ನೇ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಎಪ್ರಿಲ್ 19ರಂದು ಆರಂಭಗೊಂಡು ಜೂನ್ 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿವೆಯೆಂದು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ https://www.sahilonline.net/ka/electoral-bonds-congress-kharge-attacks-modi-as-bjp-gets-50-funding ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ 400 ಕೋ.ರೂ. ಸಂಗ್ರಹಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದ್ದಾರೆ. ಎಸ್‌ಬಿಐನಿಂದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಿದ ಚುನಾವಣಾ ಆಯೋಗ https://www.sahilonline.net/ka/election-commission-discloses-details-of-election-bonds-from-sbi ರಾಜಕೀಯ ಪಕ್ಷಗಳಿಗೆ ದೇಣಿಗೆಗಳಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಭಾರತೀಯ ಚುನಾವಣಾ ಆಯೋಗವು ಎಸ್‌ಬಿಐ ತನಗೆ ಸಲ್ಲಿಸಿರುವ ಚುನಾವಣಾ ಬಾಂಡ್ ಗಳ ವಿವರಗಳನ್ನು ಸರ್ವೋಚ್ಚ ನ್ಯಾಯಾಲಯವು ವಿಧಿಸಿದ್ದ ಗಡುವಿಗೆ ಒಂದು ದಿನ ಮೊದಲೇ ಗುರುವಾರ ತನ್ನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದೆ. ಚುನಾವಣಾ ಬಾಂಡ್; ಸುಪ್ರೀಂ ಆದೇಶದಂತೆ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದ ಎಸ್‌ಬಿಐ https://www.sahilonline.net/ka/sbi-submits-all-electoral-bonds-details-to-election-commission-of-india ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ವಿವರಗಳನ್ನು ಮಂಗಳವಾರ ಸಲ್ಲಿಸಿದೆ. ಲೋಕಸಭಾ ಚುನಾವಣೆ; ಅನಂತ್ ಕುಮಾರ್ ಹಡಗೆಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ -NDTV ವರದಿ https://www.sahilonline.net/ka/ananth-kumar-hegade-may-miss-ticket-for-lok-sabha-elections-ndtv-reports ಹೊಸದಿಲ್ಲಿ: 'ಸಂವಿಧಾನವನ್ನು ಬದಲಾಯಿಸಲು' ಪಕ್ಷಕ್ಕೆ 400 ಸೀಟುಗಳು ಬೇಕು ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಇತ್ತೀಚಿನ ಹೇಳಿಕೆಯಿಂದಾಗಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅವರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು NDTV ವರದಿ ಮಾಡಿದೆ.  ಅನಂತಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಿ - ಸಿಎಂ ಸಿದ್ದರಾಮಯ್ಯ https://www.sahilonline.net/ka/permanently-disqualify-anantakumar-hegde-from-election-contest-cm-siddaramaiah ಬೆಂಗಳೂರು : ಹೆಗಡೆಯವರ ಹೇಳಿಕೆ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸಮಾಜ ಸೇವಕಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ https://www.sahilonline.net/ka/social-worker-sudha-murthy-has-been-nominated-to-the-rajya-sabha-by-president-draupadi-murmu ಹೊಸದಿಲ್ಲಿ: ಖ್ಯಾತ ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.   ದಿಲ್ಲಿ ವಿವಿ ಪ್ರೊಫೆಸರ್ ಸಾಯಿಬಾಬಾ ದೋಷಮುಕ್ತ; ಮಾವೋವಾದಿಗಳೊಂದಿಗೆ ನಂಟು ಆರೋಪದ ಪ್ರಕರಣದಲ್ಲಿ ಇತರ ಐವರೂ ಬಿಡುಗಡೆ https://www.sahilonline.net/ka/former-delhi-university-professor-gn-saibaba-acquitted-over-alleged-maoist-links-what-was-the-case-against-him ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠವು ಮಂಗಳವಾರ, ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಮತ್ತು ಇತರ ಐವರನ್ನು ದೋಷಮುಕ್ತಗೊಳಿಸಿದೆ ಹಾಗೂ ಅವರಿಗೆ ನೀಡಲಾಗಿರುವ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ. ಡಿಕೆಶಿ ವಿರುದ್ಧದ ಈ.ಡಿ. ಪ್ರಕರಣ ರದ್ದುಗೊಳಿಸಿದ ಸುಪ್ರೀಂ; ಚುನಾವಣೆಯ ಹೊಸ್ತಿಲಲ್ಲಿ ಸಿಕ್ಕಿತು ಬಿಗ್ ರಿಲೀಫ್ https://www.sahilonline.net/ka/supreme-court-dismisses-money-laundering-case-against-dk-shivakumar ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಈ.ಡಿ.)ವು ಅವರ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ರದ್ದುಗೊಳಿಸಿದೆ. ಕರ್ನಾಟಕ ಗೋಹತ್ಯೆ ತಡೆ ಕಾಯ್ದೆ; ಅನಧಿಕೃತ ವ್ಯಕ್ತಿ ಮಾಂಸದ ಮಾದರಿ ಸಂಗ್ರಹಿಸಿದರೆ ಅದಕ್ಕೆ ಮಾನ್ಯತೆಯಿಲ್ಲ: ಸುಪ್ರೀಂ ಕೋರ್ಟ್ https://www.sahilonline.net/ka/no-case-under-karnataka-prevention-of-cow-slaughter-act-when-meat-sample-was-collected-by-unauthorised-officer-supreme-court ಅನಧಿಕೃತ ಅಧಿಕಾರಿಯು ಮಾಂಸದ ಮಾದರಿಯನ್ನು ಸಂಗ್ರಹಿಸಿದ್ದಾಗ ಕರ್ನಾಟಕ ಗೋ ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ, 1964ರಡಿ ಪ್ರಕರಣವು ಸಮರ್ಥನೀಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಇತ್ತೀಚೆಗೆ ಸ್ಪಷ್ಟಪಡಿಸಿದೆ. ದೇವಸ್ಥಾನದ ಹೆಸರಲ್ಲಿ ಸಾರ್ವಜನಿಕ ಜಮೀನು ಕಬಳಿಕೆ : ಗುಜರಾತ್‌ ಹೈಕೋರ್ಟ್‌ https://www.sahilonline.net/ka/building-a-temple-is-another-method-of-usurping-public-space-in-india ಗುಜರಾತ್‌ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್‌ “ಪ್ರತಿಯೊಬ್ಬರನ್ನು ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್‌ ಮಾಡುವುದು ಹೀಗೆ. ಭಾರತದಲ್ಲಿ ಸಾರ್ವಜನಿಕ ಸ್ಥಳ ಕಬಳಿಕೆಗೆ ದೇವಸ್ಥಾನ ನಿರ್ಮಾಣ ಇನ್ನೊಂದು ವಿಧಾನವಾಗಿದೆ,” ಎಂದು ಹೇಳಿದ್ದಾರೆ.   ಸುದ್ದಿವಾಹಿನಿಗಳಲ್ಲಿ ಮತೀಯ ದ್ವೇಷ; ನ್ಯೂಸ್ 18 ಇಂಡಿಯಾ ’ಟೈಮ್ಸ್ ನೌ ನವಭಾರತ್ ಗೆ ದಂಡ, ಆಜ್ ತಕ್ ಗೆ ಎಚ್ಚರಿಕೆ https://www.sahilonline.net/ka/communal-hatred-in-news-channels-news-18-india-times-now-fined-for-navbharat-warning-for-aaj-tak ಹೊಸದಿಲ್ಲಿ: ಹಗೆತನ ಮತ್ತು ಕೋಮು ದ್ವೇಷ ಹರಡುವ ಶೋಗಳನ್ನು ತೆಗೆದುಹಾಕುವಂತೆ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಎಂಡ್‌ ಡಿಜಿಟಲ್‌ ಸ್ಟಾಂಡರ್ಡ್ಸ್‌ ಅಥಾರಿಟಿ (ಎನ್‌ಬಿಡಿಎಸ್‌ಎ) ಹಲವು ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ. ಈ ಪ್ರಾಧಿಕಾರದ ಅಧ್ಯಕ್ಷತೆಯನ್ನು ಪ್ರಸ್ತುತ ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಎ.ಕೆ. ಸಿಕ್ರಿ ವಹಿಸಿದ್ದಾರೆ. ಕರ್ನಾಟಕ ಸರಕಾರದ ಆಹ್ವಾನದ ಮೇರೆಗೆ ಲಂಡನ್‌ನಿಂದ ಆಗಮಿಸಿದ್ದ ಲೇಖಕಿಯ ಬಂಧನ, ಗಡಿಪಾರು https://www.sahilonline.net/ka/kashmiri-pandit-prof-in-uk-denied-entry-to-india-to-attend-event-on-invitation-of-karnataka-govt ಕರ್ನಾಟಕ ಸರಕಾರದ ಆಹ್ವಾನದ ಮೇರೆಗೆ 'ಸಂವಿಧಾನ ಹಾಗೂ ಭಾರತದ ಏಕತೆ' ಸಮಾವೇಶದಲ್ಲಿ ಉಪನ್ಯಾಸ ನೀಡಲು ಭಾರತಕ್ಕೆ ಆಗಮಿಸಿದ್ದ ಖ್ಯಾತ ಲೇಖಕಿ, ಕವಯತ್ರಿ ಹಾಗೂ ಸಾಮಾಜಿಕ ಕಾರ್ಯಕರ್ತೆ ನಿತಾಶಾ ಕೌಲ್ ಅವರನ್ನು ವಲಸೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನ ವಿಮಾನನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡು, ಆನಂತರ ಅವರನ್ನು ಬ್ರಿಟನ್‌ಗೆ ಗಡಿಪಾರು ಮಾಡಿದ ಘಟನೆ ರವಿವಾರ ವರದಿಯಾಗಿದೆ. ಲೋಕಸಭಾ ಚುನಾವಣೆ; ಆಪ್-ಕಾಂಗ್ರೇಸ್ ಸೀಟು ಹೊಂದಾಣಿಕೆ-ಇಂಡಿಯ ಕೂಟಕ್ಕೆ ಬಲ https://www.sahilonline.net/ka/lok-sabha-elections-ap-congress-seat-match-power-to-india-alliance ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡಲು ಆಮ್‌ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ 4:3 ಅನುಪಾತದಲ್ಲಿ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ. ಎನ್‌ಎಸ್‌ಎ ಹೇರುವ ನಿರ್ಧಾರ ಹಿಂಪಡೆದ ಹರ್ಯಾಣ ಪೊಲೀಸರು https://www.sahilonline.net/ka/haryana-police-withdraws-move-to-invoke-nsa-against-farmer-leaders ದಿಲ್ಲಿ ಚಲೋ ಆಂದೋಲನದ ಭಾಗವಾಗಿರುವ ಪ್ರತಿಭಟನಾನಿರತ ರೈತರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್;ಎಸ್;ಎ)ಯ ನಿಬಂಧನೆಗಳನ್ನು ಹೇರುವ ತಮ್ಮ ಮೊದಲಿನ ನಿರ್ಧಾರವನ್ನು ಹರ್ಯಾಣ ಪೊಲೀಸರು ಹಿಂದೆಗೆದುಕೊಂಡಿದ್ದಾರೆ ರೈತರ ಬೆಳೆ ಸಾಲಗಳ ಮೇಲಿನ ಬಡ್ಡಿ ಮನ್ನಾ; ಹರ್ಯಾಣ ಮುಖ್ಯಮಂತ್ರಿ https://www.sahilonline.net/ka/haryana-presents-a-tax-free-budget-waives-off-interest-penalty-on-crop-loans ಹರ್ಯಾಣ ಗಡಿಯಲ್ಲಿ ತೀವ್ರಗೊಂಡಿರುವ ರೈತರ ಪ್ರತಿಭಟನೆ ನಡುವೆಯೇ ಶುಕ್ರವಾರ 2024-25ನೇ ಸಾಲಿಗಾಗಿ 1.89 ಲ.ಕೋ. ರೂ.ಗಳ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಕೆಲವು ಬೆಳೆ ಸಾಲಗಳ ಮೇಲಿನ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡುವುದಾಗಿ ಪ್ರಕಟಿಸಿದರು. ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪ; ಪ.ಬಂಗಾಳ ಬಿಜೆಪಿ ಮುಖಂಡ ಸವ್ಯಸಾಚಿ ಬಂಧನ https://www.sahilonline.net/ka/bengal-bjp-leader-arrested-for-running-sex-racket ಹೌರಾದಲ್ಲಿ ವೇಶ್ಯಾವಾಟಿಕೆ ಜಾಲವೊಂದನ್ನು ನಡೆಸುತ್ತಿದ್ದ ಆರೋಪದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸವ್ಯಸಾಚಿ ಘೋಷ್ ಅವರನ್ನು ಪಶ್ಚಿಮಬಂಗಾಳ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಂಡ್‌ಗಳ ಮೂಲಕ 6,565 ಕೋ.ರೂ. ಪಡೆದ ಬಿಜೆಪಿ ಕಾಂಗ್ರೆಸ್ ಪಡೆದದ್ದು ಕೇವಲ 1,123 ಕೋ.ರೂ. https://www.sahilonline.net/ka/bjp-got-6565-crore-through-electoral-bonds-congress-got-only-rs-1123-crore ಯೋಜನೆ ಜಾರಿಗೆ ಬಂದ ನಂತರದ ಆರು ವರ್ಷ ಗಳಲ್ಲಿ, ಬಾಂಡ್‌ಗಳ ಮೂಲಕ ನೀಡಲಾದ ದೇಣಿಗೆಗಳ ಅರ್ಧಕ್ಕೂ ಹೆಚ್ಚಿನ ಹಣವನ್ನು ಬಿಜೆಪಿ ಪಡೆದಿದೆ. ಚುನಾವಣಾ ಬಾಂಡ್ ಗಳೆಂದರೇನು? https://www.sahilonline.net/ka/whats-mean-my-electoral-bonds ಚುನಾವಣಾ ಬಾಂಡ್‌ಗಳೆಂದರೆ ನಾಗರಿಕರು ಮತ್ತು ಕಾರ್ಪೊರೇಟ್ ಕಂಪೆನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾದ ಬಾಂಡ್‌ಗಳು. ಇವುಗಳನ್ನು ನಾಗರಿಕರು ಮತ್ತು ಕಂಪೆನಿಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ)ನ ಶಾಖೆಗಳಿಂದ ಖರೀದಿಸಿ ತಮಗೆ ಬೇಕಾದ ಪಕ್ಷಗಳಿಗೆ ನೀಡಬಹುದಾಗಿದೆ. ಹೀಗೆ ಸ್ವೀಕರಿಸುವ ಬಾಂಡ್ ಗಳನ್ನು ರಾಜಕೀಯ ಪಕ್ಷಗಳು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗಳಿಗೆ ನೀಡಿ ನಗದೀಕರಿಸಬಹುದಾಗಿದೆ. ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ; ಅಸಾಂವಿಧಾನಿಕ; ಮಾಹಿತಿ ಹಕ್ಕು, ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಎಂದ ನ್ಯಾಯಾಲಯ https://www.sahilonline.net/ka/supreme-court-declares-electoral-bonds-scheme-unconstitutional ಚುನಾವಣಾ ಬಾಂಡ್ ಅಸಾಂವಿಧಾನಿಕವಾಗಿದೆ ಎಂದು ಗುರುವಾರ ಬಣ್ಣಿಸಿರುವ ಸುಪ್ರೀಂ ಕೋರ್ಟ್, ಯೋಜನೆಯನ್ನು ರದ್ದುಗೊಳಿಸಿದೆ. ಈ ಯೋಜನೆಯು ಮಾಹಿತಿ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ ಸಂಸತ್ತಿನಲ್ಲಿ ಮಾತನಾಡದ ಸಂಸದರು; ಅನಂತ್ ಕುಮಾರ್ ಹೆಗಡೆ ಸೇರಿದಂತೆ ರಾಜ್ಯದ ೪ ಸಂಸದರು ಮೌನ https://www.sahilonline.net/ka/mps-who-do-not-speak-in-parliament-4-mps-of-the-state-including-ananth-kumar-hegde-are-silent ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ 1,354 ಗಂಟೆಗಳ ಕಾಲ ಲೋಕಸಭಾ ಕಲಾಪಗಳು ನಡೆದಿದ್ದರೂ ಉ.ಕ.ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಕರ್ನಾಟಕದ ಬಿಜೆಪಿ  ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್, ಬಿ.ಎನ್.ಬಚ್ಚೇಗೌಡ ಹಾಗೂ ರಮೇಶ್ ಜಿಗಜಿಗಣಗಿ ಸೇರಿದಂತೆ ಒಟ್ಟು 9 ಮಂದಿ ಸಂಸದರು ಒಮ್ಮೆಯೂ ಲೋಕಸಭೆಯಲ್ಲಿ ಮಾತನಾಡಿಲ್ಲ ಅಥವಾ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎಂದು deccanherald.com ವರದಿ ಮಾಡಿದೆ. ಮಧ್ಯಪ್ರದೇಶ ಸರಕಾರದ ಕ್ರಮ ಖಂಡನೀಯ: ಸಿದ್ದರಾಮಯ್ಯ https://www.sahilonline.net/ka/farmers-protest-karnataka-cm-condemns-the-arrest-of-hubballi-farmers-in-madhya-pradesh ಹೊಸದಿಲ್ಲಿಯಲ್ಲಿ ಮಂಗಳವಾರ ನಡೆಯಲಿರುವ ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್;ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮ.ಪ್ರ.: ದಿಲ್ಲಿಗೆ ತೆರಳುತ್ತಿದ್ದ ಕರ್ನಾಟಕದ ರೈತರು ಪೊಲೀಸ್ ವಶಕ್ಕೆ https://www.sahilonline.net/ka/karnataka-farmers-travelling-to-delhi-for-protest-march-detained-in-bhopal ದಿಲ್ಲಿ ಚಲೋ' ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ರೈಲಿನಲ್ಲಿ ತೆರಳುತ್ತಿದ್ದ ಕನಿಷ್ಠ 70 ರೈತರನ್ನು ಸರಕಾರಿ ರೈಲ್ವೆ ಪೊಲೀಸ್ ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಿಂದ ಸೋಮವಾರ ಮುಂಜಾನೆ ವಶಕ್ಕೆ ತೆಗೆದುಕೊಂಡಿದೆ. ರೈತರ ಪ್ರತಿಭಟನೆ: ಮಾ.12ರವರೆಗೆ ದಿಲ್ಲಿಯಲ್ಲಿ ಸಭೆಗೆ ನಿಷೇಧ; ರಾಷ್ಟ್ರರಾಜಧಾನಿಗೆ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳ ಪ್ರವೇಶಕ್ಕೂ ತಡೆ https://www.sahilonline.net/ka/delhi-police-imposes-section-144-ahead-of-farmers-delhi-chalo-march ಹೊಸದಿಲ್ಲಿಯಲ್ಲಿ ಮಾರ್ಚ್ 12ರವರೆಗೆ ದೊಡ್ಡ ಸಭೆಗಳನ್ನು ನಡೆಸುವುದನ್ನು ಮತ್ತು ರಾಷ್ಟ್ರ ರಾಜಧಾನಿಗೆ ಟ್ರ್ಯಾಕ್ಟರ್ ಗಳು ಮತ್ತು ಟ್ರಾಲಿಗಳು ಪ್ರವೇಶಿಸುವುದನ್ನು ದಿಲ್ಲಿ ಪೊಲೀಸರು ಸೋಮವಾರ ನಿಷೇಧಿಸಿದ್ದಾರೆ. ಚಂಡೀಗಢ ಮೇಯರ್ ಚುನಾವಣೆ; "ಪ್ರಜಾಪ್ರಭುತ್ವದ ಅಪಹಾಸ್ಯ" -ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ https://www.sahilonline.net/ka/supreme-court-chief-justice-strongly-condemns-chandigarh-mayoral-election-irregularities-calls-it-a-mockery-of-democracy ಹೊಸದಿಲ್ಲಿ: ಚಂಡೀಗಢ ಮೇಯರ್ ಚುನಾವಣೆ; "ಪ್ರಜಾಪ್ರಭುತ್ವದ ಅಪಹಾಸ್ಯ" ಮತ್ತು "ಪ್ರಜಾಪ್ರಭುತ್ವದ ಕಗ್ಗೊಲೆ" ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಮಹಾಮೈತ್ರಿ ಮುರಿದು ಎನ್‌ಡಿಎ ಸೇರಿದ ನಿತೀಶ್, 9ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ; ಡಿಸಿಎಂಗಳಾಗಿ ಬಿಜೆಪಿಯ ಸಾಮ್ರಾಟ್ ಚೌಧುರಿ, ವಿಜಯ್ ಸಿನ್ಹಾ https://www.sahilonline.net/ka/nitish-kumar-sworn-in-as-bihar-chief-minister-for-record-ninth-term-amid-political-upheaval ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಉಂಟಾಗಿದ್ದ ರಾಜಕೀಯ ಅಸ್ಥಿರತೆಗೆ ತೆರೆ ಬಿದ್ದಿದೆ. ಬಿಹಾರದ ಆರ್ ಜೆಡಿ-ಜೆಡಿಯು ನೇತೃತ್ವದ ಮಹಾಘಟಬಂಧನ್ ಸರಕಾರದ ಮುಖ್ಯಮಂತ್ರಿ ಸ್ನಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್ ರವಿವಾರ ಬಿಜೆಪಿ ನೇತೃತ್ವದ ಎನ್;ಡಿಎ ಒಕ್ಕೂಟದ ಬೆಂಬಲದೊಂದಿಗೆ ಹೊಸ ಸರಕಾರ ರಚಿಸಿದ್ದಾರೆ. ಅಂಬೇಡ್ಕ‌ರ್ ಪುತ್ಥಳಿಗೆ ಚಪ್ಪಲಿ ಹಾರ; ಕಲಬುರಗಿ ನಗರ ಪ್ರಕ್ಷುಬ್ಧ; ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ https://www.sahilonline.net/ka/tension-in-kalaburagi-over-desecration-of-ambedkar-statue ಕೋಟನೂರು(ಡಿ) ಗ್ರಾಮದಲ್ಲಿರುವ ಲುಂಬಿಣಿ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಜರುಗಿದೆ. ಅಯೋಧ್ಯೆ: ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ; ಶೃಂಗೇರಿ ಸ್ವಾಮೀಜಿ ಭಾಗವಹಿಸುವುದಿಲ್ಲ: ಮಠದಿಂದ ಪ್ರಕಟನೆ https://www.sahilonline.net/ka/ayodhya-ram-temple-sringeri-mutt-swamiji-will-not-attend ಅಯೋಧ್ಯೆ ಯಲ್ಲಿ ಜ.22ರಂದು ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶೃಂಗೇರಿ ಶಂಕರಾಚಾರ್ಯ ಮಠದ ಜಗದ್ಗುರುಗಳು ಭಾಗವಹಿಸುವುದಿಲ್ಲ. ಕಾರ್ಯಕ್ರಮದಲ್ಲಿ ಮಠದ ಪ್ರತಿನಿಧಿಯಾಗಿ ಆಡಳಿತಾಧಿಕಾರಿ ಮಾತ್ರ ಭಾಗವಹಿಸಲಿದ್ದಾರೆ ಎಂದು ಶೃಂಗೇರಿ ಮಠದ ಪ್ರಕಟನೆ ತಿಳಿಸಿದೆ. ಅಬಕಾರಿ ನೀತಿ ಪ್ರಕರಣ; ನಾಲ್ಕನೇ ಸಮನ್ಸ್‌ಗೂ ಹಾಜರಾಗದ ಕೇಜ್ರವಾಲ್ https://www.sahilonline.net/ka/kejriwal-skips-fourth-summons-from-ed-in-delhi-excise-policy-case ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ನಂಟು ಹೊಂದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಜಾರಿ ನಿರ್ದೇಶನಾಲಯ 4ನೇ ಸಮನ್ಸ್ ನೀಡಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಗುಜರಾತ್: ದೋಣಿ ದುರಂತ 14 ಶಾಲಾ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರ ಸಾವು https://www.sahilonline.net/ka/16-including-schoolkids-out-on-picnic-dead-several-missing-as-boat-capsizes-in-vadodara ಗುಜರಾತ್ ವಡೋದರ ನಗರದ ಹೊರವಲಯದಲ್ಲಿರುವ ಹರಣಿ ಸರೋವರದಲ್ಲಿ ಗುರುವಾರ ದೋಣಿ ಮಗುಚಿ ಅದರಲ್ಲಿದ್ದ ಇಬ್ಬರು ಶಿಕ್ಷಕರು ಹಾಗೂ 14 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ.